The Kerala Story : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ಸಿನಿಮಾ 32000 ಮಹಿಳೆಯರನ್ನು ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಭಯಾನಕ ಭಯೋತ್ಪಾಧನಾ ಗುಂಪುಗಳಿಗೆ ಸೇರಿಸಲಾಗುತ್ತದೆ. ಎಂಬ ಕಥಾಹಂದರ ಹೊಂದಿರುವ ಸಿನಿಮಾವನ್ನು ಇದೀಗ ಸುಪ್ರಿಂಕೊರ್ಟ್ ಪ್ರಶ್ನಿಸಿದೆ.
Gyanvapi Case Update 2023: ಜ್ಞಾನವಾಪಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತು ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
Adani Hindenburg Case: ಇದಕ್ಕೂ ಮೊದಲು ಪ್ರಕರಣದ ತನಿಖೆಗೆ ಸೆಬಿ ಆರು ತಿಂಗಳ ಕಾಲಾವಕಾಶ ವಿಸ್ತರಣೆ ಕೋರಿತ್ತು. ಸೆಬಿಗೆ ಹೆಚ್ಚಿನ ಅಧಿಕಾರ ನೀಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ನ ತಜ್ಞರ ಸಮಿತಿ ಹೇಳಿತ್ತು. ಇದೀಗ ಈ ಪ್ರಕರಣದಲ್ಲಿ ಹೊಸ ಅಪ್ಡೇಟ್ ಪ್ರಕಟಗೊಂಡಿದ್ದು. ಸೆಬಿಯ ಜಾರಿನೀತಿಯನ್ನು ಮತ್ತಷ್ಟು ಸುಧಾರಿಸುವ ಅವಶ್ಯಕತೆ ಇದೆ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
Gyanvapi Issue: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರ ವಾದವನ್ನು ಪರಿಗಣಿಸಿತು. ನ್ಯಾಯಾಲಯವು ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಪಟ್ಟಿಮಾಡಿದೆ.
Supreme Court: ಈ ಕುರಿತು ನ್ಯಾಯಪೀಠಕ್ಕೆ ಭರವಸೆ ನೀಡಿದ ಚಲನಚಿತ್ರ ನಿರ್ಮಾಪಕರ ಪರ ವಕೀಲ ಸಾಳ್ವೆ, ಮೇ 20 ರಂದು ಸಂಜೆ 5 ಗಂಟೆಯೊಳಗೆ, '32,000 ಜನರ ಮತಾಂತರವನ್ನು ಸಾಬೀತುಪಡಿಸಲು ಯಾವುದೇ ನಿರ್ದಿಷ್ಟ ಅಂಕಿ ಅಂಶಗಳಿಲ್ಲ ಮತ್ತು ಚಲನಚಿತ್ರ ಈ ವಿಷಯ ಕಾಲ್ಪನಿಕ ಆವೃತ್ತಿಯನ್ನು ಚಿತ್ರಿಸುತ್ತದೆ ಎಂಬ ಹಕ್ಕು ನಿರಾಕರಣೆಯನ್ನು ಚಿತ್ರಕ್ಕೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.
