Ravi Shastri on Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಅವರ ಅಧಿಕಾರದಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ಸಾಧಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದೆ ಇರುವ ದೊಡ್ಡ ಕೆಲಸವೆಂದರೆ ಆಟಗಾರರನ್ನು ಸಮನ್ವಯಗೊಳಿಸುವುದು ಎಂದು ರವಿಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Krishnamachari Srikkanth on Hardik Pandya: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದೆ ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆರೋಪಿಸಿದ್ದಾರೆ. ನಾಯಕತ್ವ ಕಳೆದುಕೊಂಡಿರುವ ಬಗ್ಗೆ ಆಯ್ಕೆಗಾರರು ನೀಡಿರುವ ಕಾರಣಗಳು ಸಮಂಜಸವಲ್ಲ, ಡ್ರೆಸ್ಸಿಂಗ್ ರೂಮ್ನಿಂದ ಬಂದ ಪ್ರತಿಕ್ರಿಯೆ ಮತ್ತು ಆಟಗಾರರ ದೂರಿನಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಮುಕ್ತಗೊಳಿಸಿರಬಹುದು ಎಂದು ಮಾಜಿ ಕ್ರಿಕೆಟಿಗ ಶಾಕಿಂಗ್ ಸುದ್ದಿ ಹೊರಹಾಕಿದ್ದಾರೆ.
Suryakumar Yadav: ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
Womens Asia Cup T20, 2024:ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.
Ravindra Jadeja: ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಿದ್ದಕ್ಕೆ ಇಡೀ ದೇಶ ಸಂಭ್ರಮಿಸುತ್ತಿದೆ. ತಂಡವು ಚಾಂಪಿಯನ್ ಆಗಿ ಭಾರತಕ್ಕೆ ಮರಳಿದಾಗ, ಮೊದಲು ದೆಹಲಿಯಲ್ಲಿ ಮತ್ತು ನಂತರ ಮುಂಬೈನಲ್ಲಿ ಐತಿಹಾಸಿಕ ಸ್ವಾಗತ ದೊರೆಯಿತು. ಇದಾದ ಬಳಿಕ ಕ್ರಿಕೆಟಿಗರು ತಮ್ಮ ತಮ್ಮ ನಗರಗಳಿಗೆ ಮರಳಿದರು, ತವರಿನಲ್ಲಿ ಆಟಗಾರರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದರು. ಒಬ್ಬಬ್ಬ ಆಟಗಾರರು ಕೂಡ ಒಂದೊಂದು ವಿಭಿನ್ನ ರೀತಿಯಲ್ಲಿ ವಿಜಯೋತ್ಸವವನ್ನು ಆಚರಿಸಿದರು. ಆದರೆ, ರವೀಂದ್ರ ಜಡೇಜಾ ಅವರ ಆಚರಣೆ ವಿಭಿನ್ನ ರೀತಿಯಲ್ಲಿದೆ.
Team India Cricketer Chetan Sakariya: ಟೀಮ್ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸವನ್ನು ನಿಗದಿಪಡಿಸಿದೆ, ಆದರೆ ಚೇತನ್ ಅದಕ್ಕೂ ಮುನ್ನವೇ ವೇಗಿ ಚೇತನ್ ಸಾಕಾರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..
Hardik Pandya Welcome Parade: ಜುಲೈ 4 ರಂದು ಟೀಂ ಇಂಡಿಯಾ ತವರಿಗೆ ಹಿಂದಿರುಗಿದ ನಂತರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಹಾರ್ದಿಕ್-ಹಾರ್ದಿಕ್ ಘೋಷಣೆಗಳು ಕೇಳಿಬಂತು. ಇದೀಗ ಹಾರ್ದಿಕ್ ತನ್ನ ತವರು ವಡೋದರಾ ಆಗಮಿಸುತ್ತಿದ್ದಂತೇ ಅಭಿಮಾನಿಗಳ ದಂಡೇ ನೆರೆದಿತ್ತು.
Rohit Sharma Watch: ವಿಶ್ವಕಪ್ ವಿಜೇತ ಭಾರತೀಯ ನಾಯಕರ ಪಟ್ಟಿಯಲ್ಲಿ ಕಪಿಲ್ ದೇವ್ ಮತ್ತು ಮಹೇಂದ್ರ ಸಿಂಗ್ ಧೋನಿ ಅವರನ್ನು ಸೇರಿಕೊಂಡ ರೋಹಿತ್ ಶರ್ಮಾ ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿದ್ದಾರೆ. ಅದರಲ್ಲಿ ಹಲವರು ರೋಹಿತ್ ಶರ್ಮಾ ಅವರ ಕೈಯಲ್ಲಿ ವಿಸ್ವಕಪ್ ಸಂಭ್ರದಲ್ಲಿ ಧರಿಸಿದ್ದ ಕೈ ಗಡಿಯಾರವನ್ನು ಗಮನಿಸಿದ್ದಾರೆ. ಅದಕ್ಕಾಗಿಯೇ ವೆಬ್ನಲ್ಲಿ ರೋಹಿತ್ ಧರಿಸಿರುವ ಕೈ ಗಡಿಯಾರ ಯಾವುದು ಎನ್ನುವ ಬಗ್ಗೆ ಬಹಳಷ್ಟು ಹುಡುಕಾಟ ನಡೆದಿದೆ.
