Jammu Kashmir Terror Attack: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.
ಯೋಮ್ ಕಿಪ್ಪುರ್ ಯುದ್ಧವನ್ನು ಅಕ್ಟೋಬರ್ ಯುದ್ಧ ಎಂದೂ ಕರೆಯಲಾಗುತ್ತಿದ್ದು, ಅಕ್ಟೋಬರ್ 6, 1973ರಂದು ಆರಂಭಗೊಂಡಿತು. ಈಜಿಪ್ಟ್ ಮತ್ತು ಸಿರಿಯಾಗಳು ಜೊತೆಯಾಗಿ, ಯಹೂದಿಗಳ ರಜೆಯ ದಿನವಾದ 'ಯೋಮ್ ಕಿಪ್ಪುರ್' ದಿನದಂದು ಅನಿರೀಕ್ಷಿತವಾಗಿ ದಾಳಿ ನಡೆಸಿದವು. ಈ ಯುದ್ಧ, 1967ರಲ್ಲಿ ನಡೆದ ಆರು ದಿನಗಳ ಯುದ್ಧದಲ್ಲಿ ಅರಬ್ ಪ್ರಾಂತ್ಯಗಳು ಇಸ್ರೇಲ್ಗೆ ಕಳೆದುಕೊಂಡ ಪ್ರಾಂತ್ಯಗಳನ್ನು ಮರುಗಳಿಸುವ ಉದ್ದೇಶ ಹೊಂದಿತ್ತು.
Terror Attack In Afghanistan: ಅಫ್ಘಾನಿಸ್ತಾನದ ಬದಖ್ಶಾನ್ ಜಿಲ್ಲೆಯಲ್ಲಿ ಡೆಪ್ಯುಟಿ ಗವರ್ನರ್ ನಿಸಾರ್ ಅಹ್ಮದ್ ಅಹ್ಮದಿ ಅವರ ಸ್ಮರಣಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇಳೆ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನಾ ಟ್ರಕ್ನಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಿಬ್ಬಂದಿಯ ಜೀವವನ್ನು ಬಲಿತೆಗೆದುಕೊಂಡಿದ್ದು, ಭಯೋತ್ಪಾದಕರು ಗ್ರೆನೇಡ್ಗಳಿಂದ ಉಡಾಯಿಸಿರುವ ಸಾಧ್ಯತೆಯಿದೆ ಎಂದು ಸೇನಾ ಯೋಧರು ಗುರುವಾರ ಹೇಳಿದ್ದಾರೆ.
Blast in Afghanistan: ಅಫ್ಘಾನಿಸ್ಥಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಹೆಚ್ಚಿನ ಸಂಖ್ಯೆಯ ಚೀನಾ ವ್ಯಾಪಾರಿಗಳು ಅಫ್ಘಾನಿಸ್ಥಾನಕ್ಕೆ ಆಗಮಿಸುತ್ತಿದ್ದಾರೆ. ಇದಲ್ಲದೆ ತಾಲಿಬಾನ್ ಸರ್ಕಾರವನ್ನು ಅಧಿಕೃತವಾಗಿ ಗುರುತಿಸದೆಯೂ ಕೂಡ ಬಿಜಿಂಗ್ ತನ್ನ ರಾಯಭಾರಿ ಕಛೇರಿಯನ್ನು ಅಲ್ಲಿ ನಿರ್ವಹಿಸುತ್ತಿದೆ.
ಇಸ್ತಾನ್ಬುಲ್ನ ಇಸ್ತಿಕ್ಲಾಲ್ನ ಕಾರ್ಯನಿರತ ಶಾಪಿಂಗ್ ಸ್ಟ್ರೀಟ್ನಲ್ಲಿ ಉಂಟಾದ ಭಾರೀ ಸ್ಪೋಟದಿಂದಾಗಿ ಆರು ಜನರು ಸಾವನ್ನಪ್ಪಿದ್ದಲ್ಲದೇ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಹೇಳಿದ್ದಾರೆ. ಈ ದಾಳಿಯ ನೋಟವು ಭಯೋತ್ಪಾಧಕ ದಾಳಿಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.
Pakistan terror threat:ಡ್ರೋನ್ ಸ್ಟ್ರೈಕ್ಗಳ ಮೂಲಕ ದಾಳಿ ನಡೆಸುವ ಸಿದ್ದತೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳು ಕಟ್ಟೆಚ್ಚರ ವಹಿಸಿದೆ.
