Brand Bangalore Project: ಬೆಂಗಳೂರನ್ನು ಆಕರ್ಷಕ ನಗರವನ್ನಾಗಿ ರೂಪಿಸುವ ಸಲುವಾಗಿ ಬರುವಂತಹ ಶಿಫಾರಸುಗಳನ್ನು ಒಂದು ತಿಂಗಳ ಅವಧಿಯಲ್ಲಿ ಪರಿಗಣಿಸಿ, ಕನಿಷ್ಠ 20 ಯೋಜನೆಗಳನ್ನು ನಿಗಧಿತ ಸಮಯದೊಳಗಾಗಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಿಬೇಕು. ಅದಕ್ಕೆ ಬೇಕಾದಂತಹ ಎಲ್ಲಾ ರೀತಿಯ ತಯಾರಿಗಳನ್ನು ಮಾಡಲಾಗುತ್ತಿದೆ
Achar and Co Release Date: ‘ಪಿಆರ್ಕೆ ಪ್ರೊಡಕ್ಷನ್ಸ್ ಹೊಸಬರ ಬಾಳಿಗೆ ಬೆಳಕಾಗಿದೆ. ಪಾರ್ವತಮ್ಮ ರಾಜ್ ಕುಮಾರ್ ದಾರಿಯಲ್ಲಿ ಇದೀಗ ಅಶ್ವಿನಿ ಪುನೀತ್ ರಾಜ್ಕುಮಾರ್ ಸಿನಿಮಾ ನಿರ್ಮಾಣದಲ್ಲಿ ತೊಡಗಿದ್ದಾರೆ. ಹಾಗೆಯೇ ಇವರ ನಿರ್ಮಾಣದ ರೆಟ್ರೋ ಕಥೆ ಆಧಾರಿತ ‘ಆಚಾರ್ ಆ್ಯಂಡ್ ಕೋ’ ಚಿತ್ರ ರೀಲಿಸ್ ಗೆ ಸಜ್ಜಾಗಿದೆ.
Crime News In Bangalore: ಪೊಲೀಸರಿಗೆ ಸಣ್ಣ ಸುಳಿವು ಸಿಕ್ಕರೂ ಸಾಕು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟುವ ಕೆಲಸ ಮಾಡ್ತಾರೆ. ಆದರೆ ಒಂದು ಸಣ್ಣ ಸುಳಿವು ಇಲ್ಲದ ಪ್ರಕರಣವನ್ನ ಚಂದ್ರಾಲೇಔಟ್ ಪೊಲೀಸರು ಭೇದಿಸಿದ್ದಾರೆ.
Fake Letter Circulating: ಶಾಸಕ ಬಿ.ಆರ್ ಪಾಟೀಲ್ ಅವರು ಶಾಸಕರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿರುತ್ತಾರೆ.
Anupama Parameswaran Photos: ನಟಿ ಅನುಪಮಾ ಪರಮೇಶ್ವರನ್ ಪುನೀತ್ ರಾಜ್ ಕುಮಾರ್ ನಟನೆಯ ನಟ ಸರ್ವಭೌಮ ಸಿನಿಮಾ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಇದೀಗ ನಟಿ ಫ್ಲೈಯಿಂಗ್ ಕಿಸ್ ಕೊಟ್ಟು ಹಾಟ್ ಪೋಸ್ನಲ್ಲಿ ಫೋಟೊ ಶೂಟ್ ಮಾಡಿಸಿದ್ದಾರೆ.
Scheduled Castes Maha Sangam: ಇತಿಹಾಸದಲ್ಲಿ ಮೊದಲ ಬಾರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಾಸಂಗಮ ಮತ್ತು ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಕಾರ್ಯಕ್ರಮ ಜುಲೈ 30ರಂದು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಉರ್ವಸ್ಟೋರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ
Shivarajkumar In City Rounds: ಶಿವರಾಜ್ಕುಮಾರ್ ಎಂದರೆ ಕರುನಾಡಿನಾದ್ಯಾಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಭೇಟಿಗಾಗಿ ಅವರ ಫ್ಯಾನ್ಸ್ ಕಾಯುತ್ತಿರುತ್ತಾರೆ. ಹೀಗಿರುವಾಗ ಅನೀರಿಕ್ಷತವಾಗಿ ನೆಚ್ಚಿನ ನಟನ ಭೇಟಿಗೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
BAD Kannada Film Apoorva Bharadwaj: 'ಸತ್ಯಂ ಶಿವಂ ಸುಂದರಂ' ನಟಿ ಅಪೂರ್ವ ಭಾರದ್ವಾಜ್ ಇದೀಗ BAD ಸಿನಿಮಾದಲ್ಲಿ ನಟಿಸುತ್ತಿದ್ದಾರೆ.ಇನ್ನು "BAD" ಚಿತ್ರ ನವರಸ ಪ್ರಮುಖವಾಗಿ ಕಾಮ, ಕ್ರೋಧ, ವ್ಯಾಮೋಹ, ಪ್ರೀತಿ ಅಂಶಗಳನ್ನು ಒಳಗೊಂಡ ಸಿನಿಮಾವಾಗಿದೆ.
