ಬಿಜೆಪಿ ನಾಯಕರೇ, ನಮ್ಮ ಕೈಗೆ ಬಡಿಗೆ ಕೊಟ್ಟು ಮತ್ತೆ ಮತ್ತೆ ಯಾಕೆ ಬಡಿಸಿಕೊಳ್ಳೀರಿ? ನಿಮ್ಮ ಸುಳ್ಳುಗಳನ್ನು ಬಯಲು ಮಾಡಲು ಅವಕಾಶ ಕೊಟ್ಟು ಸಮಾಜದ ಎದುರು ಯಾಕೆ ಬೆತ್ತಲಾಗುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
Kannada Madhyama: ನಿರ್ದೇಶಕ ಅಖಿಲ್ ಪುತ್ತೂರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಎರಡು ಹಾಡುಗಳಿವೆ. ಜನಗಳಿಗೆ ಗೊತ್ತಿಲ್ಲದ ಒಂದಷ್ಟು ವಿಷಯಗಳನ್ನು ಕನ್ನಡ ಮಾಧ್ಯಮ ಚಿತ್ರದಲ್ಲಿ ತಿಳಿಸುತ್ತೇವೆ. ಪ್ರಸ್ತುತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುತ್ತೇನೆ. ನಾನು ಯೋಧನಾಗಿ ಪಾತ್ರ ಮಾಡುತ್ತಿದ್ದೇನೆ ಎಂದರು.
CM Siddaramaiah:ಕಾಂಗ್ರೆಸ್ ಪರ ಜನಬೆಂಬಲ ನಿರೀಕ್ಷೆಗೂ ಮೀರಿ ಕಂಡುಬರುತ್ತಿದೆ. ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.ಗ್ಯಾರಂಟಿ ಯೋಜನೆಗಳು ಪ್ರತಿ ಮನೆಯನ್ನು ತಲುಪಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು 2014 ಹಾಗೂ 2019 ರಲ್ಲಿ ನೀಡಿದ್ದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ಇದು ಈ ಚುನಾವಣೆಯ ಟ್ರಂಪ್ ಕಾರ್ಡ್ ಎಂದು ತಿಳಿಸಿದರು.
Why Malashri Didn't act with vishnuvardhan: ಕ್ನನಡದ ಟಾಪ್ ನಟಿ ಮಾಲಾಶ್ರೀ ಸಾಕಷ್ಟು ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ.. ಆದರೆ ಈ ಚೆಲುವೆ ಸ್ಟಾರ್ ನಟ ದಿವಂಗತ ವಿಷ್ಣುವರ್ಧನ್ ಅವರೊಂದಿಗೆ ಮಾತ್ರ ನಟಿಸಲಿಲ್ಲ.. ಇದರ ಹಿಂದಿರೋ ಅಸಲಿ ಕಾರಣ ಏನು ಗೊತ್ತಾ?
ಚಿನ್ನದ ಅಂಗಡಿಗೆ ಬಂದ ಕಿಲಾಡಿ ಜೋಡಿ ಆಭರಣಗಳನ್ನ ನೋಡಿದ್ದೇ ನೊಡಿದ್ದು.. ಅಂಗಡಿ ಮಾಲೀಕ ಕೂಡ ಒಳ್ಳೆ ವ್ಯಾಪಾರ ಆಯ್ತು ಅನ್ನೋ ಖುಷಿಯಲ್ಲಿದ್ದ.. ಒಡವೆ ಕೊಟ್ಟು ಹಣವನ್ನು ಪಡೆದುಕೊಂಡಿದ್ದ... ಆನ್ ಲೈನ್ ನಲ್ಲಿ ಪೇಮೆಂಟ್ ಆಯ್ತಾ ಅಂತಾ ನೋಡಿದಾಗ್ಲೇ ಶಾಕ್ ಎದುರಾಗಿತ್ತು..
Namma Metro Purple Line Delayed: ಸಿಗ್ನಲಿಂಗ್ ಸಮಸ್ಯೆಯಿಂದ ಮೆಟ್ರೋ ಓಡಾಟ ವಿಳಂಬವಾಗುತ್ತಿದೆ. ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವಿನ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
Ram Mandir Pran Pratishtha: ಜನರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮವನ್ನು ನೇರಪ್ರಸಾರ ವೀಕ್ಷಿಸಲು ಹಾಗೂ ಈ ಐತಿಹಾಸಿಕ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಇಂದು ಶಾಲಾ-ಕಾಲೇಜು ಸೇರಿದಂತೆ ದೇಶದ ಪ್ರಮುಖ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.