Sriperumbudur: ಶ್ರೀಪೆರಂಬದೂರು ಕ್ಷೇತ್ರದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಮಿಂಜೂರು-ವಂಡಲೂರು ಹೊರ ವರ್ತುಲ ರಸ್ತೆ (ಒಆರ್ಆರ್) ಮೇಲೆ ದಾಳಿ ನಡೆಸಿ 700 ಕೋಟಿ, ರೂ.ಮೌಲ್ಯದ 1,425 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.ಇವುಗಳನ್ನು ಸೂಕ್ತ ದಾಖಲೆ ಇಲ್ಲದೆ ಮಿನಿ ಟ್ರಕ್ನಲ್ಲಿ ಸಾಗಿಸಲಾಗಿದೆ ಎನ್ನಲಾಗಿದೆ.
South India Tourist Places: ದಕ್ಷಿಣ ಭಾರತದಲ್ಲಿ ಪ್ರವಾಸಿ ತಾಣ ಎಂದಾಕ್ಷಣ ಮೊದಲು ನೆನಪಾಗುವುದು ಬಂದರು ನಗರ ಕೊಚ್ಚಿ. ಕೊಚ್ಚಿಯ ಹಿನ್ನೀರಿನಿಂದ ಹಿಡಿದು ಕರ್ನಾಟಕದ ಕಾಫಿ ತೋಟಗಳವರೆಗೆ, ನಿಮ್ಮ ಪ್ರವಾಸೋದ್ಯಮವನ್ನು ಮಸಾಲೆ ಮಾಡಲು ಅನೇಕ ಅದ್ಭುತ ದೃಶ್ಯಗಳಿವೆ.
Rananji trophy : 2024ರ ರಣಜಿ ಟ್ರೋಫಿ ಕರ್ನಾಟಕ ವಿರುದ್ಧ ತಮಿಳುನಾಡು ಪಂದ್ಯ ಶುಕ್ರವಾರ ಫೆ.9 ರಿಂದ ಪ್ರಾರಂಭವಾಗಿದ್ದು, ಇಂದು ಮೂರನೇ ದಿನದ ಪಂದ್ಯದ 2ನೇ ಇನ್ನಿಂಗ್ಸ್ ನಡೆಯುತ್ತಿದೆ.
Ram Mandir Bell :ತಮಿಳುನಾಡಿನ ರಾಮೇಶ್ವರಂನಿಂದ ಈ ಗಂಟೆಯನ್ನು ಕಳುಹಿಸಿ ಕೊಡಲಾಗಿದೆ. ಈ ಗಂಟೆಯ ತೂಕ ಬರೋಬ್ಬರಿ 613 ಕೆಜಿ. ಈ ಗಂಟೆಯ ವಿಶೇಷತೆಯೆಂದರೆ ಅದನ್ನು ಬಾರಿಸಿದಾಗ, ಓಂಕಾರ ಹೊರಹೊಮ್ಮುತ್ತದೆ.
ಪ್ರಾಧಿಕಾರದ ಆದೇಶಕ್ಕೆ ಮತ್ತೆ ಮಣಿದ ರಾಜ್ಯ ಸರ್ಕಾರ. ಮತ್ತೆ ತಮಿಳುನಾಡಿಗೆ KRS ಡ್ಯಾಂನಿಂದ ನೀರು ಬಿಡುಗಡೆ. ಸರ್ಕಾರದ ನಡೆಗೆ ಮಂಡ್ಯ ಜಿಲ್ಲೆ ರೈತರ ಆಕ್ರೋಶ. ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದಿದ್ದ ಸಿದ್ದರಾಮಯ್ಯ
ಆದ್ರೆ ತಮಿಳುನಾಡಿಗೆ ರಾತ್ರೋ ರಾತ್ರಿ ನೀರು ಬಿಡುಗಡೆ.
ಬಿಜೆಪಿ ಸರ್ಕಾರವು ರಾಜ್ಯಗಳಲ್ಲಿ ಶಿಕ್ಷಣದ ವಿಷಯದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದೆ. ಪ್ರತಿಯೊಂದು ರಾಜ್ಯವು ವಿಶಿಷ್ಟವಾದ ಸಂಸ್ಕೃತಿ, ಸಂಪ್ರದಾಯಗಳು, ಕಲ್ಪನೆಗಳನ್ನು ಹೊಂದಿದೆ. ಆದರೆ ಬಿಜೆಪಿ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ 2020 ಇದೆಲ್ಲವನ್ನೂ ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಟೀಕಾ ಪ್ರಹಾರ ನಡೆಸಿದರು.
