ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೇಶ್ವರ ಸಿಂಗ್ ಅವರನ್ನು ಒಳಗೊಂಡ ಪೀಠವು ಈ ಅರ್ಜಿಯನ್ನು ವಜಾಗೊಳಿಸಿದ್ದು, ಇಂತಹ ಪ್ರಕರಣಗಳ ಗಂಭೀರತೆ ಮತ್ತು ಸೂಕ್ಷ್ಮತೆಯನ್ನು ಗಮನದಲ್ಲಿರಿಸಿಕೊಂಡು ಭವಿಷ್ಯದಲ್ಲಿ ಇಂತಹ ಅರ್ಜಿಗಳನ್ನು ದಾಖಲಿಸದಂತೆ ಅರ್ಜಿದಾರರಿಗೆ ಎಚ್ಚರಿಕೆ ನೀಡಿತು.
ಜಸ್ಟೀಸ್ ಭೂಷಣ್ ರಾಮಕೃಷ್ಣ ಗವಾಯಿ ಅವರು 1960ರ ನವೆಂಬರ್ 24ರಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಜನಿಸಿದರು. 1985ರ ಮಾರ್ಚ್ 16ರಂದು ವಕೀಲ ವೃತ್ತಿಯನ್ನು ಆರಂಭಿಸಿದ ಅವರು, 1987ರಿಂದ 1990ರವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಸ್ವತಂತ್ರ ವಕೀಲರಾಗಿ ಕಾರ್ಯನಿರ್ವಹಿಸಿದರು.
ವೀರ ಸಾವರ್ಕರ್ ಅವರ ಕುರಿತು ಕಾಂಗ್ರೆಸ್ ನಾಯ, ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿತ್ತು. ಈ ಕುರಿತು ಕೋರ್ಟ್ ಮೆಟ್ಟಿಲೇರಲಾಗಿತ್ತು. ಸದ್ಯ ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಂಕರ್ ದತ್ತಾ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರ ದ್ವಿಸದಸ್ಯ ಪೀಠದ ಮುಂದೆ ನಡೆಸಲಾಯಿತು.
ವಕ್ಫ್ ತಿದ್ದುಪಡಿ ಕಾಯ್ದೆ 2025ಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರ, ವಕ್ಫ್ ಬೋರ್ಡ್ ಮತ್ತು ಅರ್ಜಿದಾರರಿಗೆ 7 ದಿನಗಳಲ್ಲಿ ಪ್ರತಿಕ್ರಿಯೆ ನೀಡಲು ಸೂಚಿಸಿದೆ.
ವಿಚಾರಣೆಯ ವೇಳೆ, ಕೇವಲ ಐದು ರಿಟ್ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಕೋರ್ಟ್ ತಿಳಿಸಿತು. ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿತು, ಏಕೆಂದರೆ 100 ಅಥವಾ 120 ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಳ್ಳುವುದು ಅಸಾಧ್ಯ ಎಂದು ಕೋರ್ಟ್ ಭಾವಿಸಿತು.
ವಕ್ಫ್ ಕಾಯ್ದೆ ವಿರೋಧಿಸಿ ಪ್ರಶ್ನಿಸಿದ್ದ 73 ಅರ್ಜಿ ವಿಚಾರಣೆ
73 ಅರ್ಜಿಗಳ ವಿಚಾರಣೆ ನಡೆಸಲಿದೆ ತ್ರಿಸದಸ್ಯ ಪೀಠ
ಸಿಜೆಐ ಸಂಜೀವ್ ಖನ್ನಾ, ಜಸ್ಟೀಸ್ ಸಂಜಯ್ ಕುಮಾರ್,
ಜಸ್ಟೀಸ್ ಕೆ.ಕೆ.ವಿಶ್ವನಾಥನ್ ಅವರ ಪೀಠದಲ್ಲಿ ವಿಚಾರಣೆ
ರಾಜ್ಯಪಾಲರು 10 ಮಸೂದೆಗಳನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿದ್ದು ಕಾನೂನುಬಾಹಿರವಾಗಿದ್ದು, ಇದನ್ನು ರದ್ದುಗೊಳಿಸಬೇಕು” ಎಂದು ನ್ಯಾಯಾಲಯ ತೀರ್ಪು ನೀಡಿತು. ವಿಧಾನಸಭೆಯು ಮಸೂದೆಯನ್ನು ಯಾವುದೇ ಪ್ರಮುಖ ಬದಲಾವಣೆಗಳಿಲ್ಲದೇ ಮತ್ತೆ ಅಂಗೀಕರಿಸಿದರೆ, ರಾಜ್ಯಪಾಲರು ಅದನ್ನು ತಡೆಹಿಡಿಯಲು ಅಥವಾ ವಿಳಂಬಗೊಳಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಒತ್ತಿ ಹೇಳಿತು.