KKR Coach: ಭಾರತ ತಂಡದ ಮುಖ್ಯ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರು ಟಿ20 ವಿಶ್ವಕಪ್ನ ನಂತರ ಕೋಚ್ ಸ್ಥಾನಕ್ಕೆ ವಿದಾಯ ಹೇಳಿದ್ದಾರೆ, ಹೊಸ ಕೋಚ್ ಆಗಿ ಗೌತಮ್ ಗಂಭೀರ್ ನೇಮಕಗೊಂಡಿದ್ದಾರೆ. ಶ್ರೀಲಂಕಾ ಪ್ರವಾಸದ ವೇಳೆ ಗೌತಮ್ ಗಂಭೀರ್ ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇದರಿಂದ ಗೌತಮ್ ಗಂಭೀರ್ ಕೋಚ್ ಆಗಿ ತಂಡವನ್ನು ಹೇಗೆ ಮುನ್ನಡಿಸಿದ್ದಾರೆ ಎನ್ನು ಬಗ್ಗೆ ನಿರೀಕ್ಷೆಗಳು ಹೆಚ್ಚಿವೆ.
ಟಿ20 ವಿಶ್ವಕಪ್-2024ರಲ್ಲಿ ಚಾಂಪಿಯನ್ ಆಗಿ ಭಾರತ ತಂಡ ಹೊರಹೊಮ್ಮಿದೆ. ರೋಹಿತ್ ಸೇನೆ ಅದ್ಭುತ ಹೋರಾಟ ನಡೆಸಿ 13 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಆದರೆ, ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಭಾರೀ ಬೆಂಬಲ ನೀಡಿದ್ದು ಗೊತ್ತೇ ಇದೆ. ವಿಜಯೋತ್ಸವದ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ 125 ಕೋಟಿ ರೂ.ಗಳ ಚೆಕ್ ಅನ್ನು ಆಟಗಾರರಿಗೆ ಹಸ್ತಾಂತರಿಸಲಾಯಿತು.
ಭಾರತ ತಂಡಕ್ಕೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಟ್ಟ ಕೋಚ್ ರಾಹುಲ್ ದ್ರಾವಿಡ್ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತರತ್ನ' ನೀಡಿ ಗೌರವಿಸಬೇಕೆಂದು ಮಾಜಿ ನಾಯಕ ಸುನೀಲ್ ಗವಾಸ್ಕರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ICC Award: ಭಾರತೀಯ ಕ್ರಿಕೆಟಿಗರು ಮತ್ತೊಮ್ಮೆ ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ, ಜಸ್ಪ್ರೀತ್ ಬುಮ್ರಾ ಮತ್ತು ಸ್ಮೃತಿ ಮಂಧಾನ ಅವರು ಜೂನ್ನಲ್ಲಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಯೊಂದಿಗೆ ಗೌರವಿಸಲ್ಪಟ್ಟಿದ್ದಾರೆ. ಪುರುಷರ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ ಪ್ರಶಸ್ತಿ ಮುಡಿಗೇರಿಸಿದರೆ, ಮಹಿಳೆಯರ ವಿಭಾಗದಲ್ಲಿ ಸ್ಮೃತಿ ಮಂಧಾನ ಪ್ರಶಸ್ತಿ ಪಡೆದರು.
Rohit Sharma: ಟೀಮ್ ಇಂಡಿಯಾ ಕೋಚ್ ಹುದ್ದೆಗೆ ವಿದಾಯ ಹೇಳಿದ ರಾಹುಲ್ ದ್ರಾವಿಡ್ ಕುರಿತಂತೆ ನಾಯಕ ರೋಹಿತ್ ಶರ್ಮಾ ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾre̤ ಬರ್ಬಾಡೋಸ್ನ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ, ಟೀಮ್ ಇಂಡಿಯಾ ಚಾಂಪಿಯನ್ ಆಗಿದ್ದು, ರೋಹಿತ್ ಶರ್ಮಾ ನಾಯಕನಾಗಿ ಮತ್ತು ದ್ರಾವಿಡ್ ಕೋಚ್ ಆಗಿ ಪ್ರಮುಖ ಪಾತ್ರ ವಹಿಸಿದ್ದಾರೆ.