Sakshi Is A Big Fan Of: ಕೂಲ್ ಕ್ಯಾಪ್ಟನ್ ಧೋನಿ ಕ್ರೀಕೆಟ್ ಆಟದಿಂದ ನಿವೃತ್ತಿ ಹೊಂದಿದ್ದರೂ ಸಿನಿಮಾ ಮೂಲಕ ಅಭಿಮಾನಿಗಳನ್ನು ರಂಜಿಸಲಿದ್ದಾರೆ. ‘ಎಲ್ಜಿಎಂ’ ಸಿನಿಮಾ ಪ್ರಚಾರ ವೇಳೆ ಧೋನಿ ಪತ್ನಿ ನೆಚ್ಚಿನ ನಟನ ಬಗ್ಗೆ ಹೇಳಿಕೊಂಡಿದ್ದಾರೆ
Bollywood News: ಇತ್ತೀಚಿನ ದಿನಗಳ ಸಿನಿಮಾ ನಿರ್ಮಾಣ ದಲ್ಲಿ ಬದಲಾವಣೆ ಆಗುತ್ತಿದೆ. ಮೊದಲೆಲ್ಲಾ ಹೆಚ್ಚಾಗಿ ಪ್ರೀತಿ ಪ್ರೇಮ, ಜೀವನ ಆಧಾರಿತ ಸಿನಿಮಾಗಳು ಬರುತ್ತಿದ್ದರೇ ಕೆಲವು ವರ್ಷಗಳಿಂದ ಧರ್ಮ, ಹೋರಾಟಗಾರನ ಜೀವನ ಚರಿತ್ರೆ , ರಾಜಕೀಯ ನಾಯಕನ ಕಥೆಗಳು ಸಿನಿಮಾ ಆಗಿ ಬರುತ್ತಿವೆ. ಆದರೆ ಇದೀಗ ಈ ಸಿನಿಮಾ ಮಾಡಿದರೇ ನಿರ್ದೇಶಕನ ಕುಟುಂಬಕ್ಕೆ ಬೆದರಿಕೆ ಕರೆ ಬಂದ ಹಿನ್ನಲೆ ಈ ಚಿತ್ರವನ್ನು ಅರ್ಧಕ್ಕೆ ಕೈ ಬಿಟ್ಟಿದ್ದಾರೆ.
ಪ್ರತಿ ಆಶಾಡ ಅಮಾವಾಸೆ ದಿನ ವಿಶ್ವ ಕುಂದಾಪುರ ದಿನಾ ಅಂತ ಆಚರಣೆ ಮಾಡ್ತಾ ಇದ್ರು. ಕಳೆದ 5 ವರ್ಷದಿಂದ ಕುಂದಾಪುರದವರೆಲ್ಲ ಸೇರಿ ಕುಂದಾಪುರ ಕನ್ನಡ ಪ್ರತಿಷ್ಠಾನದಿಂದ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ.ಇಂದು ಮೊದಲಿಗೆ ಕುಂದಾಪುರದ ರಥವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆ,ಕಿರಣ್ ಕೊಡ್ಗಿ ,ಕಂಬಳದ ಧುರೀಣರಾದ ಶಾಂತರಾಮ್ ಶೆಟ್ಟಿ ಬಾರ್ಕೂರ್ ಎಳೆದು ಸಂಸ್ಕ್ರತಿಯನ್ನ ಮರೆಸಿದ್ರು.. ಹಾಗೇ ಕಾರ್ಯಕ್ರಮದ ಉದ್ಘಾಟನೆ ಸಾಂಪ್ರದಾಯಿಕವಾಗಿದ್ದು ಕಂಬಕ್ಕೆ ಕುಂದಾಪುರ ದಿನದ ಲೋಗೋವನ್ನು ಏರಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ದೀಪಕ್ ಶೆಟ್ಟಿ, ರಾಘವೇಂದ್ರ ಕಾಂಚನ್, ಅಜಿತ್ ಶೆಟ್ಟಿ ಉಳ್ತೂರು ಉಪಸ್ಥಿತಿತರಿದ್ದರು. ಉದ್ಘಾಟನೆ ಬಳಿಕ ಯಕ್ಷಗಾನ,ಹಾಡು ನಾಟಕಗಳು ಜನಸಂಭ್ರಮವನ್ನು ಹೆಚ್ಚು ಮಾಡಿತು
Anika Surendran New Photos: ಜಗಮಲ್ಲ ಸಿನಿಮಾ ಮೂಲಕ ಮನ ಗೆದ್ದ ಮಗಳ ಪಾತ್ರದ ಓ ನನ್ನ ಕಣ್ಣೆ ಎಮೋಷನಲ್ ಸಾಂಗ್ ಮೂಲಕ ಮನಗೆದ್ದ ನಟಿ ಅನಿಕಾ ಸುರೇಂದ್ರನ್. ಇದೀಗ ನಟಿ ಬೋಲ್ಡ್ ಟ್ರೇಡಿಷನಲ್ ಲುಕ್ನಲ್ಲಿ ಫೋಟೋ ಶೂಟ್ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Consul General Talks With Minister: ವಿಜ್ಞಾನ ಮತ್ತು ಸಂಶೋಧನೆ ಹಾಗೂ ನಾವೀನ್ಯತೆ ವಿಷಯದಲ್ಲಿ ರಾಜ್ಯದ ಜತೆ ಕೆಲಸ ಮಾಡಲು, ಸ್ವಿಟ್ಜರ್ಲೆಂಡ್ ಆಸಕ್ತಿ ವ್ಯಕ್ತಪಡಿಸಿದ್ದು, ಈ ಸಂಬಂಧವಾಗಿ ಆ ದೇಶದ ಕಾನ್ಸುಲ್ ಜನರಲ್ ಜೋನಾಸ್ ಬ್ರನ್ಶ್ವಿಗ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರೊಂದಿಗೆ ಸೋಮವಾರ ಇಲ್ಲಿ ವಿಸ್ತೃತ ಚರ್ಚೆ ನಡೆಸಿದರು.
