Ukraine-Russia War Update: ರಷ್ಯಾ-ಉಕ್ರೇನ್ ಯುದ್ಧದ ನಡುವೆ ಬೆಲಾರಸ್ನಲ್ಲಿ ಪರಮಾಣು ಅಸ್ತ್ರ ನಿಯೋಜನೆಯ ಹಿನ್ನೆಲೆ ವಿಶ್ವಾದ್ಯಂತ ಮತ್ತೊಮ್ಮೆ ಭೀತಿಯ ವಾತಾವರಣ ಪಸರಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದಿನ ನಿರ್ಧಾರದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಪೂರ್ವ ಯುರೋಪಿಯನ್ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಕುರಿತು ಉಕ್ರೇನ್ ಮತ್ತು ಯುಎಸ್ ಜೊತೆ ಮಾತುಕತೆ ನಡೆಸಲು ಮತ್ತು ಮಾತುಕತೆಗೆ ಮರಳಲು ಸಿದ್ಧ ಎಂದು ರಷ್ಯಾ ಚೀನಾಕ್ಕೆ ತಿಳಿಸಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯ ಶುಕ್ರವಾರ ತಿಳಿಸಿದೆ.
Russia's Biggest Attack On Ukraine: ರಷ್ಯಾ ಉಕ್ರೇನ್ ಮೇಲೆ ಇದುವರೆಗಿನ ಅತ್ಯಂತ ಭೇಕರ ದಾಳಿ ನಡೆಸಿದೆ. ಉಕ್ರೇನ್ ಪ್ರಕಾರ, ರಾಜಧಾನಿ ಕೀವ್ ಸೇರಿದಂತೆ ಇತರ ನಗರಗಳ ಮೇಲೆ 75 ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಲಾಯಿಗೆ. ಝೆಲೆನ್ಸ್ಕಿ ಅವರ ಕಚೇರಿಯ ಮೇಲೂ ದಾಳಿ ನಡೆಸಲಾಗಿದೆ ಎನ್ನಲಾಗಿದೆ.
ಅನೇಕ ಪಾಶ್ಚಿಮಾತ್ಯ ದೇಶಗಳು ರಷ್ಯಾದಿಂದ ಕಚ್ಚಾ ತೈಲವನ್ನು ರಫ್ತು ಮಾಡದಂತೆ ಭಾರತ ಸೇರಿದಂತೆ ಇತರ ದೇಶಗಳಿಗೆ ಒತ್ತಡ ಹೇರಲು ಪ್ರಯತ್ನಿಸುತ್ತಿವೆ. ಇದು ಉಕ್ರೇನ್ನೊಂದಿಗಿನ ಯುದ್ಧಕ್ಕೆ ರಷ್ಯಾ ಹಣವನ್ನು ನೀಡುತ್ತದೆ ಎಂಬುವುದು ಆ ದೇಶಗಳ ನಂಬಿಕೆಯಾಗಿದೆ.
Big Decision Of Ministry Of External Affairs In The Midst Of Fierce War - ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ (Ukraine Russia War) ಮಧ್ಯೆಯೇ, ಭಾರಗದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (Ministry Of External Affairs) ಮಹತ್ವದ ನಿರ್ಧಾರ ಕೈಗೊಂಡಿದೆ. ಉಕ್ರೇನ್ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು (Indian Embassy At Ukraine) ಪೋಲೆಂಡ್ಗೆ ಸ್ಥಳಾಂತರಿಸುವುದಾಗಿ ವಿದೇಶಾಂಗ ಸಚಿವಾಲಯ ಘೋಷಿಸಿದೆ.
Russia-Ukraine War:ರಷ್ಯಾದ ಬೆಂಗಾವಲು ವಾಹನವನ್ನು ಹಾದುಹೋಗಲು ಅವಕಾಶ ಮಾಡಿಕೊಡಲು ಮುಂದಾದಾಗ ಮಹಿಳೆ ವಲೇರಿಯಾ ಮಕ್ಸೆಟ್ಸ್ಕಾ, ಆಕೆಯ ತಾಯಿ ಮತ್ತು ಅವರ ಚಾಲಕನ ಮೇಲೆ ಟ್ಯಾಂಕ್ ಗುಂಡು ಹಾರಿಸಿದೆ ಎಂದು ವರದಿಯಾಗಿದೆ.
ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಈಗ ಹಲವಾರು ಭಾರತೀಯ ವಿದ್ಯಾರ್ಥಿಗಳು ಈಗ ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.ಹಲವಾರು ವಿದ್ಯಾರ್ಥಿಗಳಿಗೆ ಈಗ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಅವರು ಯುದ್ಧ ಪೀಡಿತ (Ukraine) ಪ್ರದೇಶದಲ್ಲಿ ಪರದಾಡುವಂತಾಗಿದೆ.
ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಈಗ ಹಲವಾರು ಭಾರತೀಯ ವಿದ್ಯಾರ್ಥಿಗಳು ಈಗ ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.ಹಲವಾರು ವಿದ್ಯಾರ್ಥಿಗಳಿಗೆ ಈಗ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಅವರು ಯುದ್ಧ ಪೀಡಿತ (Ukraine) ಪ್ರದೇಶದಲ್ಲಿ ಪರದಾಡುವಂತಾಗಿದೆ.
ನವೀನ್(Naveen) ಅಣ್ಣ ಸಹ ಗೋಲ್ಡ್ ಮೇಡಲಿಸ್ಟ್ ಇದ್ದಾರೆ. ಅವರಿಗೆ ಅನುಕಂಪದ ಆಧಾರದ ಮೇಲೆ ಒಂದು ಕೆಲಸ ಕೊಡಬೇಕು. ಅವರ ತಂದೆಯೂ ಸಹ ನಮ್ಮ ಮೀಸಲಾತಿ ಹೋರಾಟಕ್ಕೆ ಸಾಥ್ ಕೊಡೋದಾಗಿ ಹೇಳಿದ್ದಾರೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಭಾರತೀಯ ವಾಯುಪಡೆಯು ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಲು 'ಆಪರೇಷನ್ ಗಂಗಾ' ಎಂಬ ಕಾರ್ಯಾಚರಣೆಯ ಅಡಿಯಲ್ಲಿ ಸಿ -17 ವಿಮಾನಗಳನ್ನು ನಿಯೋಜಿಸುವ ಸಾಧ್ಯತೆ ಇದೆ.
ಬ್ರಿಟನ್ ಮತ್ತು ಇತರ ಮಿತ್ರರಾಷ್ಟ್ರಗಳಿಂದ ರಕ್ಷಣಾತ್ಮಕ ನೆರವು ಉಕ್ರೇನ್(Ukraine) ತಲುಪುವುದನ್ನು ಖಚಿತಪಡಿಸಿಕೊಳ್ಳಲು ತಾನು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಎಂದು ಜಾನ್ಸನ್ ತಿಳಿಸಿದ್ದಾರೆ.
ಭಾರತ ಸೇರಿದಂತೆ ಹೆಚ್ಚಿನ ದೇಶಗಳು ಉಕ್ರೇನ್ನಿಂದ ತಮ್ಮ ನಾಗರಿಕರನ್ನು ಸುರಕ್ಷಿತವಾಗಿ ಮರಳಿ ಕರೆತರಲು ತೊಡಗಿವೆ. ಉಕ್ರೇನ್ ಬಿಕ್ಕಟ್ಟಿನ ಕುರಿತು ಸತತ ಎರಡನೇ ದಿನವದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ರಕ್ಷಣಾ ಮುಖ್ಯಸ್ಥರಿಗೆ ಭಾನುವಾರ ದೇಶದ ಪರಮಾಣು ನಿರೋಧಕ ಪಡೆಗಳಿಗೆ ಹೆಚ್ಚಿನ ಎಚ್ಚರಿಕೆಯಿಂದ ಇರುವಂತೆ ಆದೇಶಿಸಿದ್ದಾರೆ. ಪಾಶ್ಚಾತ್ಯ ದೇಶಗಳು ತಮ್ಮ ದೇಶದ ವಿರೋಧಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
Ukraine-Russia War Updates: ರಷ್ಯಾದೊಂದಿಗೆ ನಡೆಯುತ್ತಿರುವ ಯುದ್ಧದ ನಡುವೆಯೇ ಜರ್ಮನಿ (Germany) ಉಕ್ರೇನ್ಗೆ (Ukraine) 1 ಸಾವಿರ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳು ಮತ್ತು 500 ಮೇಲ್ಮೈಯಿಂದ ಗಾಳಿಗೆ ಚಿಮ್ಮುವ ಕ್ಷಿಪಣಿಗಳನ್ನು ನೀಡಲಿದೆ. ಅಷ್ಟೇ ಅಲ್ಲ ಜರ್ಮನಿ ರಷ್ಯಾದ ವಿಮಾನಗಳಿಗಾಗಿ ತನ್ನ ವಾಯುಪ್ರದೇಶವನ್ನು ಸಹ ಮುಚ್ಚಲಿದೆ.
Ukraine Crisis - ಉಕ್ರೇನ್ ಆಕ್ರಮಣದಿಂದಾಗಿ, ರಷ್ಯಾ ವಿರುದ್ಧ ಅನೇಕ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ರಷ್ಯಾ ವಿರುದ್ಧ ನಿರ್ಣಯವನ್ನು ಮಂಡಿಸಿವೆ. ಆದರೆ ಅದನ್ನು ತಡೆಯಲು ರಷ್ಯಾ ಮತ್ತೊಮ್ಮೆ ತನ್ನ ವಿಟೋ ಅಧಿಕಾರವನ್ನು ಬಳಸಿದೆ (What Is Veto Power). ಉಕ್ರೇನ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.