ಗ್ರಾಹಕರ ಸಂರಕ್ಷಣಾ ಕಾಯಿದೆ, 2019, ದೇಶದಲ್ಲಿ ಗ್ರಾಹಕೀಕರಣವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಮತ್ತು ಗ್ರಾಹಕರ ವಿರುದ್ಧ ಅದರ ನಿಬಂಧನೆಗಳನ್ನು ರೂಪಿಸುವಲ್ಲಿ ಯಾವುದೇ ತಾಂತ್ರಿಕ ವಿಧಾನವು ಅದರ ಜಾರಿಯ ಹಿಂದಿನ ಉದ್ದೇಶವನ್ನು ಸೋಲಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಇಮ್ರಾನ್ ಖಾನ್ ವಿರುದ್ಧ ಶೆಹಬಾಜ್ ಷರೀಫ್ ದಾಳಿ: ಇಮ್ರಾನ್ ಖಾನ್ ಅವರ ಭ್ರಷ್ಟಾಚಾರದ ಬಗ್ಗೆ ಪಾಕಿಸ್ತಾನದ ಸುಪ್ರೀಂಕೋರ್ಟ್ ಏನನ್ನೂ ಹೇಳಿಲ್ಲವೆಂದು ಶೆಹಬಾಜ್ ಷರೀಫ್ ಹೇಳಿದರು. ಸುಪ್ರೀಂಕೋರ್ಟ್ ಏನು ಮಾಡಿದೆ? ಅದು ಇಮ್ರಾನ್ ಖಾನ್ ಅವರ ಗುರಾಣಿಯಾಗಿದೆ. ನ್ಯಾಯಾಂಗ ವ್ಯವಸ್ಥೆಯನ್ನು ಕೊಲೆ ಮಾಡಲಾಗಿದೆ. ಮೇ 9ರ ದಿನ ದೇಶಕ್ಕೆ ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
SC On Maha Political Crisis: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಕುರಿತು ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪು ಪ್ರಕಟಿಸಿದೆ. ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸುವಂತೆ ಆಗ್ರಹಿಸಿ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ಕುರಿತು ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ
Adani Hindenburg Row: ಅಡಾಣಿ-ಹಿಂಡೆನ್ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರುವರಿಯಲ್ಲಿ ಸುಪ್ರೀಂ ಕೋರ್ಟ್ ಸದಸ್ಯರಾಗಿ ಕೇಂದ್ರ ಸರ್ಕಾರ ಸೂಚಿಸಿದ ಹೆಸರುಗಳನ್ನು ತಿರಸ್ಕರಿಸಿತ್ತು ಮತ್ತು ತನ್ನದೇ ಆದ ಪ್ಯಾನಲ್ ನಿರ್ಮಿಸುವುದಾಗಿ ಘೋಷಿಸಿತ್ತು.
Muslims OBC Reservation: ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಆ ಪಾಲನ್ನು ಲಿಂಗಾಯತರು ಮತ್ತು ಒಕ್ಕಲಿಗರಿಗೆ ಹಂಚಿಕೊಟ್ಟಿರುವುದು ಪರಸ್ಪರ ವೈರತ್ವ-ದ್ವೇಷ ಬೆಳೆಸುವ ದುರುದ್ದೇಶದಿಂದ ಹೊರತು ಇದಕ್ಕೆ ಯಾವ ಸದುದ್ದೇಶವೂ ಇಲ್ಲವೆಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವ ವಿಚಾರವಾಗಿ ಸ್ವಾಮಿ ಅವಧೇಶಾನಂದ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು ಸಲಿಂಗ ವಿವಾಹ ವೈದಿಕ ಸಂಸ್ಕೃತಿಯ ವಿರುದ್ಧವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
25 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ದಂಪತಿಗಳ ವಿವಾಹವನ್ನು ಸುಪ್ರೀಂ ಕೋರ್ಟ್ ವಿಸರ್ಜಿಸಿದೆ, ಅವರನ್ನು ವಿವಾಹಿತರು ಎಂದು ಗುರುತಿಸುವುದು ಕ್ರೌರ್ಯವನ್ನು ಅನುಮೋದಿದಂತೆ ಎಂದು ಹೇಳಿದೆ.
ಸಲಿಂಗ ವಿವಾಹಗಳಿಗೆ ಕಾನೂನು ಮಂಜೂರಾತಿ ಕೋರಿ ಸಲ್ಲಿಸಿರುವ ಅರ್ಜಿಗಳಲ್ಲಿ ಎದ್ದಿರುವ ಪ್ರಶ್ನೆಗಳನ್ನು ಸಂಸತ್ತಿಗೆ ಬಿಟ್ಟುಕೊಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಬುಧವಾರದಂದು ಮನವಿ ಮಾಡಿದೆ.
