Tuesday Remedies: ಹಿಂದೂ ಧರ್ಮ ಶಾಸ್ತ್ರಗಳಲ್ಲಿ ಮಂಗಳವಾರವನ್ನು ಹನುಮಾನಿಗೆ ಸಮರ್ಪಿಸಲಾಗಿದೆ. ಕೆಲಸದಲ್ಲಿ ಯಾವುದೇ ಅಡೆತಡೆಗಳು ಅಥವಾ ಆರ್ಥಿಕ ಬಿಕ್ಕಟ್ಟು ಇದ್ದರೆ ಮಂಗಳವಾರ ನಿಂಬೆ-ಲವಂಗ ಪರಿಹಾರಗಳನ್ನು ಪ್ರಯತ್ನಿಸಿ ನೋಡಿ. ನಿಮ್ಮ ಸಮಸ್ಯೆಗೆ ಖಂಡಿತವಾಗಿಯೂ ಪರಿಹಾರ ಲಭಿಸುತ್ತದೆ.
Hanuman Chalisa: ಮಂಗಳವಾರ ಅಥವಾ ಶನಿವಾರದಿಂದ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸಿ. 40 ದಿನಗಳ ಕಾಲ ನಿರಂತರವಾಗಿ ಪಠಿಸಬೇಕು. ಇದಲ್ಲದೆ ಪ್ರತಿ ಶನಿವಾರ ಮತ್ತು ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಬೇಕು.
Tuesday Remedies: ಹಿಂದೂ ಧರ್ಮದಲ್ಲಿ ದಾನಕ್ಕೆ ಬಹಳ ಮಹತ್ವವಿದೆ. ಅದರಲ್ಲೂ ಮಂಗಳವಾರದ ದಿನ ಕೆಲವು ಪದಾರ್ಥಗಳನ್ನು ದಾನ ಮಾಡುವುದರಿಂದ ಅಂತಹ ಮನೆಯಲ್ಲಿ ಧನ-ಸಂಪತ್ತು ತುಂಬಿ ತುಳುಕುತ್ತದೆ ಎಂದು ಹೇಳಲಾಗುತ್ತದೆ.
ಹನುಮ ದೇವರ ಆಶೀರ್ವಾದ ಪಡೆಯಲು ಮತ್ತು ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಲು ಜ್ಯೋತಿಷ್ಯದಲ್ಲಿ ಹಲವಾರು ಪರಿಹಾರ ಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ. ಈ ದಿನ ಭಕ್ತಿಯಿಂದ ಪೂಜಿಸಿದರೆ ಯಾವುದೇ ಒಬ್ಬ ವ್ಯಕ್ತಿಯು ಶನಿ ದೋಷದಿಂದ ಮುಕ್ತನಾಗುತ್ತಾನೆ. ಆತನ ಜಾತಕದ ಮೇಲೆ ಅಶುಭ ಗ್ರಹಗಳ ಪ್ರಭಾವವು ಕೊನೆಗೊಳ್ಳುತ್ತದೆ.
Tuesday Remedies: ಪ್ರತಿ ವಾರದಂತೆ ಮಂಗಳವಾರದ ಬಗ್ಗೆಯೂ ಜ್ಯೋತಿಷ್ಯದಲ್ಲಿ ಕೆಲವು ಕೆಲವು ಪರಿಹಾರಗಳನ್ನು ಉಲ್ಲೇಖಿಸಲಾಗಿದೆ. ಹನುಮಂತನಿಗೆ ಮೀಸಲಾದ ಮಂಗಳವಾರದಂದು ಕೆಲವು ಕ್ರಮಗಳನ್ನು ಕೈಗೊಳ್ಳುವುದರಿಂದ ಜೀವನದಲ್ಲಿ ಎದುರಾಗಿರುವ ನಾನಾ ರೀತಿಯ ಕಷ್ಟಗಳಿಂದ ಪರಿಹಾರ ಪಡೆಯಬಹುದು ಎಂದು ಹೇಳಲಾಗುತ್ತದೆ.