ಹೈಕೋರ್ಟ್ನ ಸಿಬಿಐ ತನಿಖೆಗೆ ಸಂಬಂಧಿಸಿದ ನಿರ್ದೇಶನವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ ಮನವಿಯನ್ನು ಏಪ್ರಿಲ್ 4ರಂದು ವಿಚಾರಣೆಗೆ ನಿಗದಿಪಡಿಸಲಾಗಿದೆ. ಫೆಬ್ರವರಿ 10ರಂದು ಈ ವಿಷಯಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ಮೇಲೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.
exchange of half burnt notes: ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಭಾಗಿಯಾಗಿರುವ 'ಕರೆನ್ಸಿ ಹಗರಣ' ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇಂತಹ ಪರಿಸ್ಥಿತಿಯಲ್ಲಿ, ಜನರು ಈಗ ಅರ್ಧ ಸುಟ್ಟ ನೋಟುಗಳನ್ನು ಬದಲಾಯಿಸಲು ಸಾಧ್ಯವೇ ಎಂಬಂತಹ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
ನ್ಯಾಯಮೂರ್ತಿ ವರ್ಮಾ ಅವರು ಅಕ್ಟೋಬರ್ 2021ರಲ್ಲಿ ದೆಹಲಿ ಹೈಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅದಕ್ಕೂ ಮೊದಲು ಅವರನ್ನು ಅಕ್ಟೋಬರ್ 13, 2014ರಂದು ಅಲಹಾಬಾದ್ ಹೈಕೋರ್ಟ್ನಲ್ಲಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು.
ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಕೇಸ್ ವಿಚಾರಣೆ ಹಿನ್ನೆಲೆ
ವಕೀಲ ಕಪಿಲ್ ಸಿಬಲ್ ಭೇಟಿ ಮಾಡಿದ ದರ್ಶನ್ ಕುಟುಂಬ
ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿರುವ ಖಾಕಿ
ಮಾರ್ಚ್ 18ರಂದು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ
ಹೈಪ್ರೊಫೈಲ್ ಕೇಸ್ಗಳನ್ನು ನಿಭಾಯಿಸಿದ ಖ್ಯಾತಿ ಕಪಿಲ್ ಸಿಬಲ್
ಸುಪ್ರೀಂ ಕೋರ್ಟ್ನಲ್ಲಿ ಕೂಡ ಗೆಲುವಿಗೆ ನಟ ದರ್ಶನ್ ಕಸರತ್ತು.
ರೇಣುಕಾಸ್ವಾಮಿ ಕೇಸ್ನಲ್ಲಿ ʻDʼ ಗ್ಯಾಂಗ್ಗೆ ಸಂಕಷ್ಟ
ಇಂದು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ವಿಚಾರಣೆ
ಜಾಮೀನು ರದ್ದು ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿ
ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ
ಆರೋಪಿಗಳಿಗೆ ಜಾಮೀನು ನೀಡಿದ್ದ ಹೈಕೋರ್ಟ್
ಜನವರಿ 6ರಂದು ಸಲ್ಲಿಸಲಾಗಿದ್ದ ಮೇಲ್ಮನವಿ
ಬೆಂಗಳೂರು ಅರಮನೆ ರಸ್ತೆ ಟಿಡಿಆರ್ ತಂದಿಟ್ಟ ಪೀಕಲಾಟ
ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಭೂ ಸ್ವಾಧೀನ ಪ್ರಕ್ರಿಯೆ ಕೈ ಬಿಡುತ್ತಾ ರಾಜ್ಯ ಸರ್ಕಾರ..?
ಸುಪ್ರೀಂ ಆದೇಶದಿಂದ ಪಾರಾಗಲು ಸರ್ಕಾರದ ಚಿಂತನೆ
ಕೋರ್ಟ್ ಅರ್ಜಿ ವಿಚಾರಣೆ, ಟಿಡಿಆರ್ ಬಗ್ಗೆ ಸಮಗ್ರ ಚೆರ್ಚೆ
ವಕೀಲರು ಮತ್ತು ಹಿರಿಯ ಸಚಿವರ ಜತೆ ಚರ್ಚಿಸಿ ತೀರ್ಮಾನ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.