ಅಕ್ಟೋಬರ್ 31 ರಿಂದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಆಡಳಿತಾತ್ಮಕವಾಗಿ ಕೇಂದ್ರ ಸರ್ಕಾರದ ಅಧೀನದಲ್ಲಿರುತ್ತವೆ ಮತ್ತು ರಾಜ್ಯದಲ್ಲಿ ಅನೇಕ ಹೊಸ ಕಾನೂನುಗಳನ್ನು ಜಾರಿಗೆ ತರಲಾಗುವುದು.
ದಕ್ಷಿಣ ಕಾಶ್ಮೀರದ ಅನಂತ್ನಾಗ್ ಟೌನ್ಶಿಪ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ ಟ್ರಾಫಿಕ್ ಪೊಲೀಸ್ ಸೇರಿದಂತೆ 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರಿ ನೌಕರರು ತಮ್ಮ ಕಚೇರಿಗಳಿಗೆ ಹೋಗಲು ನಿರ್ಬಂಧಗಳನ್ನು ಸಡಿಲಿಸಲಾಗಿದೆ. 50,000 ಕ್ಕೂ ಹೆಚ್ಚು ಲ್ಯಾಂಡ್ಲೈನ್ ಫೋನ್ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಗಳಿಂದ ಲಭಿಸಿರುವ ಮಾಹಿತಿ ಪ್ರಕಾರ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಳಿಗ್ಗೆ ಲಡಾಖ್ ನ ಥೋಯಿಸ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದು, ಅಲ್ಲಿಂದ ಮೊದಲಿಗೆ ಕುಮಾರ್ ಪೋಸ್ಟ್ ಗೆ ತೆರಳಲಿದ್ದಾರೆ.
ಶ್ರೀನಗರದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರದಂದು ಪಾಕ್ ಮೂಲದ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತನಾಗಿರುವ ಉಗ್ರನು ಬಾರಾಮುಲ್ಲಾ ಜಿಲ್ಲೆಯಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲು ಯೋಜನೆ ರೂಪಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
28 ಜವಾನರನ್ನು ಹೊತ್ತು ಸಾಗುತ್ತಿದ್ದ CRPF ವಾಹನ ರಾಷ್ಟ್ರೀಯ ಹೆದ್ದಾರಿ ಬಳಿ ಶ್ಯಾಮ್ಲಾಲ್ ಪೆಟ್ರೋಲ್ ಪಂಪ್ ನಿಂದ ಮುಂದೆ ಸಾಗುವಾಗ ನಿಯಂತ್ರಣ ತಪ್ಪಿ ಶ್ರೀನಗರದ ಹೊರವಲಯದಲ್ಲಿರುವ ಬೆಮಿನ ಬಳಿ ಇಂದು ಬೆಳಿಗ್ಗೆ ಸುಮಾರು 05:30 ರ ಸಮಯದಲ್ಲಿ ಅಪಘಾತಕೀಡಾಗಿದೆ.
ಇದು ಕಣಿವೆಯ ಸಂಸ್ಕೃತಿಯನ್ನು ಸಂರಕ್ಷಿಸುತ್ತಿದೆ ಮತ್ತು ಉದಯೋನ್ಮುಖ ಬರಹಗಾರರಿಗೆ ತಮ್ಮ ಕೆಲಸವನ್ನು ತೋರಿಸಲು ಸಾಕಷ್ಟು ಪ್ರೋತ್ಸಾಹ ಮತ್ತು ವೇದಿಕೆಯನ್ನು ನೀಡುತ್ತದೆ"-ಸ್ಥಳೀಯ ಲೇಖಕ ಫಾರ್ಮ್ಮನ್ ಅಲಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.