Govt Employees Promotion: ಸರ್ಕಾರಿ ನೌಕರರ ʼಪ್ರಮೋಷನ್ʼಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು ʼಅಧಿಕಾರಿಯ ಹುದ್ದೆ ಬಡ್ತಿ ಹುದ್ದೆಯಲ್ಲ, ಅದು ಆಯ್ಕೆ ಹುದ್ದೆʼ ಎಂದು ಹೇಳಿದೆ.
Darshan case updates : ಕಳೆದ ಎಂಟು ತಿಂಗಳಿಂದ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಭವಿಷ್ಯ ಇಂದು ಸುಪ್ರೀಂ ಕೋರ್ಟ್ನಲ್ಲಿ ನಿರ್ಧಾರವಾಗಬೇಕಿತ್ತು. ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಅಭಿಮಾನಿಗಳಿಗೆ ಸದ್ಯಕ್ಕೆ ನಿರಾಸೆಯಾಗಿದೆ. ಈ ಪ್ರಕರಣದ ವಿಚಾರಣೆಗೆ ಅಂತಿಮವಾಗಿ ಸುಪ್ರೀಂ ಕೋರ್ಟ್ ಗಡುವು ನೀಡಿದ್ದು ಯಾವಾಗ? ಜೈಲಿನಲ್ಲಿ ದರ್ಶನ್ ಪಡುತ್ತಿರುವ ಪಾಡೇನು? ಈ ಕುರಿತ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.
supreme court stays recount:ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಸಮರಕ್ಕೆ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿ ಮಹತ್ವದ ಆದೇಶ ಹೊರಡಿಸಿದೆ.
Karnataka State Election Commission GBA updates: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯನ್ನು ಮುಂದೂಡುತ್ತಿರುವ ಸರ್ಕಾರದ ತಂತ್ರಕ್ಕೆ ಬ್ರೇಕ್ ಹಾಕಿರುವ ಸರ್ವೋಚ್ಚ ನ್ಯಾಯಾಲಯ ಜೂನ್ 30, 2026 ರ ಗಡುವು ನೀಡಿದ್ದು, ಇದೀಗ ಈ ಸಂಬಂಧ ಚುನಾವಣಾ ಆಯೋಗದ ಖಡಕ್ ಸೂಚನೆ ನೀಡಿದ್ದು, ಜಿಬಿಎ ನೂರು ಸಮಸ್ಯೆ ಹೇಳಲಿ, ಜೂನ್ 30ರೊಳಗೆ ಚುನಾವಣೆ ನಡೆದೇ ತೀರುತ್ತೆ ಎನ್ನುವ ಸಂದೇಶವನ್ನು ನೀಡಿದೆ. ಈ ಬೆಳವಣಿಗೆ ಕುರಿತು ಇಲ್ಲಿದೆ ಮಹತ್ವದ ಮಾಹಿತಿ.
ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಜೀವನ ನಡೆಸುತ್ತಿವೆ. ದೇಶದ ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಕಾನೂನುಬದ್ಧವಾಗಿದೆ. ಎಲ್ಲರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂದು ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಆದಿ ನಾರಾಯಣ ಅವರು ತಿಳಿಸಿದ್ದಾರೆ.
DA Latest News: ಇನ್ನು ಮುಂದೆ ರಾಜ್ಯ ಸರ್ಕಾರಗಳು ತನ್ನ ನೌಕರರು ಮತ್ತು ಪಿಂಚಣಿದಾರರ ನಡುವೆ ತುಟ್ಟಿಭತ್ಯೆ (DA) ವಿಷಯದಲ್ಲಿ ವ್ಯತ್ಯಾಸ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮ ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಳ್ಳುವ ವ್ಯಕ್ತಿಗಳು ತಮ್ಮ 'ಪರಿಶಿಷ್ಟ ಜಾತಿ' (SC) ಸ್ಥಾನಮಾನ ಕಳೆದುಕೊಳ್ಳುತ್ತಾರೆಂದು ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
Maternity Benefits To Adoptive Mother: ಕೇವಲ ಮಗುವನ್ನು ಹೆತ್ತ ಮಹಿಳೆಯರಿಗೆ ಮಾತ್ರವಲ್ಲ ದತ್ತು ಪಡೆದ ಮಹಿಳೆಯರೂ ಸಹ ಮಾತೃತ್ವ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಸೆಪ್ಟೆಂಬರ್ 2014ಕ್ಕಿಂತ ಮೊದಲು ಜಂಟಿ ಆಯ್ಕೆಗಳನ್ನ ಬಳಸದೆ ನಿವೃತ್ತರಾದ ಉದ್ಯೋಗಿಗಳಿಗೆ ಹೆಚ್ಚಿನ ಪಿಂಚಣಿ ಅರ್ಹತೆಯನ್ನ ವಿರೋಧಿಸಿ ಇಪಿಎಫ್ಒ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ಸುಬ್ಬಾರೆಡ್ಡಿ ಅವರು ಕನಿಷ್ಠ ಸೆಪ್ಟೆಂಬರ್ 7ರವರೆಗೂ ಶಾಸಕರಾಗಿ ಮುಂದುವರಿಯಲಿದ್ದಾರೆ. ಕ್ಷೇತ್ರದಲ್ಲೂ ಅವರ ಬೆಂಬಲಿಗರು ಈ ಆದೇಶವನ್ನು ಸಂಭ್ರಮದಿಂದ ಸ್ವಾಗತಿಸಿದ್ದಾರೆ.
