ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಗ್ಗಂಟಾಗಿ ಪರಿಣಮಿಸಿದೆ. ಹೀಗಾಗಿ ಮೀಸಲು ಸೌಲಭ್ಯ ಒದಗಿಸುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಹೈಕೋರ್ಟ್ (High Court) ಹಿಜಾಬ್ ಕುರಿತು ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಜೊತೆಗೆ ರಾಜ್ಯ ಬಂದ್ ಕರೆ ಕೊಟ್ಟ ಕೆಲ ಮುಸ್ಲಿಂ ಸಂಘಟನೆಗಳ ನಡೆಯ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆಸಲಾಯಿತು.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಈಗ ಮನೆಯ ಸಂಪೂರ್ಣ ವಿಳಾಸವಿಲ್ಲದಿದ್ದರೂ ಆಧಾರ್ ಕಾರ್ಡ್ ನೀಡಲಾಗುವುದು ಎಂದು ಹೇಳಿದೆ. ಲೈಂಗಿಕ ಕಾರ್ಯಕರ್ತರಿಗಾಗಿ ಈ ಬದಲಾವಣೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕ ನವಜೋತ್ ಸಿಧು ಅವರನ್ನು ಒಳಗೊಂಡ 32 ವರ್ಷಗಳಷ್ಟು ಹಳೆಯದಾದ ರೋಡ್ ರೇಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪರಿಶೀಲಿಸಲು ಸಜ್ಜಾಗಿದೆ ಮತ್ತು 58 ವರ್ಷ ವಯಸ್ಸಿನ ಸಿಧು ಕಠಿಣ ಆರೋಪಗಳನ್ನು ಎದುರಿಸಬೇಕೇ ಎನ್ನುವ ವಿಚಾರವನ್ನು ಅದು ಪರಿಶೀಲಿಸಲು ಮುಂದಾಗಿದೆ.
10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ತರ ತೀರ್ಪು ನೀಡಿದೆ. . 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು.
Board Exams 2022: ಅರ್ಜಿಯಲ್ಲಿ, ಎಲ್ಲಾ ರಾಜ್ಯ ಮಂಡಳಿಗಳು, ಸಿಬಿಎಸ್ಇ ಮತ್ತು ಐಸಿಎಸ್ಇಗಳ 10 ಮತ್ತು 12 ನೇ ಬೋರ್ಡ್ ದೈಹಿಕ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಕೋವಿಡ್ನಿಂದಾಗಿ ದೈಹಿಕ ತರಗತಿಗಳು ನಡೆಯದ ಕಾರಣ ಆಫ್ಲೈನ್ ಪರೀಕ್ಷೆಯ ಬದಲು ಆನ್ಲೈನ್ ಪರೀಕ್ಷೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂಕೋರ್ಟ್ ವಿಸ್ತೃತ, ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ. ಇದಕ್ಕೆ ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.
ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಈ ವಿಷಯವನ್ನು ಆಲಿಸಲು ಮತ್ತು ನಿರ್ಧರಿಸಲು ಅವಕಾಶ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
Mutual Funds Rule Change - SEBI ಆದೇಶದ ನಂತರ ಯಾವುದೇ ಸ್ಕೀಮ್ ಸ್ಥಗಿತಗೊಳಿಸಲು ನಿರ್ಧರಿಸುವಾಗ ಮ್ಯೂಚುವಲ್ ಫಂಡ್ನ ಟ್ರಸ್ಟಿಗಳು ಯುನಿಟ್ ಹೊಂದಿರುವವರ ಒಪ್ಪಿಗೆಯನ್ನು ತೆಗೆದುಕೊಳ್ಳುವುದು ಇದೀಗ ಕಡ್ಡಾಯವಾಗಲಿದೆ.
Supreme Court Latest Update: ಸರ್ಕಾರಿ ನೌಕರಿಗಳಲ್ಲಿ (Government Jobs) SC-ST ಜನರಿಗೆ ಪ್ರಮೋಶನ್ (Pramotion) ವೇಳೆ ಮೀಸಲಾತಿ ನೀಡುವ ಕುರಿತು ಮಾನದಂಡ ನಿಗದಿಪಡಿಸಲು ಸರ್ವೋಚ್ಛ ನ್ಯಾಯಾಲಯ (Supreme Court) ನಿರಾಕರಿಸಿದೆ.
Daughters Inherit Fathers Property - ಸುಪ್ರೀಂ ಕೋರ್ಟ್ನ (Supreme Court) ಪ್ರಕಾರ, ಒಬ್ಬ ಹಿಂದೂ ವ್ಯಕ್ತಿ ಮೃತಪಟ್ಟರೆ, ಅವನ ಆಸ್ತಿಯ ಮೇಲೆ ಇತರ ಸಂಬಂಧಿಕರಿಗಿಂತ ಆ ವ್ಯಕ್ತಿಯ ಮಗಳ ಹಕ್ಕು ಮೊದಲು ಇರಲಿದೆ ಎನ್ನಲಾಗಿದೆ.
ದೇಶದ ಜನರಿಗೆ ಕೊರೊನಾ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಹೆಸರಿನ NGO ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರವು ಈ ಉತ್ತರವನ್ನು ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.