MP Sumalatha: ಸುಮಲತಾ ಪಕ್ಷ ಸೇರ್ಪಡೆ ಕುರಿತಂತೆ ಬಿಜೆಪಿ ಸೇರ್ತಾರಾ ಎಂಬ ಹಲವು ಅನುಮಾನಗಳಿಗೆ ಕಾರಣರಾಗಿದ್ದರು. ಅದಕ್ಕೆಲ್ಲಾ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೆರೆ ಎಳೆದಿದ್ದಾರೆ.
ದೇವಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ಮುಂದೆ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ ನಡೆದಿದೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಬ್ಯಾನರ್ ವಿಚಾರವಾಗಿ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.
ಇಂದು ಸ್ಯಾಂಡಲ್ವುಡ್ ಹಿರಿಯ ನಟ, ರೆಬಲ್ ಸ್ಟಾರ್ ಅಂಬರೀಷ್ ಅವರ 4ನೇ ವರ್ಷದ ಪುಣ್ಯ ಸ್ಮರಣೆ. ಅವರ ಅಭಿಮಾನಿಗಳು ಅಂಬಿಯ ಆದರ್ಶಗಳನ್ನು ಪಾಲಿಸುತ್ತ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಇನ್ನು ಪ್ರೀತಿಯ ಅಂಬಿಯನ್ನು ನೆನೆದು ಅವರ ಮಡದಿ, ಸಂಸದೆ ಸುಮಲತಾ ಅಂಬರೀಷ್ ಅವರು ಬಾವುಕ ನುಡಿಗಳನ್ನಾಡಿದ್ದಾರೆ.
ರೆಬಲ್ ಸ್ಟಾರ್ ಅಂಬರೀಶ್ ಮತ್ತು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ದೈಹಿಕವಾಗಿ ದೂರವಾಗಿದ್ದರೂ ಸಹ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಅವರು ಸದಾ ಅಮರ. ಇದೀಗ ಪುನೀತ್ ರಾಜ್ಕುಮಾರ್ ಮತ್ತು ಅಂಬರೀಷ್ ಅವರ ಅಭಿಮಾನಿಗಳು ಒಂದೇ ಗುಡಿಯಲ್ಲಿ ಇಬ್ಬರು ಮೇರು ನಟರ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಕೋಟಿ ಕೋಟಿ ಕನ್ನಡಿಗರ ಪಾಲಿನ ಪ್ರೀತಿಯ ರೆಬೆಲ್ಸ್ಟಾರ್ ಹಾಗೂ ಕಾವೇರಿ ಹೋರಾಟದ ಕಿಚ್ಚಿಗೆ ಸದಾ ಎದೆಯೊಡ್ಡಿ ನಿಲ್ಲುತ್ತಿದ್ದ ದಿವಂಗತ ಅಂಬರೀಶ್ ಅವರ ಪುತ್ರನ ಮತ್ತೊಂದು ಸಿನಿಮಾ ಘೋಷಣೆಯಾಗಿದೆ.
ಉತ್ತರ ಭಾರತದಲ್ಲಿ ಹಿಂದಿ ಪ್ರಾಮುಖ್ಯತೆ ಇದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಇದೆ. ನಮ್ಮ ಭಾಷೆಗೆ ಧಕ್ಕೆಯಾದ್ರೆ ಯಾರು ಕೂಡ ಸುಮ್ಮನೆ ಇರಲ್ಲ. ಇದು ನಮ್ಮ ಸ್ವಾಭಿಮಾನ. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಯಾರು ಸುಮ್ಮನೆ ಇರಲ್ಲ.
ನನಗೆ ಕೆ.ಆರ್. ನಗರ ತಾಲೂಕಿನ ಜನತೆ ಆರ್ಶೀವಾದ ಮಾಡಿದರೆ ಹಳ್ಳಿಗಳ ರಸ್ತೆಗಳಿಗೆ ಡಾಂಬರೀಕರಣ ಮಾಡುವುದಾಗಿ ಹೇಳಿದ್ದೆ, ಮಾತಿಗೆ ತಪ್ಪದೇ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಸಂಸದೆ ಸುಮಲತಾ ಅಂಬರೀಶ್
ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, COVID 19 ಪರೀಕ್ಷೆಗೆ ಒಳಗಾದೆ.