ಶಂಕಿತರು ಟೆಲಿಗ್ರಾಮ್ ಹಾಗೂ ಫೇಸ್ ಮೂಲಕ ಉಗ್ರ ನಾಯಕರ ಭಾಷಣದ ವಿಡಿಯೋ ಪೋಸ್ಟ್ ಮಾಡುತ್ತಿದ್ದರು. ಸಮಾಜದ ಸ್ವ್ಯಾಸ್ತ ಹಾಳುಮಾಡುವ ವಿಡಿಯೋ ಪೋಸ್ಟ್ ಬಗ್ಗೆ ಫೇಸ್ ಬುಕ್ ಎಚ್ಚರಿಸಿ ನಂತರ ಬ್ಲಾಕ್ ಮಾಡಿದ್ದರೂ ಸಹ ಅಖ್ತರ್ ಹುಸೇನ್ ನಕಲಿ ಅಕೌಂಟ್ ತೆರೆದು ತನ್ನ ಚಟುವಟಿಕೆ ಮುಂದುವರೆಸಿದ್ದ.
Granade Attack In Jammu And Kashmir -ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ದಾಳಿಯನ್ನು ಖಂಡಿಸಿದ್ದಾರೆ.
Republic Day 2022: ಗಣರಾಜ್ಯೋತ್ಸವ 2022 ರ ಮೊದಲು ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ದೆಹಲಿ-ಎನ್ಸಿಆರ್ನಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆಯನ್ನು ನೀಡಲಾಗಿದೆ.
Jammu And Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ನಿರ್ಭಯವಾಗಿ ಸುತ್ತಾಡುತ್ತಿದ್ದಾರೆ ಎಂಬಂತೆ ತೋರುತ್ತಿದೆ. ಇದೀಗ ಶ್ರೀನಗರದ (Srinagar)ಹೊರವಲಯದಲ್ಲಿರುವ ಜೆವಾನ್ (Jewan) ನಲ್ಲಿ ಪೊಲೀಸ್ ಬಸ್ (Police Vehicle) ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಮತ್ತು 14 ಪೊಲೀಸರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭಿಸಿದೆ.
Terrorists Attack in Manipur: ಮಣಿಪುರದ ಸೂರಜ್ ಚಂದ್ ಜಿಲ್ಲೆಯಲ್ಲಿ ಉಗ್ರರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಈ ಭಯೋತ್ಪಾದಕರ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ನ ಕಮಾಂಡಿಂಗ್ ಆಫೀಸರ್ ಮತ್ತು ಅವರ ಕುಟುಂಬ ಹುತಾತ್ಮರಾಗಿದ್ದಾರೆ.
Assam Intel Report: ಪಾಕಿಸ್ತಾನ ನಿರಂತರವಾಗಿ ಭಾರತದ ವಿರುದ್ಧ ನೀಚ ಪಿತೂರಿ ನಡೆಸುತ್ತಿದೆ. ಐಎಸ್ಐನ ಮತ್ತೊಂದು ಪಿತೂರಿ ಬಯಲಾಗಿದೆ. ಈ ನಿಟ್ಟಿನಲ್ಲಿ, ಅಸ್ಸಾಂ ಪೊಲೀಸರು ಗುಪ್ತಚರ ಮಾಹಿತಿಯನ್ನು ಪಡೆದಿದ್ದಾರೆ.
Kulgam Terrorist Attack - ಜಮ್ಮು ಮತ್ತು ಕಾಶ್ಮೀರದಲ್ಲಿ,(Jammu And Kashmir) ಅಮಾಯಕ ನಾಗರಿಕರನ್ನು ಭಯೋತ್ಪಾದಕರು ಗುರಿಯಾಗಿಸುವ ಪ್ರಕ್ರಿಯೆ ಮುಂದುವರೆದಿದೆ. ಭಾನುವಾರ, ಭಯೋತ್ಪಾದಕರು (Terror Attack) ಕುಲ್ಗಾಮ್ನ ವಾನ್ಪೋಹ್ ಪ್ರದೇಶದಲ್ಲಿನ ಮನೆಗೆ ನುಗ್ಗಿ ಕಾರ್ಮಿಕರ (Non-Kashmiri Laborers)ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ.
US Warns Terror Attack threat at Kabul Airport: ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಎಚ್ಚರಿಕೆ ನೀಡಿದೆ ಮತ್ತು ತನ್ನ ನಾಗರಿಕರಿಗೆ ವಿಮಾನ ನಿಲ್ದಾಣದಿಂದ ದೂರವಿರುವಂತೆ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.