ಕನ್ನಡ ಸಿನಿಮಾಗಳಿಗೆ ದೇಶಾದ್ಯಂತ ಬಹುಬೇಡಿಕೆ ಹೆಚ್ಚಾಗಿದೆ. ಹೊರ ದೇಶಗಳಲ್ಲಿಯೂ ಸಹ ಕನ್ನಡಿಗರ ಚಿತ್ರಗಳು ಸಖತ್ ಸೌಂಡ್ ಮಾಡುತ್ತಿವೆ. ಆರ್ಆರ್ಆರ್ ನಂತರ ಇದೀಗ ಆಸ್ಕರ್ ಅಂಗಳಕ್ಕೆ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಕಾಂತಾರ ಮತ್ತು ಅನೂಪ್ ಭಂಡಾರಿ ನಿರ್ದೇಶನ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಪಾದಾರ್ಪಣೆ ಮಾಡಿದೆ. ಆದ್ರೆ ಯಾರ ಮೂಡಿಗೆ ಪ್ರತಿಷ್ಠಿತ 95ನೇ ಆಸ್ಕರ್ ಅಕಾಡಮಿ ಪ್ರಶಸ್ತಿ ಲಭಿಸುತ್ತೆ ಅನ್ನೋದೆ ಯಕ್ಷ ಪ್ರಶ್ನೆಯಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ. ಸುಧಾಕರ್ ಫೌಂಡೇಶನ್ ವತಿಯಿಂದ ಏರ್ಪಡಿಸಿದ್ದ 'ಚಿಕ್ಕಬಳ್ಳಾಪುರ ಉತ್ಸವ'ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಉತ್ಸವವು ಉತ್ಸವವನ್ನು ಜ. 7 ರಿಂದ 14 ರವರೆಗೆ ನಡೆಯಲಿದೆ.
ನಟ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾದ ಮೂರನೇ ಹಾಡು ಇಂದು ಬಿಡುಗಡೆಯಾಗುತ್ತಿದೆ. ಇತ್ತೀಚಿಗೆ ನಡೆದ ಅವಮಾನದಿಂದ ಕುಗ್ಗದ ದಚ್ಚು ಕಚ್ಚೆದೆಯಿಂದ ಮುಂದೆ ಸಾಗುತ್ತಿದ್ದಾರೆ. ಕ್ರಾಂತಿ ಸಿನಿಮಾದ ಬಹುನಿರೀಕ್ಷಿತ ʼಪುಷ್ಪಾವತಿʼ ಸಾಂಗ್ನ್ನು ಇಂದು ಹುಬ್ಬಳ್ಳಿ ನಗರದಲ್ಲಿ ರಿಲೀಸ್ ಮಾಡಲಾಗುತ್ತಿದ್ದು, ದಾಸನ ಆಗಮನಕ್ಕೆ ವಾಣಿಜ್ಯ ನಗರಿ ಸಿದ್ಧವಾಗಿದೆ.
ಕಿಚ್ಚ ಸುದೀಪ್ ಮತ್ತು ದರ್ಶನ್ ಇಬ್ಬರೂ ಬಹುಕಾಲದ ಬಳಿಕ ಟ್ವೀಟ್ ಮೂಲಕ ಮಾತನಾಡಿದ್ದಾರೆ. ದರ್ಶನ್ ಮತ್ತು ಸುದೀಪ್ ಒಂದಾಗಬೇಕೆಂದು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸಾಧ್ಯವಾಗದ ಆ ಒಂದು ದಿನಕ್ಕಾಗಿ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನಗೆ ಹೊಸಪೇಟೆಯಲ್ಲಿ ನಡೆದ ಘಟನೆಯ ಬಗ್ಗೆ ಕಿಚ್ಚ ಸುದೀಪ್ ಸುದೀರ್ಘ ಪತ್ರ ಬರೆದು ಖಂಡಿಸಿದ್ದರು. ಈಗ ಈ ಬಗ್ಗೆ ದರ್ಶನ ಪ್ರತಿಕ್ರಿಯಿಸಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುದೀಪ್ ಗೆ ಟ್ಯಾಗ್ ಮಾಡಿ, ಕಿಚ್ಚ ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ವೇದ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ಜೋಡಿಯ 4ನೇ ಚಿತ್ರ ಅನ್ನೋದು ವಿಶೇಷ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವೇದ ಸಿನಿಮಾ 1960ರ ದಶಕದಲ್ಲಿ ನಡೆಯುವ ಕಥೆ,
ಕನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ. 'ಕೆಜಿಎಫ್ 2' ಮತ್ತು 'ಕಾಂತಾರ' ಚಿತ್ರಗಳು ಬಾಲಿವುಡ್ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿವೆ. ಈ ಎರಡು ಚಿತ್ರಗಳ ನಂತರ ಬಾಲಿವುಡ್ನ ಕಣ್ಣು ಇದೀಗ ಉಪೇಂದ್ರ ಮತ್ತು ಸುದೀಪ್ ಅಭಿನಯದ ಅದ್ಧೂರಿ ಚಿತ್ರ 'ಕಬ್ಜ' ಮೇಲೆ ಬಿದ್ದಿದೆ.
ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಕನಸಿನ ಕೂಸು ಗಂಧದಗುಡಿ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮ ʼಪುನೀತ್ ಪರ್ವʼಕ್ಕೆ ಅಭಿನಯ ಚಕ್ರವರ್ತಿ ಸುದೀಪ್ ಹಾಗೂ ಚಾಲೆಜಿಂಗ್ ಸ್ಟಾರ್ ದರ್ಶನ್ ಅವರು ಕಾರಣಾಂತರದಿಂದ ಗೈರಾಗಿದ್ದರು. ಆದ್ರೆ ಅವರಿಬ್ಬರಿಗೂ ಅಪ್ಪು ಅವರ ಮೇಲಿರುವ ಅಭಿಮಾನ, ಪ್ರೀತಿ ಮಾತ್ರ ಅಪಾರ. ಆದರೂ ಇಬ್ಬರೂ ನಟರು ಪುನೀತ್ ಪರ್ವಕ್ಕೆ ಯಾಕೆ ಬಂದಿಲ್ಲ ಎಂದು ನೆಟ್ಟಿಗರು ಮತ್ತು ಇಬ್ಬರು ಸ್ಟಾರ್ಗಳ ಫ್ಯಾನ್ಸ್ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಟಾಕ್ ವಾರ್ ಶುರುವಾಗಿದೆ.
ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 9 ಪ್ರಸಾರವಾಗಲಿದ್ದು, ಸ್ಪರ್ಧಿಗಳ ಎಂಟ್ರಿಗೆ ದೊಡ್ಮನೆ ತಯಾರಾಗುತ್ತಿದೆ. ಈ ಬಾರಿ ಬಿಗ್ ಹೌಸ್ ಲುಕ್ ಯಾವ ರೀತಿಯ ಇರತ್ತೇ ಎನ್ನುವ ಕುತೂಹಲ ಪ್ರೇಕ್ಷಕರಲ್ಲಿ ಮೂಡಿದ್ದು, ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.
ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಮಿನಿಟ್ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ 3 ಸ್ಥಾನದಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.