Exploitation Of Dalits: ದಲಿತರ ಮೇಲೆ ದಿನೇ ದಿನೇ ನಾನಾ ರೀತಿಯಲ್ಲಿ ಶೋಷಣೆಗಳು ನಡೆಯುತ್ತಿವೆ. ಇತ್ತಿಚೇಗಷ್ಟೆ ದಲಿತ ಯುವಕರಿಗೆ ಚಪ್ಪಲಿಹಾರ ಹಾಕಿ, ಮಲ ತಿನ್ನಿಸಿದ ಹೀನ ಕೃತ್ಯ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿತ್ತು. ಇದೀಗ ಅದೇ ರಾಜ್ಯದಲ್ಲಿ ದಲಿತ ಯುವಕನೊಬ್ಬನಿಗೆ ಮೇಲೆ ಮಲ ಎರೆಚಿರುವ ಘಟನೆ ಸಂಭವಿಸಿದೆ.
Elaichi Benefits: ಏಲಕ್ಕಿ ಎಂದರೆ ಅನೇಕ ನೆಚ್ಚಿನ ಆಹಾರ ಕಾಯಿ ಆಗಿದೆ. ಕಾರಣ ಯಾವುದೇ ಸ್ವೀಟ್ ಆಹಾರ ತಯಾರಿಕೆಯಲ್ಲಿ ಮೊದಲು ಬಳಸುವ ಕಾಯಿ ಇದಾಗಿದೆ. ಹಸಿರು ಏಲಕ್ಕಿಯಲ್ಲಿ ರೈಬೋಫ್ಲಾವಿನ್, ವಿಟಮಿನ್- ಪೊಟ್ಯಾಶಿಯಂ, ಮೆಗ್ನಿಷಿಯಂ, ಕ್ಯಾಲ್ಸಿಯಂ ಮತ್ತು ನಿಯಾಸಿನ್ ನಂತಹ ಪೋಷಕಾಂಶಗಳನ್ನು ಹೊಂದಿದೆ.
Wheat Dosa Benefits: ಗೋಧಿ ಹಿಟ್ಟಿನಿಂದ ಚಪಾತಿ ತಯಾರಿಕೆ ಮುಂತಾದ, ತಿಂಡಿಗಳ ಬಗ್ಗೆ ಹಲವರಿಗೆ ಗೊತ್ತು ಆದರೆ ಇದರಿಂದ ತಯಾರಿಸಲ್ಪಡುವ ಗೋಧಿ ದೋಸೆ ಬಗ್ಗೆ ಹೆಚ್ಚಿನವರಿಗೆ ಗೊತ್ತಿಲ್ಲ. ಮಾಮೂಲಿ ದೋಸೆಗಿಂತ ಇದು ಹೆಚ್ಚಿನ ಪ್ರಮಾಣದ ರುಚಿ ಹಾಗೂ ಪೌಷ್ಟಿಕಾಂಶಗಳನ್ನು ಹೊಂದಿದೆ.
Ketika Sharma : ನಟಿ ಕೇತಿಕಾ ಶರ್ಮಾ ತನ್ನ ಮಾದಕ ಸೌಂದರ್ಯದಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಫ್ಯಾನ್ಸ್ ಪಾಲೋಯಿಂಗ್ ಹೊಂದಿದ್ದಾರೆ. ಸದ್ಯ ಈ ಸುಂದರಿಗೆ ಟಾಲಿವುಡ್ನಲ್ಲಿ ಸಾಕಷ್ಟು ಆಫರ್ಗಳು ಬಂದಿದ್ದು, ಸಖತ್ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ಕೇತಿಕಾ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.