ಶಂಕಿತರು ಟೆಲಿಗ್ರಾಮ್ ಹಾಗೂ ಫೇಸ್ ಮೂಲಕ ಉಗ್ರ ನಾಯಕರ ಭಾಷಣದ ವಿಡಿಯೋ ಪೋಸ್ಟ್ ಮಾಡುತ್ತಿದ್ದರು. ಸಮಾಜದ ಸ್ವ್ಯಾಸ್ತ ಹಾಳುಮಾಡುವ ವಿಡಿಯೋ ಪೋಸ್ಟ್ ಬಗ್ಗೆ ಫೇಸ್ ಬುಕ್ ಎಚ್ಚರಿಸಿ ನಂತರ ಬ್ಲಾಕ್ ಮಾಡಿದ್ದರೂ ಸಹ ಅಖ್ತರ್ ಹುಸೇನ್ ನಕಲಿ ಅಕೌಂಟ್ ತೆರೆದು ತನ್ನ ಚಟುವಟಿಕೆ ಮುಂದುವರೆಸಿದ್ದ.
ಚಿಕ್ಕ ವಯಸ್ಸಿನಿಂದಲೇ ಉಗ್ರ ಸಂಘಟನೆಗಳ ಪ್ರಮುಖ ನಾಯಕರ ಭಾಷಣದ ವಿಡಿಯೋ ನೋಡಿ ಪ್ರಭಾವಿತನಾಗಿದ್ದ ಅಖ್ತರ್ ಆನ್ ಲೈನ್ ಮೂಲಕ ಧಾರ್ಮಿಕ ಮುಖಂಡರ ಪ್ರವಚನ ಕೇಳುತ್ತಿದ್ದ. ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ಧ ಸದಾ ಕಿಡಿಕಾರುತ್ತಿದ್ದ.
2006ರ ಅಕ್ಟೋಬರ್ 26ರಲ್ಲಿ ಉಗ್ರ ಮೊಹಮ್ಮದ್ ಫಹಾದ್ ನನ್ನು ಬಂಧಿಸಲಾಗಿತ್ತು. ಈತ ಪಾಕಿಸ್ತಾನದ ಮೂಲದವನು. ಕೆಆರ್ ಎಸ್ ಡ್ಯಾಂ ಸೇರಿದಂತೆ ದೇಶದ ವಿವಿಧ ಕಡೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ.
Terrorist caught from Karnal: ಶಂಕಿತರಿಂದ ಭಾರೀ ಪ್ರಮಾಣದ ಬುಲೆಟ್ಗಳು ಮತ್ತು ಮದ್ದುಗುಂಡುಗಳಿದ್ದ ಕಂಟೈನರ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಂಟೈನರ್ನಲ್ಲಿ ಪತ್ತೆಯಾಗಿರುವ ವಸ್ತು ಆರ್ಡಿಎಕ್ಸ್ ಆಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಹೆಡ್ ಕಾನ್ಸ್ಟೆಬಲ್ ವಿಶಾಲ್ ಕುಮಾರ್ ಪಾರ್ಥೀವ ಶರೀರಕ್ಕೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ನಲ್ಲಿ ಅಂತಿಮ ನಮನ ಸಲ್ಲಿಸಲಾಯಿತು.
Rockets Attack On US Embassy: 2022 ರ ಆರಂಭದಿಂದಲೂ, ಇರಾಕ್ನಲ್ಲಿರುವ ಅಮೇರಿಕನ್ ನೆಲೆಗಳನ್ನು ಪದೇ ಪದೇ ಗುರಿಯಾಗಿಸಲಾಗುತ್ತಿದೆ. ಈ ದಾಳಿಯಲ್ಲಿ ಡ್ರೋನ್ಗಳು ಮತ್ತು ರಾಕೆಟ್ಗಳನ್ನು ಬಳಸಲಾಗಿದೆ.
