Rohith Sharma Fan: ಹೈದರಾಬಾದ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅಭಿಮಾನಿಯೊಬ್ಬ ಕ್ರೀಡಾಂಗಣಕ್ಕೆ ನುಗ್ಗಿ ಅವರ ಪಾದಗಳನ್ನು ಮುಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Cricketer Mridula Jadeja: ಭಾರತದ ಅನೇಕ ಕ್ರಿಕೆಟ್ ಸೆಲೆಬ್ರಿಟಿಗಳು ದುಬಾರಿ ಮನೆಯನ್ನೇ ಹೊಂದಿದ್ದಾರೆ.. ಆದರೆ ಇವರು ಮಾತ್ರ ಎಲ್ಲರಿಗಿಂತಲೂ ದುಬಾರಿ ಮೊತ್ತದ ಬಂಗಲೆಯನ್ನು ಒಳಗೊಂಡಿದ್ದಾರೆ.. ಹಾಗಾದರೆ ಯಾರು ಆ ಕ್ರಿಕೆಟ್ ಸೆಲೆಬ್ರಿಟಿ ಅಂತೀರಾ.. ಈ ಸ್ಟೋರಿ ಓದಿ..
Pakistani actress Sana Javed: ಮೊದಲ ವೈವಾಹಿಕ ಸಂಬಂಧಕ್ಕೆ ಬ್ರೇಕ್ ಹಾಕಿದ ಕ್ರಿಕೆಟಿಗ ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ಮದುವೆಯಾಗಿದ್ದಾರೆ.. ಇದೀಗ ಈ ಸನಾ ಜಾವೇದ್ ಅವರ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
BCCI Awards: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಶಸ್ತಿಗಳಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ.
Shoaib Malik-Sania Mirza Divorce Reason: ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ ಇತ್ತೀಚೆಗೆ ವಿಚ್ಚೇದನ ಪಡೆದಿದ್ದಾರೆ.. ಆದರೆ ಇದೀಗ ಇವರ ದಾಂಪತ್ಯ ಜೀವನದಲ್ಲಿ ಏನಾಯಿತು ಎಂಬ ಮಾಹಿತಿ ಹೊರಬಿದ್ದಿದೆ.
U19 World Cup 2024: ಉದಯ್ ಸಹರಾನ್ (64 ರನ್) ಮತ್ತು ಆದರ್ಶ್ ಸಿಂಗ್ (76 ರನ್) ಅವರ ಅದ್ಭುತ ಅರ್ಧಶತಕದ ಆಧಾರದ ಮೇಲೆ ಭಾರತ ನಿಗದಿತ 50 ಓವರ್’ಗಳಲ್ಲಿ 251 ರನ್ ಗಳಿಸಿತು. ಇದಕ್ಕುತ್ತರ ನೀಡಲು ಬಾಂಗ್ಲಾದೇಶ ತಂಡ 45.5 ಓವರ್’ಗಳಲ್ಲಿ 167 ರನ್ಗಳಿಗೆ ಆಲೌಟ್ ಆಯಿತು.
Rahul Dravid Statement About Wicket Keeper: ಅಫ್ಘಾನಿಸ್ತಾನ ವಿರುದ್ಧ ಮುಂಬರುವ ಐಸಿಸಿ ಪಂದ್ಯಾವಳಿಯ ಮೊದಲು ಭಾರತ ತಂಡವು ಟಿ20 ಸ್ವರೂಪದಲ್ಲಿ ತನ್ನ ಕೊನೆಯ ಸರಣಿಯನ್ನು ಆಡಿದೆ. ಇದರಲ್ಲಿ ಭಾರತ 3-0 ಅಂತರದಲ್ಲಿ ಗೆದ್ದಿತು. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿದೆ.
IND vs AFG: ಈ ಪಂದ್ಯದಲ್ಲಿ ಹಿಟ್ಮ್ಯಾನ್ ರೋಹಿತ್ ಶರ್ಮಾ ಆನ್-ಫೀಲ್ಡ್ ಅಂಪೈರ್ ವೀರೇಂದ್ರ ಶರ್ಮಾರಿಗೆ ಕಿಚಾಯಿಸಿದ ಪ್ರಸಂಗ ನಡೆದಿದೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.
India T20I Records in M Chinnaswamy Stadium : ಈ ಮೈದಾನದಲ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ದಾಖಲೆ ಏನು? ಬೌಲರ್ ಅಥವಾ ಬ್ಯಾಟ್ಸ್ಮನ್, ಯಾರಿಗೆ ಪಿಚ್ ಸಹಾಯಕವಾಗಿದೆ? ಇಲ್ಲಿ ಹೆಚ್ಚು ರನ್ ಗಳಿಸಿದವರು ಯಾರು? ಈ ಎಲ್ಲಾ ಮಾಹಿತಿ ಇಲ್ಲಿದೆ.
