SSLC re-evaluation: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದ ವಿದ್ಯಾರ್ಥಿ ಮಡಿಕೇರಿಯ ತನ್ಮಯಿ ಎಂ.ಎನ್ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ ಪಡೆದಿದ್ದಾನೆ..
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಗುಡ್ ನ್ಯೂಸ್ ಸಿಕ್ಕಿದೆ. ಉತ್ತೀರ್ಣ ಅಂಕವನ್ನು ಇಳಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪಾಸಿಂಗ್ ಮಾರ್ಕ್ ಅನ್ನು 35 ರ ಬದಲು 33 ಆಗಿರಲಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ.
ಉತ್ತೀರ್ಣ ಅಂಕ ಇಳಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಿಯಮ ಬದಲಾವಣೆ ಮಾಡಲು ಸಿದ್ದತೆ ನಡೆಸಿದೆ. ಈ ಬದಲಾವಣೆ ಜಾರುಗೆ ಬಂದರೆ ಪಾಸಿಂಗ್ ಮಾರ್ಕ್ 35 ರ ಬದಲು 33 ಆಗಿರಲಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ.
2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಿಯಮ ಬದಲಾವಣೆ ಮಾಡಲು ಸಿದ್ದತೆ ನಡೆಸಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ. ಕಾನೂನು ತಿದ್ದುಪಡಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಿದ್ದತೆ ನಡೆದಿದೆ.
SSLC and PUC: ಮುಂಬರುವ ಶೈಕ್ಷಣಿಕ ವರ್ಷದಿಂದ ಪಾಸಿಂಗ್ ಮಾರ್ಕ್ಸ್ ನಲ್ಲಿ ಭಾರೀ ಬದಲಾವಣೆಗೆ ಮುಂದಾಗಿರುವ ಶಿಕ್ಷಣ ಇಲಾಖೆ ಲಕ್ಷಾಂತರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.
ರಾಜ್ಯಾದ್ಯಂತ ಈಗಾಗಲೇ ನಡೆಸಲಾಗಿರುವ 10ನೇ ತರಗತಿ ಫಲಿತಾಂಶವು ಇಂದು ಅಧಿಕೃತವಾಗಿ ಹೊರಬೀಳಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಅಧಿಕೃತ ಜಾಲತಾಣ https://karresults.nic.in 1 & ಫಲಿತಾಂಶ ವೀಕ್ಷಿಸಬಹುದು. ಮಧ್ಯಾಹ್ನ 12-30ಕ್ಕೆ ಫಲಿತಾಂಶ ಘೋಷಣೆಯಾಗಲಿದೆ.
What next after PUC? ಪಿಯುಸಿ ಮುಗಿದ ನಂತರದ ಆಯ್ಕೆಗಳು ಅಪಾರವಾಗಿವೆ. ಆದರೆ, ಸರಿಯಾದ ಮಾಹಿತಿ, ಯೋಜನೆ ಮತ್ತು ಮಾರ್ಗದರ್ಶನದೊಂದಿಗೆ ನೀವು ನಿಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕ ಕೋರ್ಸ್ ಆಯ್ಕೆ ಮಾಡಿಕೊಂಡರೆ, ಯಶಸ್ವಿ ಭವಿಷ್ಯವನ್ನು ಕಟ್ಟಿಕೊಳ್ಳಬಹುದು. ಆದ್ದರಿಂದ, ಈ ಸಮಯವನ್ನು ಬಳಸಿಕೊಂಡು ನಿಮ್ಮ ಗುರಿಗಳನ್ನು ಗುರುತಿಸಿ, ಆ ದಿಶೆಯಲ್ಲಿ ಈಗಲೇ ಕೆಲಸ ಆರಂಭಿಸಿ!
ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿದೆ. ೮.೯ ೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಅಕ್ರಮ ತಡೆಗೆ ಎಲ್ಲಾ ರೀತಿಯ ಕ್ರಮ, ಪರೀಕ್ಷಾ ಹಾಳ್ ನಲ್ಲಿ ವೆಬ್ ಕ್ಯಾಮೆರಾ ಅಳವಡಿಕೆ, ಹೊರಗೆ ಸಿಸಿಟಿವಿ ಕಣ್ಗಾವಲು.
ಇದರ ಜೊತೆಗೆ ನಿರಂತರ ಗೈರು ಮತ್ತು ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳನ್ನು ಮನವೊಲಿಸಿ ಓದಿನತ್ತ ಗಮನ ಹರಿಸಲು ಸಹಕರಿಸಿದೆ.ಪೋಷಕರ ಸಭೆಗಳು ಮತ್ತು ಹಾಜರಾತಿ ಆಂದೋಲನದಂತಹ ಅನೇಕ ಕಾರ್ಯಗಳನ್ನು ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಲುವಾಗಿ ತಮ್ಮ ವಿದ್ಯಾಸಂಸ್ಥೆ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಯ ತೆರಳಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರಗಳು ಬೀ ಬೇರೆಯಾಗಿರುವುದರಿಂದ ಆಯಾ ಕೇಂದ್ರಗಳಿಗೆ ತೆರೆಳಿಯೇ ಪರೀಕ್ಷೆ ನೀಡಬೇಕಾಗುತ್ತದೆ.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ: ಸಿಎಂ ಸಿದ್ದರಾಮಯ್ಯ
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
Karnataka SSLC Result 2024: ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಮೊರಾರ್ಜಿ ವಸತಿ ಶಾಲೆಗಳನ್ನು ಸ್ಥಾಪಿಸಲಾಯಿತು. ಇಂದು ಹೋಬಳಿಗೊಂದರಂತೆ 800 ಕ್ಕೂ ಹೆಚ್ಚು ಮೊರಾರ್ಜಿ ದೇಸಾಯಿ ವಸತಿ ಶಾಲೆ ಸ್ಥಾಪಿಸಲಾಗಿದೆ ಎಂದು ಅವರು ತಿಳಿಸಿದರು.
ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ https://Karresults.nic.in ವೆಬ್ಸೈಟ್ನಲ್ಲಿ ಲಭ್ಯ
ಬೆಳಗ್ಗೆ 10:30ಕ್ಕೆ ಸುದ್ದಿಗೋಷ್ಠಿ ಬಳಿಕ ರಿಸಲ್ಟ್ ಅನೌನ್ಸ್
ಕರ್ನಾಟಕ ಪರೀಕ್ಷಾ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ
SSLC ಬೋರ್ಡ್ನ ಅಧಿಕೃತ ವೆಬ್ಸೈಟ್ನಲ್ಲೂ ಲಭ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.