Rajanikanth Statue: ಸ್ಟಾರ್ಗಳ ಪ್ರತಿಮೆ ನಿರ್ಮಾಣ ಮಾಡಿಸಿ ಫಾನ್ಸ್ ಪೂಜೆ ಮಾಡುವುದು ಹೊಸತೇನು ಅಲ್ಲ. ಸದ್ಯ ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಯೊಬ್ಬ ಅವರ ಪ್ರತಿಮೆ ಮಾಡಿಸಿ ಪೂಜೆ ಮಾಡಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿದ ಪ್ರತಿಭಟನಾಕಾರರು ಕಾವೇರಿ ನೀರನ್ನು ಹರಿಸುತ್ತಿರುವ ಸರ್ಕಾರ ಖಾಲಿ ಡ್ರಮ್ಮಿನ ಸರ್ಕಾರವಾಗಿದೆ, ಅನ್ಯಾಯದ ಆದೇಶ ಕೊಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಲಿ ಖಾಲಿ ಡ್ರಮ್ಮಿನ ಸಮಿತಿಯಾಗಿದೆ- ಗಡಿ ಜಿಲ್ಲೆಯಲ್ಲಿ ಕನ್ನಡ ಪರ ಸಂಘಟನೆಗಳ ಆಕ್ರೋಶ
ಮತ್ತೆ ತಮಿಳುನಾಡಿಗೆ ನೀರು ಬಿಡಲು ಆದೇಶ ವಿಚಾರ
ಇಂದು ಮುಂದುವರೆಯಲಿರುವ ಕಾವೇರಿ ಹೋರಾಟ
ನಿತ್ಯವೂ ವಿಭಿನ್ನ ಹೋರಾಟ ನಡೆಸುತ್ತಿರುವ ಸಮಿತಿ
ರಸ್ತೆಯಲ್ಲಿ ಕುಳಿತು ನಿಪ್ಪಟ್ಟು, ಕಜ್ಜಾಯ ತಿನ್ನುವ ಚಳುವಳಿ
ಕನ್ನಡ ಸೇನೆ ಧರಣಿಗೆ ವಿವಿಧ ಸಂಘಟನೆಗಳ ಬೆಂಬಲ
ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ನಿನ್ನೆ ಬೆಂಗಳೂರು ಬಂದ್ ನಡೆಸಲಾಗಿದ್ದು ಈ ವೇಳೆ ಯಾವುದೇ ಅಹಿತಕರ ಘಟನೆಯಾಗಿಲ್ಲ. ಬಂದ್ ನಡೆಸಿದ ಎಲ್ಲಾ ಸಂಘಟನೆಗಳು ಶಾಂತಿಯುತವಾಗಿ ಬಂದ್ ಮಾಡಿವೆ. ಎಲ್ಲಾ ಸಂಘಟನೆಗಳಿಗೂ ಧನ್ಯವಾದ ತಿಳಿಸುತ್ತೇನೆ- ಗೃಹ ಸಚಿವ ಡಾ ಜಿ. ಪರಮೇಶ್ವರ್
Cauvery Water Dispute: ಮಳೆ ಕೈಕೊಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.
Yash Statement on Kaveri protest: ಕರ್ನಾಟಕದಲ್ಲಿ ಕಾವೇರಿ ಬೆಂಕಿ ಜೋರಾಗಿ ಹೊತ್ತಿ ಉರಿಯುತ್ತಿದೆ. ಈಗಾಗಲೇ ಸಾಕಷ್ಟು ಪ್ರತಿಭಟನೆ, ಹೋರಾಟಗಳು ನಡೆಯುತ್ತಿವೆ. ಸದ್ಯ ಬೆಂಗಳೂರು ಬಂದ್ ಮಾಡಿ ಹೋರಾಟ ನಡೆಸಲಾಗುತ್ತಿದ್ದು, ಈ ನಡುವೆ ಯಶ್ ಹೇಳಿಕೆಯೊಂದು ವೈರಲ್ ಆಗುತ್ತಿದೆ.
Kiccha Sudeep on Kaveri water Dispute: ದಶಕಗಳಿಂದ ನಡೆಯುತ್ತಿರುವ ಕಾವೇರಿ ನೀರು ಹಂಚಿಕೆ ವಿವಾದ ಇದೀಗ ಮತ್ತೆ ಶುರುವಾಗಿದೆ. ಈ ಹೋರಾಟಕ್ಕೆ ದರ್ಶನ್ ಅಂಬರೀಷ್ ಸೇರಿದಂತೆ ಅನೇಕರು ಬೆಂಬಲ ಸೂಚಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಸಹ ಬಹಿರಂಗ ಪತ್ರ ಬರೆಯುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.