Rohith Sharma Ignoring Mother: ಟೀಂ ಇಂಡಿಯಾ ತಂಡದ ನಾಯಕ ರೋಹಿತ್ ಶರ್ಮಾ ಅವರ ವರ್ತನೆ ಕಂಡು ಫ್ಯಾನ್ಸ್ ಫುಲ್ ಗರಂ ಆಗಿದ್ದಾರೆ. ಟಿ20 ವಿಶ್ವಕಪ್-2024 ಟೂರ್ನಿಯಲ್ಲಿ ಭಾರತ ಗೆಲುವು ಸಾಧಿಸಿದ್ದು ಗೊತ್ತೇ ಇದೆ. ಲೀಗ್ ಹಂತದಿಂದ ಫೈನಲ್ವರೆಗೆ ಅಜೇಯರಾಗಿ ಉಳಿದಿದ್ದ ರೋಹಿತ್ ಸೇನೆ, ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಪಂದ್ಯದಲ್ಲಿ ಪ್ರಶಸ್ತಿ ಗೆದ್ದುಕೊಂಡಿತು. ಇದರೊಂದಿಗೆ ಹದಿಮೂರು ವರ್ಷಗಳ ಬಳಿಕ ಭಾರತದ ಖಾತೆಗೆ ಮತ್ತೊಂದು ವಿಶ್ವಕಪ್ ಟ್ರೋಫಿ ಸೇರ್ಪಡೆಯಾಗಿದೆ.
team India cricketer: ಕ್ರಿಕೆಟ್ ಲೋಕದಲ್ಲಿ ಕ್ರಿಕೆಟಿಗನೊಬ್ಬ ಎರಡು ಮದುವೆಯಾದ ಸುದ್ದಿಯನ್ನು ನಾವು ಸಾಮಾನ್ಯವಾಗಿ ಕೇಳಿದ್ದೇವೆ.. ವಿನೋದ್ ಕಾಂಬ್ಳಿ, ಜಾವಗಲ್ ಶ್ರೀನಾಥ್, ಮೊಹಮ್ಮದ್ ಅಜರುದ್ದೀನ್ ಅವರಂತಹ ಕ್ರಿಕೆಟಿಗರು ಎರಡು ಮದುವೆ ಮಾಡಿಕೊಂಡಿದ್ದಾರೆ
Mohammad Siraj: ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾದ ಆಟಗಾರ ಮೊಹಮ್ಮದ್ ಸಿರಾಜ್ಗೆ ಹೈದರಾಬಾದ್ನಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು. ಮುಂಬೈನಲ್ಲಿ ವಿಜಯೋತ್ಸವ ಪರೇಡ್ ಮುಗಿಸಿ ಶುಕ್ರವಾರ ಸಿರಾಜ್ ಹೈದರಾಬಾದ್ಗೆ ಬಂದು ಇಳಿದರು. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಸಿರಾಜ್ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು, ಸಿರಾಜ್ ಅವರನ್ನು ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು.
Sunil Gavaskar: ಟಿ20 ವಿಶ್ವಕಪ್ ಫೈನಲ್ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಅಮೋಘ ಕ್ಯಾಚ್ ಪಡೆಯುವ ಮೂಲಕ ಟೀಂ ಇಂಡಿಯಾ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಈ ಕ್ಯಾಚ್ ವಿವಾದಕ್ಕಿಡಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
Rohit Sharma: ಟೀಂ ಇಂಡಿಯಾದ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಮುಕ್ತಾಯಗೊಂಡಿತು. ಸಾವಿರಾರು ಅಭಿಮಾನಿಗಳು ಪುಷ್ಪಗಳ ಸುರಿಮಳೆಗೈದ ಭಾರತೀಯ ಆಟಗಾರರನ್ನು ವಾಂಖೆಡೆ ಸ್ಟೇಡಿಯಂಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದರು. ವಿಶ್ವಕಪ್ಗಾಗಿ 13 ವರ್ಷಗಳ ಕಾಯುವಿಕೆಗೆ ತೆರೆ ಎಳೆದ ರೋಹಿತ್ ಸೇನೆಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.
Sunil Gavaskar: ಟಿ20 ವಿಶ್ವಕಪ್ ಗೆದ್ದು ಬಂದ ಭಾರತ ಆಟಗಾರರಿಗೆ ಭಾರತದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪಂದ್ಯ ಕಳೆದು ಹಲವು ದಿನಗಳು ಕಳೆದರು ಪಂದ್ಯದ ಕಾವು ಮಾತ್ರ ಇನ್ನೂ ಹಾಗೆಯೇ ಉಳಿದಿದೆ. ಪಂದ್ಯ ಗಲ್ಲಲು ಕಾರಣ ಯಾರು ಎಂಬ ಚರ್ಚೆಗಳು ಶುರುವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.