Mangal Dosh Upay: ಜ್ಯೋತಿಷ್ಯದ ಪ್ರಕಾರ, ಮಂಗಳವಾರದಂದು ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ಜಾತಕದಲ್ಲಿ ಮಂಗಳ ಗ್ರಹವನ್ನು ಬಲಪಡಿಸಬಹುದು. ಮಾತ್ರವಲ್ಲಿ ಇದರಿಂದ ಬಜರಂಗಬಲಿ ಹನುಮಂತನೂ ಸಂತೋಷಗೊಳ್ಳುತ್ತಾನೆ ಎಂದು ಹೇಳಲಾಗುತ್ತದೆ.
Tuesday Tips: ಮಂಗಳವಾರ ಮತ್ತು ಶನಿವಾರದಂದು ಬಜರಂಗಬಲಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುವುದರಿಂದ ಕಷ್ಟಗಳೆಲ್ಲವೂ ದೂರವಾಗಿ ಹನುಮಂತನ ಆಶೀರ್ವಾದ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಆದರೆ, ಮಂಗಳವಾರದಂದು ಕೆಲವು ಕೆಲಸಗಳನ್ನು ಮಾಡುವುದನ್ನು ತುಂಬಾ ಅಶುಭಕರ ಎಂದು ಪರಿಗಣಿಸಲಾಗಿದ್ದು ಇದರಿಂದ ಹನುಮಂತನು ಕೋಪಗೊಳ್ಳುತ್ತಾನೆ ಎನ್ನಲಾಗುವುದು. ಹಾಗಿದ್ದರೆ, ಮಂಗಳವಾರದಂದು ಯಾವ ಕೆಲಸಗಳನ್ನು ಮಾಡಬಾರದು ಎಂದು ತಿಳಿಯಿರಿ.
Tuesday Remedies: ಮಂಗಳವಾರವನ್ನು ಹನುಮಾನ್ ಜಿಯ ದಿನವೆಂದು ಪರಿಗಣಿಸಲಾಗುತ್ತದೆ. ನೀವು ಬಜರಂಗ ಬಲಿಯನ್ನು ಮೆಚ್ಚಿಸಲು ಬಯಸಿದರೆ ಮಂಗಳವಾರದಂದು ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಳ್ಳುವುದರಿಂದ ಅದು ಸಾಧ್ಯವಾಗುತ್ತದೆ.
Tuesday Remedies: ಮಂಗಳವಾರವನ್ನು ಭಜರಂಗ ಬಲಿ ಅಂದರೆ ಹನುಮಂತನ ದಿನ ಎಂದು ಕರೆಯಲಾಗುತ್ತದೆ. ಈ ದಿನ, ನೀವು ಯಾವುದೇ ನಿಷೇಧಿತ ಕೆಲಸವನ್ನು ಮರೆತೂ ಸಹ ಮಾಡಬಾರದು. ಹೀಗೆ ಮಾಡುವುದರಿಂದ ಮನೆಯಲ್ಲಿ ತೊಂದರೆಗೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ.
Tuesday Remedies: ಶನಿ ಮತ್ತು ಮಂಗಳ ಗ್ರಹಗಳು ಅಶುಭವಾಗಿದ್ದರೆ ಜೀವನವು ಅನೇಕ ತೊಂದರೆಗಳಿಂದ ಸುತ್ತುವರೆದಿರುತ್ತದೆ. ಆದರೆ ಹನುಮಂತನ ಕೃಪೆಯು ಈ ಎಲ್ಲಾ ತೊಂದರೆಗಳಿಂದ ರಕ್ಷಿಸುವುದು ಮಾತ್ರವಲ್ಲದೆ ಜೀವನವನ್ನು ಸಂತೋಷದಿಂದ ತುಂಬಿಸುತ್ತದೆ.
