K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
Team India: ಐಪಿಎಲ್ 2023 ರಲ್ಲಿ ಈ ಮಾರಕ ಬ್ಯಾಟ್ಸ್’ಮನ್’ನ ಸ್ಫೋಟಕ ಬ್ಯಾಟಿಂಗ್ ನೋಡಿ, ಬಿಸಿಸಿಐ ಕಾರ್ಯದರ್ಶಿ ಜೈ ಶಾ ಕೂಡ ಸಂತೋಷಪಟ್ಟಿದ್ದಾರೆ. ಈ ಬಳಿಕ ಟ್ವೀಟ್ ಮಾಡಿದ ಅವರು ಯುವರಾಜ್ ಸಿಂಗ್ ಅವರಂತಹ ಡ್ಯಾಶಿಂಗ್ ಬ್ಯಾಟ್ಸ್ ಮನ್ ಟೀಂ ಇಂಡಿಯಾಗೆ ಎಂಟ್ರಿ ಕೊಡುವ ಸೂಚನೆ ನೀಡಿದ್ದಾರೆ.
Indian Cricket Team: ಬ್ರೆಟ್ ಲೀ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತಾ, 'ಇಶಾನ್ ಕಿಶನ್ 2023 ರಲ್ಲಿ ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ನಲ್ಲಿ ಭಾರತದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿಯುವ ಎಲ್ಲಾವ ಅರ್ಹತೆ ಹೊಂದಿದ್ದಾರೆ. ಅದು ಆಗುತ್ತದೆಯೇ? ನನಗೆ ಗೊತ್ತಿಲ್ಲ. ಈ ಆಟಗಾರ ODI ಇತಿಹಾಸದಲ್ಲಿ ವೇಗವಾಗಿ 200 ರನ್ ಗಳಿಸಿದ್ದಾರೆ. ಅವರು ಫಿಟ್ ಆಗಿದ್ದರೆ ವಿಶ್ವಕಪ್ನಲ್ಲಿ ಭಾರತಕ್ಕೆ ಆರಂಭಿಕ ಬ್ಯಾಟ್ಸ್ಮನ್ ಆಗಿರಬೇಕು” ಎಂದು ಹೇಳಿದರು.
IND vs BAN 2nd ODI Match-Pitch Report: ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪಡೆಯಲಿರುವ ಪಿಚ್ ಸ್ಪಿನ್ ಬೌಲರ್ಗಳಿಗೆ ಸಾಕಷ್ಟು ಸಹಾಯ ಮಾಡಲಿದ್ದು, ಈ ಪಿಚ್ನಲ್ಲಿ 250 ರನ್ ಗಳಿಸಿದರೆ ಮ್ಯಾಚ್ ವಿನ್ನಿಂಗ್ ಎಂದು ಸಾಬೀತುಪಡಿಸುತ್ತದೆ. ಇದೇ ಮೈದಾನದಲ್ಲಿ ಮೊದಲ ಏಕದಿನ ಪಂದ್ಯವೂ ನಡೆದಿದ್ದು, ಬಾಂಗ್ಲಾದೇಶದ ಆಲ್ ರೌಂಡರ್ ಶಕೀಬ್ ಅಲ್ ಹಸನ್ 10 ಓವರ್ ಗಳಲ್ಲಿ 36 ರನ್ ನೀಡಿ 5 ವಿಕೆಟ್ ಪಡೆದಿದ್ದರು. ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್ ಅವರನ್ನು ಪ್ಲೇಯಿಂಗ್ XI ಗೆ ಸೇರಿಸಿದರೆ, ಈ ಪಿಚ್ನಲ್ಲಿ ಅಬ್ಬರಿಸೋದು ಖಚಿತವಾಗಿದೆ.
ಇಲ್ಲಿನ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಭಾರತ ತಂಡವು ಹೀನಾಯವಾಗಿ ಸೋಲುವ ಮೂಲಕ ಈಗ ವಿಶ್ವಕಪ್ ಗೆಲ್ಲುವ ಅದರ ಕನಸು ಭಗ್ನವಾಗಿದೆ.
ಇಲ್ಲಿನ ಓವಲ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ನಲ್ಲಿ ಭಾರತ ಹೀನಾಯ ಸೋಲನ್ನು ಅನುಭವಿಸಿದೆ. ಆ ಮೂಲಕ ವಿಶ್ವಕಪ್ ಗೆಲ್ಲುವ ಟೀಮ್ ಇಂಡಿಯಾದ ಕನಸು ನುಚ್ಚುನೂರಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.