Pakistan tyranny: ಪಾಕಿಸ್ತಾನವು ಜಗತ್ತಿನಲ್ಲಿ ಸುಳ್ಳು ಮತ್ತು ಭಯೋತ್ಪಾದನೆಯನ್ನು ಹರಡುತ್ತಿದೆ. ಈ ಬಗ್ಗೆ ಸ್ವತಃ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ರಜಿಯಾ ಬೀಬಿ ಝೀ ನ್ಯೂಸ್ಗೆ ಸಾಕ್ಷಿ ನೀಡಿದ್ದಾರೆ.
Encounters in Kashmir: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆದಿದೆ.
Pakistani Terrorist Arrested In Delhi: ಪಾಕಿಸ್ತಾನದ ಭಯೋತ್ಪಾದಕ ದೆಹಲಿಯ ಶಾಸ್ತ್ರಿ ನಗರದಲ್ಲಿ ಅಲಿ ಅಹ್ಮದ್ ನೂರಿ ಹೆಸರಿನಲ್ಲಿ ವಾಸಿಸುತ್ತಿದ್ದ ಎನ್ನಲಾಗಿದೆ. ಭಯೋತ್ಪಾದಕನ ದೊಡ್ಡ ಸಂಚನ್ನು ದೆಹಲಿ ಪೊಲೀಸರು ವಿಫಲಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
Shopian Encounter: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತುಲ್ರಾನ್ ಹಳ್ಳಿಯಲ್ಲಿ ಭದ್ರತಾ ಪಡೆ ಮೂವರು ಲಷ್ಕರ್-ಎ-ತೊಯ್ಬಾ (ಎಲ್ಇಟಿ)-ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ಭಯೋತ್ಪಾದಕರನ್ನು ಹೊಡೆದುರುಳಿಸಿದ್ದು, ಅವರಿಂದ ಅಪರಾಧ ವಸ್ತುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Anantnag Encounter: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್ಕೌಂಟರ್ ನಲ್ಲಿ, ಸೇನಾ ಸಿಬ್ಬಂದಿಯಿಂದ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Viral Video: ಅಮೆರಿಕಾದ ರಾಷ್ಟ್ರಾಧ್ಯಕ್ಷ ಜೋ ಬಿಡೆನ್ ಉಗ್ರರಿಗೆ (Terrorist) ನೀಡಿರುವ ಒಂದು ಧಮ್ಕಿಗೆ ಪ್ರತಿಕ್ರಿಯಿಸಿರುವ ಟ್ವಿಟ್ಟರ್ಥಿಗಳು ಇದು ಬಾಲಿವುಡ್ ನಟರಾಗಿದ್ದ ರಾಜಕುಮಾರ್ (Rajkumar) ಅವರ ಡೈಲಾಗ್ ಡಿಲೆವರಿಯನ್ನು ಕಾಪಿ ಮಾಡಿದ್ದಾರೆ ಎಂದು ಜರಿಯುತ್ತಿದ್ದಾರೆ.
ಗುರುವಾರ, ಶ್ರೀನಗರದ ಸರಾಫ್ ಕಡಲ್ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಎರಡು ಗ್ರೆನೇಡ್ಗಳನ್ನು ಎಸೆದರು. ಇದರಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 3 ಜನರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯ ಕ್ರಮದಿಂದ ಪಾಕಿಸ್ತಾನಕ್ಕೆ ತೊಂದರೆಯಾಗಿದೆ. ಜಮ್ಮು ಕಾಶ್ಮೀರದಲ್ಲಿ ವಿಧಿ 35 ಎ ಮತ್ತು 370 ಅನ್ನು ತೆಗೆದುಹಾಕಿದ ನಂತರ, ಪಾಕಿಸ್ತಾನವು ಕಣಿವೆಯಲ್ಲಿ ಶಾಂತಿ ಕದಡಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಈ ಭಯೋತ್ಪಾದಕ ದಾಳಿಗಳು ಅದಕ್ಕೆ ಕನ್ನಡಿ ಹಿಡಿದಂತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.