ಟ್ರಂಪ್ ಅವರು ತಮ್ಮ ಮೊದಲ ಅವಧಿಯಲ್ಲಿ ನೇಮಿಸಿದ ಮೂವರು ಕನ್ಸರ್ವೇಟಿವ್ ನ್ಯಾಯಾಧೀಶರಿದ್ದರೂ ಕೋರ್ಟ್ ಅವರ ಪ್ರಮುಖ ಆಜೆಂಡಾದ ವಿರುದ್ಧವಾಗಿಯೇ ತೀರ್ಪು ನೀಡಿದೆ.ಈಗ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದಾಗಿ ಡೊನಾಲ್ಡ್ ಟ್ರಂಪ್ ಗೆ ಭಾರೀ ಮುಖಭಂಗವಾಗಿದೆ
ಇಂದು ಮಧ್ಯಾಹ್ನ 12:30ರ ಸುಮಾರಿಗೆ ಜಡ್ಜ್ ಮನೆಗೆ ಬೈರತಿ ಬಸವರಾಜ್ ತನ್ನ ಕರೆ ತಂದಿದ್ದ ಸಿಐಡಿ ತನಿಖಾ ತಂಡ 42ನೇ ಎಸಿಜೆಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು
ರೌಡಿ ಶೀಟರ್ ಬಿಕ್ಲು ಶಿವ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಬೈರತಿ ಬಸವರಾಜ್ಗೆ ಸಂಕಷ್ಟಗಳ ಸರಮಾಲೆಗಳು ಕಾಡುತ್ತಿವೆ. ಕೋರ್ಟ್ ಅರ್ಜಿಯನ್ನ ನಿರಾಕರಣೆ ಮಾಡಿದೆ.
2017 ರಲ್ಲಿ, ಸುಪ್ರೀಂ ಕೋರ್ಟ್ ಅನುರಾಗ್ ಠಾಕೂರ್ ಅವರನ್ನು ಬಿಸಿಸಿಐಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿತ್ತು. ಆದಾಗ್ಯೂ, ಸುಪ್ರೀಂಕೋರ್ಟ್ಈಗ ತನ್ನ ನಿರ್ಧಾರವನ್ನು ರದ್ದುಗೊಳಿಸಿದೆ.
ಎಸ್ಐಆರ್ ಪ್ರಕರಣದಲ್ಲಿ ಪಶ್ಚಿಮ ಬಂಗಾಳಕ್ಕಾಗುವ ಅನ್ಯಾಯದ ಕುರಿತಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಫೆಬ್ರವರಿ 4 ರದಂದು ಸುಪ್ರೀಂ ಕೋರ್ಟ್ ನಲ್ಲಿ ವಕೀಲರಾಗಿ ಭಾಗವಹಿಸಿ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಮನವಿ ಮಾಡಿದರು.
ನೆಲಮಂಗಲ ನಗರಸಭೆ ಹೆಚ್ಚುವರಿ ಸದಸ್ಯತ್ವಕ್ಕಾಗಿ ಕಾಂಗ್ರೆಸ್ ಹಾಗೂ NDA ಮೈತ್ರಿ ಪಕ್ಷದ ನಡುವೆ ಪೈಪೋಟಿಯೇ ಏರ್ಪಟ್ಟಿತ್ತು. ಇತ್ತೀಚೆಗೆ ರಾಜ್ಯ ಸರ್ಕಾರ ವಜಾಗೊಳಿಸಿ ನೆಲಮಂಗಲ ನಗರಸಭೆ ಹೆಚ್ಚುವರಿ ಸದಸ್ಯರ ಪರವಾಗಿ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದ ಹಿನ್ನಲೆ ಎನ್ಡಿಎ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಗರಸಭೆ ಕಾರ್ಯಾಲಯ ಆವರಣದಲ್ಲಿ ಸಂಭ್ರಮಿಸಿದರು.