Tuesday Tips: ವಾರದ ಪ್ರತಿಯೊಂದು ದಿನವು ಒಂದೊಂದು ವಿಶೇಷತೆಯನ್ನು ಹೊಂದಿದೆ. ಪ್ರತಿ ದಿನಕ್ಕೂ ತನ್ನದೇ ಆದ ಮಹತ್ವವಿದ್ದು, ಅದರ ಹಿಂದೆ ಒಂದು ನಿಯಮವನ್ನೂ ಮಾಡಲಾಗಿದೆ. ಆ ನಿಯಮಗಳನ್ನು ಪಾಲಿಸುವುದರಿಂದ ಒಳ್ಳೆಯದಾಗುವುದು ಎಂಬ ನಂಬಿಕೆ. ಹಲವು ಸಂದರ್ಭಗಳಲ್ಲಿ ಕೆಲವು ದಿನ ಮಾಡುವ ಕೆಲ ಕೆಲಸಗಳಿಂದ ಜೀವನವು ಅನೇಕ ರೀತಿಯ ತೊಂದರೆಗಳಿಗೆ ಸಿಲುಕುವ ಸಾಧ್ಯತೆ ಇರುತ್ತದೆ.
Names Of Lord Hanuman - ಮಂಗಳವಾರ ಸಾಮಾನ್ಯವಾಗಿ ಶ್ರೀ ಹನುಮಂತನ (Lord Hanuman) ಪೂಜೆಯ ದಿನವೆಂದು ಪರಿಗಣಿಸಲಾಗಿದೆ. ಮಂಗಳದಲ್ಲಿ ಆತನನ್ನು ಪೂಜಿಸುವುದರಿಂದ ಪಾಪಗಳು ಮತ್ತು ದೋಷಗಳು ಹತ್ತಿರ ಸುಳಿಯುವುದಿಲ್ಲ ಮತ್ತು ಮನೆಯಲ್ಲಿ ಸಂತೋಷ ಮತ್ತು ಶಾಂತಿ ನೆಲೆಸುತ್ತದೆ ಎಂದು ನಂಬಲಾಗಿದೆ.
Tuesday Astro Tips: ಹನುಮಾನ್ ಜಿ ತನ್ನ ಭಕ್ತರ ತೊಂದರೆಗಳನ್ನು ತೆಗೆದುಹಾಕಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಇಂದು ಮಂಗಳವಾರ ಕೆಲವು ಕ್ರಮಗಳನ್ನು ತೆಗೆದುಕೊಂಡರೆ, ನೀವು ಎಲ್ಲಾ ದುಃಖಗಳಿಂದ ಆದಷ್ಟು ಬೇಗ ಮುಕ್ತಿ ಪಡೆಯಬಹುದು.
ಧರ್ಮ ಪುರಾಣಗಳು ಮತ್ತು ಜ್ಯೋತಿಷ್ಯಶಾಸ್ತ್ರದಲ್ಲಿ, ಪ್ರತಿದಿನ, ಕೆಲವು ಕೆಲಸಗಳನ್ನು ಶುಭವೆಂದು ವಿವರಿಸಲಾಗಿದ್ದರೆ, ಕೆಲವನ್ನು ಅಶುಭಕರ ಎಂದು ಬಣ್ಣಿಸಲಾಗಿದೆ. ಅದೇ ರೀತಿ ಮಂಗಳವಾರ ಕೆಲವು ವಸ್ತುಗಳನ್ನು ಖರೀದಿಸುವುದರಿಂದ ಮನೆಯಲ್ಲಿ ಅನಾರೋಗ್ಯ, ಬಡತನ ಕೂಡ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಭಗವಾನ್ ಹನುಮನಿಗೆ ಅರ್ಪಿತವಾದ ಈ ದಿನ ಕೆಲವು ವಸ್ತುಗಳನ್ನು ಖರೀದಿಸಬೇಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.