World Health Day 2024 Theme: ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ವಿಶ್ವ ಆರೋಗ್ಯ ದಿನವನ್ನು ಆಚರಿಸುತ್ತಿದ್ದು, ಅಂದು ಜಾಗತಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವ ಮತ್ತು ಈ ವರ್ಷದ ಥೀಮ್ ತಿಳಿಯಿರಿ.
Poverty in India: 2005-06 ರಿಂದ 2019-21ರವರೆಗೆ ಭಾರತದಲ್ಲಿ 41.5 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. 2005-06ರಲ್ಲಿ ಭಾರತದಲ್ಲಿ ಸುಮಾರು 645 ಮಿಲಿಯನ್ ಜನರು ಬಡತನದಲ್ಲಿದ್ದರು.
China On Sajid Mir: 26/11 ದಾಳಿಯ ಮೋಸ್ಟ್ ವಾಂಟೆಡ್ ಲಷ್ಕರ್ ಉಗ್ರ ಸಾಜಿದ್ ಮಿರ್ ನನ್ನು ವಿಶ್ವಸಂಸ್ಥೆಯ ಜಾಗತಿಕ ಭಯೋತ್ಪಾದಕರ ಪಟ್ಟಿಯಲ್ಲಿ ಸೇರಿಸುವ ಪ್ರಸ್ತಾಪವನ್ನು ಚೀನಾ ತಡೆಹಿಡಿದಿದೆ.
Rishabh Shetty in United Nations: ಕಾಂತಾರ ಚಿತ್ರದ ಮೂಲಕ ಕನ್ನಡ ಚಲನಚಿತ್ರೋದ್ಯಮವನ್ನು ಬಾನೆತ್ತರಕ್ಕೆ ಕೊಂಡೊಂಯ್ದ ಕೀರ್ತಿ ರಿಷಬ್ ಶೆಟ್ಟಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ದಾದಾಸಾಹೇಬ್ ಫಾಲ್ಕೆ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023ರಲ್ಲಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಸಹ ರಿಷಬ್ ಗೆದ್ದಿದ್ದಾರೆ. ಕಾಂತಾರ ಸಿನಿಮಾದಲ್ಲಿ ಅವರ ಅಭಿನಯ ಕಂಡು ಇಡೀ ವಿಶ್ವವೇ ನಿಬ್ಬೆರಗಾಗಿದೆ.
India’s Women's Railway Station Railways: ವಿಶ್ವಸಂಸ್ಥೆ ಕೂಡ ಈ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದೆ. ರಾಜಸ್ಥಾನದ ಗಾಂಧಿ ನಗರ ರೈಲು ನಿಲ್ದಾಣವು 40 ಮಹಿಳಾ ಉದ್ಯೋಗಿಗಳನ್ನು ಹೊಂದಿದೆ. ಇದು ಪುರುಷ ಕೌಂಟರ್ಪಾರ್ಟ್ಸ್ಗಿಂತ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ದಿನದಲ್ಲಿ 50 ರೈಲುಗಳು ಈ ರೈಲು ನಿಲ್ದಾಣದ ಮೂಲಕ ಹಾದು ಹೋಗುತ್ತವೆ. ಇದರಲ್ಲಿ 24 ರೈಲುಗಳು ನಿಲ್ಲುತ್ತವೆ.
World Population: ಈ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆಯು ಬಿಡುಗಡೆ ಮಾಡಿದ ವಿಶ್ವಸಂಸ್ಥೆಯ ವಿಶ್ವ ಜನಸಂಖ್ಯೆಯ ನಿರೀಕ್ಷೆಗಳು 2022 ರಲ್ಲಿ ಇದನ್ನು ಬಹಿರಂಗಪಡಿಸಲಾಗಿದೆ
ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ನಾಯಕ ಶಾಹಿದ್ ಮಹಮೂದ್ನನ್ನು ಜಾಗತಿಕ ಭಯೋತ್ಪಾದಕ ಎಂದು ಪಟ್ಟಿ ಮಾಡುವ ವಿಶ್ವಸಂಸ್ಥೆಯಲ್ಲಿ ಭಾರತ ಮತ್ತು ಅಮೆರಿಕದ ಪ್ರಸ್ತಾವನೆಯನ್ನು ಚೀನಾ ಮತ್ತೊಮ್ಮೆ ತಡೆದಿದೆ.
