ಕಾಂಗ್ರೆಸ್ ಮುಖಂಡ ಶಶಿ ತರೂರ್ ಇಂದು ಕಾಶ್ಮೀರದ ಮೇಲೆ ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿ ವಿಶ್ವಸಂಸ್ಥೆಗೆ ಕೊಂಡೊಯ್ಯುವ ವಿಷಯದಲ್ಲಿ ಭಾರತದ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಒಗ್ಗಟ್ಟಾಗಿ ನಿಂತಿವೆ ಎಂದು ಹೇಳಿದ್ದಾರೆ.
"ಇದು ಮಕ್ಕಳು ಮತ್ತು ಹದಿಹರೆಯದವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ" ಎಂದು OCHA ಹೇಳಿದೆ. ಮಧ್ಯ ಅಮೆರಿಕಾದಲ್ಲಿ ಡೆಂಗ್ಯೂ ನಿವಾರಣೆಗಾಗಿ, ವಿಶ್ವಸಂಸ್ಥೆ ಮತ್ತು ಮಾನವ ಸಂಘಟನೆಗಳು ವೈದ್ಯಕೀಯ ಸರಬರಾಜು ಮತ್ತು ಸಲಕರಣೆಗಳಿಗಾಗಿ ಸರ್ಕಾರಕ್ಕೆ ಸಹಾಯ ಮಾಡುತ್ತಿವೆ.
ಭಾರತವು ಪಾಲೆಸ್ತಿನ್ ನೀತಿ ವಿಚಾರವಾಗಿ ಭಿನ್ನ ನಿಲುವು ತಾಳಿದೆ.ವಿಶ್ವಸಂಸ್ಥೆ ಆರ್ಥಿಕ ಮತ್ತು ಸಾಮಾಜಿಕ ಪರಿಷತ್ತು ಸಂಸ್ಥೆಯಲ್ಲಿ ಭಾರತ ಈಗ ಪಾಲೆಸ್ತಿನ್ ಮಾನವ ಹಕ್ಕು ಸಂಘಟನೆ ವಿರುದ್ದವಾಗಿ ಮತ ಚಲಾಯಿಸಿದೆ.ಈ ಹಿಂದೆ ಪ್ಯಾಲೇಸ್ಟಿನಿಯನ್ ಹಕ್ಕುಗಳ ಸಂಘಟನೆಗೆ ವಿಕ್ಷಕ ಸ್ಥಾನಮಾನವನ್ನು ನೀಡಿದ್ದಕ್ಕೆ ಇಸ್ರೇಲ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ಯುನೈಟೆಡ್ ನೇಷನ್ಸ್ ಕೇಂದ್ರ ವಿಪತ್ತು ಪರಿಹಾರ ನಿಧಿಯಿಂದ ಬರಗಾಲ ಪೀಡಿತ ಎಥಿಯೋಪಿಯಾ ಮತ್ತು ಕೀನ್ಯಾ ಹಾಗೂ ಸೋಮಾಲಿಯಾ, ನೀರು ಮತ್ತು ಆಹಾರ ಕೊರತೆಯ ಅಗತ್ಯತೆಗಳನ್ನು ಪೂರೈಸಲು ಒಟ್ಟು 4.5 ಕೋಟಿ ಡಾಲರ್ ಅನ್ನು ನಿಗದಿಪಡಿಸಿದೆ.
ಉಗ್ರ ಮಸೂದ್ ಅಜರ್ನನ್ನು ಕಪ್ಪು ಪಟ್ಟಿಗೆ ಸೇರಿಸುವುದು, ಜಾಗತಿಕ ಪ್ರವೇಶಕ್ಕೆ ನಿಷೇಧ ಹೇರುವುದು ಸೇರಿದಂತೆ ಆತನಿಗೆ ಸೇರಿದ ಸ್ವತ್ತುಗಳನ್ನು ಮುಟ್ಟುಗೋಲು ಹಾಕುವಂತೆ ಮಾಡಲು ಮೂರನೇ ಬಾರಿಗೆ ಪ್ರಯತ್ನ ನಡೆದಿದೆ.
ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಅನಂತ್ ಕುಮಾರ್, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕನ್ನಡದಲ್ಲಿ ಭಾಷಣ ಆರಂಭಿಸುವ ಮೂಲಕ ಕನ್ನಡ ನಾಡು, ನುಡಿಯ ಹಿರಿಮೆಯನ್ನು ಹೆಚ್ಚಿಸಿದ್ದರು.
ಭಾರತದ ಖ್ಯಾತ ಸರೋದ್ ಮಾಂತ್ರಿಕ ಅಮ್ಜದ್ ಅಲಿ ಖಾನ್ ಅವರು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿಶ್ವ ಸಂಸ್ಥೆಯ ದಿನದಂದು ಸಂಗೀತ ಕಚೇರಿ ಮೂಲಕ ನೆರೆದಿದ್ದವರನ್ನು ಮಂತ್ರ ಮುಗ್ದರನ್ನಾಗಿಸಿದರು.
2005-06 ರಿಂದ 2015-16ರ ನಡುವೆ ಒಂದು ದಶಕದಲ್ಲಿ 27 ದಶಲಕ್ಷ ಜನರು ಭಾರತದಲ್ಲಿ ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ವರದಿ ಹೇಳಿದೆ. ಇದು ಜಗತ್ತಿನಿಂದ ಬಡತನವನ್ನು ನಿರ್ಮೂಲನೆ ಮಾಡುವ ಭರವಸೆಯ ಸಂಕೇತವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.