Team India Allrounder: ಟೀಂ ಇಂಡಿಯಾದಲ್ಲಿ ಅದ್ಭುತ ಪುನರಾಗಮನ ಮಾಡಿರುವ ಆಲ್ ರೌಂಡರ್ ಶಿವಂ ದುಬೆ ಅವರ ವೈಯಕ್ತಿಕ ಜೀವನದ ಕುರಿತು ಮಾಹಿತಿಯೊಂದು ಹೊರಬಿದ್ದಿದೆ.. ಅದೇನೆಂದು ಇದೀಗಗ ತಿಳಿಯೋಣ ಬನ್ನಿ..
IND vs AFG 2nd T20I: 2023ರ ವಿಶ್ವಕಪ್ ಟೂರ್ನಿಯ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ ಆ ಬಳಿಕ ತಂಡಕ್ಕೆ ಮರಳಲು ಸಾಧ್ಯವಾಗಲಿಲ್ಲ. ವಿಶ್ವಕಪ್ ನಂತರ ನಡೆದಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಮೂರು ದೊಡ್ಡ ಸರಣಿಗಳಿಂದಲೂ ಹೊರಗುಳಿದಿದ್ದರು.
Bhuvneshwar Kumar, Ranji Trophy: ಉತ್ತರ ಪ್ರದೇಶ ಪರ ಆಡುತ್ತಿರುವ ಭುವನೇಶ್ವರ್, 6 ವರ್ಷಗಳ ನಂತರ ರಣಜಿ ಟ್ರೋಫಿಗೆ ಮರಳಿದ್ದಾರೆ. ಎಂಟ್ರಿಕೊಟ್ಟ ಮೊದಲ ಪಂದ್ಯದಲ್ಲೇ 8 ವಿಕೆಟ್’ಗಳನ್ನು ಕಬಳಿಸುವ ಪವಾಡ ಸೃಷ್ಟಿಸಿದ್ದಾರೆ.
Prasidh Krishna News: ಪ್ರಸಿದ್ಧ್ ಕೃಷ್ಣ ಗಾಯಗೊಂಡಿರುವ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಅವರನ್ನು ಆಯ್ಕೆ ಮಾಡಲಾಗಿಲ್ಲ. ಶುಕ್ರವಾರ ನಡೆದ ರಣಜಿ ಟ್ರೋಫಿ ಪಂದ್ಯದ ವೇಳೆ ಟೀಂ ಇಂಡಿಯಾದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರು ಗಾಯಗೊಂಡಿದ್ದಾರೆ.
Sourav Ganguly biopic: ಭಾರತದಲ್ಲಿ ಎಂಎಸ್ ಧೋನಿ, ಮೇರಿ ಕೋಮ್, ಕಪಿಲ್ ದೇವ್, ಮಿಥಾಲಿ ರಾಜ್ ಮತ್ತು ಸಚಿನ್ ತೆಂಡೂಲ್ಕರ್ರಂಹತ ಕ್ರಿಕೆಟ್ ಸೆಲೆಬ್ರಿಟಿಗಳ ಜೀವನ ಚರಿತ್ರೆಗಳು ಸಿನಿಮಾಗಳಾಗಿವೆ... ಅದೇ ರೀತಿ ಇದೀಗ ಸೌರವ್ ಗಂಗೂಲಿ ಅವರ ಬಯೋಪಿಕ್ ತೆರೆಗೆ ಬರಲಿದೆ ಎನ್ನಲಾಗಿದೆ..
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯದಿಂದ ವಿರಾಟ್ ಕೊಹ್ಲಿ ವಿರಾಮ ತೆಗೆದುಕೊಂಡಿರುವುದು ಯಾವ ಕಾರಣಕ್ಕೆ ಎನ್ನುವುದು ಇದೀಗ ಬಯಲಾಗಿದೆ. ಪಂದ್ಯದಿಂದ ಹಿಂದೆ ಸರಿದಿರುವ ಹಿಂದಿರುವ ವೈಯುಕ್ತಿಕ ಕಾರಣ ಯಾವುದು ಎನ್ನುವ ರಹಸ್ಯ ಇದೀಗ ಹೊರ ಬಂದಿದೆ.
Rahul Dravid: ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಖ್ಯಾತ ಕನ್ನಡಿಗ ರಾಹುಲ್ ದ್ರಾವಿಡ್ ಇಂದು ತಮ್ಮ 51ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತುಂಬಾ ಶಾಂತ ಸ್ವಭಾವದವರಾದ ರಾಹುಲ್ ದ್ರಾವಿಡ್ ಅವರ ವೃತ್ತಿ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ವಿವಾದಗಳ ಬಗ್ಗೆ ಈ ಫೋಟೋ ಗ್ಯಾಲರಿಯಲ್ಲಿ ತಿಳಿಯೋಣ...
India vs Afghanistan T20 Series: ಮೊಹಾಲಿಯಲ್ಲಿ ಭಾರತ vs ಅಫ್ಘಾನಿಸ್ತಾನ ಮೊದಲ ಟಿ 20 ಐ ಮುನ್ನಾದಿನದಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ ಸರಣಿಯ ಆರಂಭಿಕ ಪಂದ್ಯವನ್ನು ಆಡುವುದಿಲ್ಲ ಎಂದು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.