ಮೊದಲ ಬಾರಿಗೆ, ಮಹಾತ್ಮಾ ಗಾಂಧಿಯವರು ವಿಶ್ವಸಂಸ್ಥೆಯಲ್ಲಿ ವಿಶೇಷವಾಗಿ ಕಾಣಿಸಿಕೊಂಡು ಶಿಕ್ಷಣದ ಬಗ್ಗೆ ತಮ್ಮ ಸಂದೇಶವನ್ನು ಹಂಚಿಕೊಂಡರು.ಅಕ್ಟೋಬರ್ 2 ರಂದು ಅಂತರಾಷ್ಟ್ರೀಯ ಅಹಿಂಸಾ ದಿನಾಚರಣೆಯನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಈ ಸಂದೇಶ ಬಂದಿದೆ.
Shehbaz Sharif : ಭೀಕರ ಪ್ರವಾಹವನ್ನು ಎದುರಿಸುತ್ತಿದ್ದರೂ ಪಾಕಿಸ್ತಾನದ ತಲೆಯಿಂದ ಕಾಶ್ಮೀರದ ಭೂತ ಮಾತ್ರ ದೂರವಾಗಿಲ್ಲ. ಇನ್ನೂ ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕಾಶ್ಮೀರದ ಬಗ್ಗೆ ಅಳಲು ತೋಡಿಕೊಂಡರು.
ಎಎನ್ಐ ಪ್ರಕಾರ, ಭೂಕಂಪನದಿಂದ ಭೂಕುಸಿತವೂ ಉಂಟಾಗಿದೆ. ಪಾಪುವಾ ನ್ಯೂ ಗಿನಿ ಭಾಗಗಳಲ್ಲಿ ವಿದ್ಯುತ್ ಕಡಿತವು ವರದಿಯಾಗಿದೆ. ಭೂಕಂಪನದ ಅನುಭವವು ಕೇಂದ್ರಬಿಂದುವಿನ ಸಮೀಪವಿರುವ ಕೌಂಟಿಗಳ ನಗರಗಳಿಂದ ಪೋರ್ಟ್ ಮೊರೆಸ್ಬಿಯ ರಾಜಧಾನಿಯವರೆಗೆ ವ್ಯಾಪಕವಾಗಿ ಹಬ್ಬಿದೆ ಎಂದು ತಿಳಿದುಬಂದಿದೆ.
ರಷ್ಯಾದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ಯುದ್ಧದಿಂದ ಉಕ್ರೇನ್ ದೇಶವನ್ನು ರಕ್ಷಿಸುವ ನಿಟ್ಟಿನಲ್ಲಿ ಈಗ ಅಮೆರಿಕಾದ ರಕ್ಷಣಾ ಇಲಾಖೆಯು ಉಕ್ರೇನ್ಗೆ ಹೆಚ್ಚುವರಿ 350 ಮಿಲಿಯನ್ ಡಾಲರ್ ಮೊತ್ತದ ತತಕ್ಷಣದ ಮಿಲಿಟರಿ ಸಹಾಯವನ್ನು ನೀಡುವುದಾಗಿ ಯುಎಸ್ ಸ್ಟೇಟ್ ಸೆಕ್ರೆಟರಿ ಆಂಟೋನಿ ಬ್ಲಿಂಕೆನ್ ಘೋಷಿಸಿದ್ದಾರೆ.
Russia-Ukraine Conflict - ವಿಶ್ವಾದ್ಯಂತದ ನಾಯಕರುಗಳು ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಗೆ ಪರಿಹಾರ ಹುಡುಕುವಲ್ಲಿ ತೊಡಗಿದ್ದಾರೆ. ಆದರೆ, ಆದರೆ, ಪೂರ್ವ ಮತ್ತು ಪಾಶ್ಚಿಮಾತ್ಯಗಳ ನಡುವಿನ ವೈಮನಸ್ಯ ಹೆಚ್ಚಾಗುತ್ತಲೇ ಇದೆ. ಉಕ್ರೇನ್ ಗಡಿಯಿಂದ ಪಡೆಗಳನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ರಷ್ಯಾದ ಹೇಳಿಕೆಯನ್ನು ನ್ಯಾಟೋ ಮಿತ್ರರಾಷ್ಟ್ರಗಳು ತಿರಸ್ಕರಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.