ಇಪ್ಪತ್ತು ವರ್ಷಗಳ ಹಿಂದೆ ಅಂಬರೀಶ್ ಸಂಸದರಾದಾಗ ಸಂಸತ್ತಿಗೆ ಬಂದಿದ್ದೆ. ಗ್ಯಾಲರಿಯಲ್ಲಿ ಕೂತು ಅಂಬರೀಶ್ ಪ್ರಮಾಣ ವಚನ ಸ್ವೀಕರಿಸುವುದನ್ನು ನೋಡಿದ್ದೆ. ನಾನು ಕೂಡ ಹೀಗೆ ಒಂದು ದಿನ ಪ್ರಮಾಣ ವಚನ ಸ್ವೀಕರಿಸುತ್ತೇನೆ ಅಂತಾ ಕನಸಿನಲ್ಲೂ ಅಂದುಕೊಂಡಿರಲಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರವಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ವಿರುದ್ಧ ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದರು.
ನನ್ನನ್ನು ಸೋಲಿಸಲು ಕೆಲ ಶಕ್ತಿಗಳಿಂದ ಹುನ್ನಾರ ನಡೆಯುತ್ತಿದೆ. ಆದರೆ, ಜನರು ನನ್ನ ಪರವಾಗಿ ಇದ್ದಾರೆ. ಮಂಡ್ಯದ ಜನತೆ ಎಂದಿಗೂ ನನ್ನ ಕೈಬಿಡುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.