ದುರಾದೃಷ್ಟವಶಾತ್, ಬಸವರಾಜ ಬೊಮ್ಮಾಯಿ ಅವರು ಅವರದೇ ಪಕ್ಷ ಶಾಸಕ ನೆಹರೂ ಓಲೇಕರ್ ಅವರ ಪ್ರಕಾರ 40% ಕಮಿಷನ್ ಏಜೆಂಟ್ ಆಗಿದ್ದಾರೆ. ಈ ಆರೋಪ ನಾವು ಮಾಡಿಲ್ಲ. ನೆಹರೂ ಓಲೇಕರ್ ಹೇಳಿರುವುದನ್ನು ಸಿದ್ದರಾಮಯ್ಯ ಪುನರುಚ್ಛರಿಸಿದರೆ, ಅದರಲ್ಲಿ ತಪ್ಪೇನಿದೆ? ಎಂದು ಅವರು ಪ್ರಶ್ನಿಸಿದರು.
Vinay Kulkarni : ಧಾರವಾಡ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಧಾರವಾಡ ಭೇಟಿಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿಲ್ಲ. ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಧಾರವಾಡ ಭೇಟಿಗೆ ನಿರ್ಭಂದಿಸಿದೆ.
ನೀವು ಸಹ ಫ್ಲಾಟ್ ಬುಕ್ ಮಾಡಿಕೊಂಡಿದ್ದು, ಬಹಳ ಸಮಯದಿಂದ ಫ್ಲಾಟ್ ನಿಮಗೆ ಸಿಗದಿದ್ದರೆ ಅಥವಾ ಇನ್ಯಾವುದೇ ರೀತಿಯ ಸಮಸ್ಯೆ ಎದುರಿಸುತ್ತಿದ್ದರೆ ಈ ಸುದ್ದಿ ನೋಡಿ. ಮನೆ ಖರೀದಿ ಪ್ರಕ್ರಿಯೆಯನ್ನು ಸರಳವಾಗಿಸುವ ಮತ್ತು ಸಂಭಾವ್ಯ ದುಷ್ಕೃತ್ಯಗಳಿಂದ ಗ್ರಾಹಕರನ್ನು ರಕ್ಷಿಸುವ ನಿಟ್ಟಿನಲ್ಲಿ ಸಮಿತಿಯೊಂದನ್ನು ರಚಿಸಲು ಸರ್ಕಾರ ಮುಂದಾಗಿದೆ. ಬಿಲ್ಡರ್-ಖರೀದಿದಾರರ ಒಪ್ಪಂದದ ಮಾದರಿ ರಚನೆಯ ಕೆಲಸ ಮಾಡಲು ಸಮಿತಿಯನ್ನು ರಚಿಸಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.
builder-buyer agreement : ಸಂಬಂಧಿಸಿದ ಎಲ್ಲಾ ಪಕ್ಷಗಳೊಂದಿಗೆ ಸಮಾಲೋಚಿಸಿ ಈ ಮಾದರಿ ಒಪ್ಪಂದವನ್ನು ಸಿದ್ಧಪಡಿಸುವುದಾಗಿ ಹೇಳಿದ್ದಾರೆ. ನಂತರ ಅದನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿ ಎಲ್ಲಾ ರಾಜ್ಯಗಳಿಗೆ ರವಾನಿಸಲಾಗುವುದು ಎಂದು ಹೇಳಿದ್ದಾರೆ.
ಮೀಸಲಾತಿ ಹೆಚ್ಚಳದ ವಿಚಾರವಾಗಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಗೆ ರಾಜ್ಯ ಬಿಜೆಪಿ ಸರ್ಕಾರ ತನ್ನ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಈ ಅಫಿಡವಿಟ್ ಸಲ್ಲಿಸುವವರೆಗೂ ಸರ್ಕಾರದ ಆದೇಶ ಜಾರಿಗೆ ಬರಲು ಸಾಧ್ಯವೇ ಇಲ್ಲ.
ಮಾಹಿತಿ ಹಕ್ಕು ಕಾರ್ಯಕರ್ತ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಸಾಕೇತ್ ಗೋಖಲೆ ವಿರುದ್ಧ ಅಹಮದಾಬಾದ್ನಲ್ಲಿ ದಾಖಲಾದ ಹಣ ದುರುಪಯೋಗ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.