ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿರುವ ಭಾರತವು ತನ್ನ ಸರಿಯಾದ ಸ್ಥಾನವನ್ನು ಮರಳಿ ಪಡೆಯಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ ಬೇರೆ ಅಲ್ಲ, ರಷ್ಯಾ ಬೇರೆಯಲ್ಲ. ಎರಡೂ ದೇಶಗಳು ಅಣ್ಣ-ತಮ್ಮನ ಥರ. ಭಾರತಕ್ಕೆ ಸ್ವತಂತ್ರ ಬಂದ ದಿನದಿಂದಲೂ ರಷ್ಯಾ ಉತ್ತಮ ಸಂಬಂಧ ಉಳಿಸಿಕೊಂಡಿದೆ. ಭಾರತ ಕೂಡ ರಷ್ಯಾ ಜೊತೆಗಿನ ನಂಟು ಬಿಟ್ಟುಕೊಡಲು ಸಿದ್ಧವಿಲ್ಲ. ಆದರೂ ಇದೇ ಮೊಟ್ಟ ಮೊದಲ ಬಾರಿಗೆ ರಷ್ಯಾ ವಿರುದ್ಧ ಭಾರತ ವಿಶ್ವಸಂಸ್ಥೆಯಲ್ಲಿ ಮತ ಹಾಕಿದ್ದೇಕೆ..? ಈ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಹಾಗಾದರೆ ಇದು ಕೂಡ ಭಾರತದ ಚಾಣಾಕ್ಷನ ನಡೆ ಯಾಕಾಗಿರಬಾರದು..? ಎಂಬ ಚರ್ಚೆ ಶುರುವಾಗಿದೆ. ಈ ಕುರಿತು ಒಂದು ಡೀಟೇಲ್ಸ್ ಓದೋಣ ಬನ್ನಿ.
Ukraine-Russia War Updates: ರಷ್ಯಾದೊಂದಿಗೆ ನಡೆಯುತ್ತಿರುವ ಯುದ್ಧದ ನಡುವೆಯೇ ಜರ್ಮನಿ (Germany) ಉಕ್ರೇನ್ಗೆ (Ukraine) 1 ಸಾವಿರ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳು ಮತ್ತು 500 ಮೇಲ್ಮೈಯಿಂದ ಗಾಳಿಗೆ ಚಿಮ್ಮುವ ಕ್ಷಿಪಣಿಗಳನ್ನು ನೀಡಲಿದೆ. ಅಷ್ಟೇ ಅಲ್ಲ ಜರ್ಮನಿ ರಷ್ಯಾದ ವಿಮಾನಗಳಿಗಾಗಿ ತನ್ನ ವಾಯುಪ್ರದೇಶವನ್ನು ಸಹ ಮುಚ್ಚಲಿದೆ.
Ukraine Crisis - ಉಕ್ರೇನ್ ಆಕ್ರಮಣದಿಂದಾಗಿ, ರಷ್ಯಾ ವಿರುದ್ಧ ಅನೇಕ ದೇಶಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ರಷ್ಯಾ ವಿರುದ್ಧ ನಿರ್ಣಯವನ್ನು ಮಂಡಿಸಿವೆ. ಆದರೆ ಅದನ್ನು ತಡೆಯಲು ರಷ್ಯಾ ಮತ್ತೊಮ್ಮೆ ತನ್ನ ವಿಟೋ ಅಧಿಕಾರವನ್ನು ಬಳಸಿದೆ (What Is Veto Power). ಉಕ್ರೇನ್
Russia-Ukraine Tension - ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ (UNSC) ರಷ್ಯಾವನ್ನು ಖಂಡಿಸುವ ನಿರ್ಣಯವನ್ನು ಬೆಂಬಲಿಸದ ಭಾರತ, ಚೀನಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ಗೆ ರಷ್ಯಾ ಧನ್ಯವಾದ ಹೇಳಿದೆ.
Russia-Ukraine Conflict - ವಿಶ್ವಾದ್ಯಂತದ ನಾಯಕರುಗಳು ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆಗೆ ಪರಿಹಾರ ಹುಡುಕುವಲ್ಲಿ ತೊಡಗಿದ್ದಾರೆ. ಆದರೆ, ಆದರೆ, ಪೂರ್ವ ಮತ್ತು ಪಾಶ್ಚಿಮಾತ್ಯಗಳ ನಡುವಿನ ವೈಮನಸ್ಯ ಹೆಚ್ಚಾಗುತ್ತಲೇ ಇದೆ. ಉಕ್ರೇನ್ ಗಡಿಯಿಂದ ಪಡೆಗಳನ್ನು ಹಿಂತೆಗೆದುಕೊಳ್ಳುತ್ತಿರುವುದಾಗಿ ರಷ್ಯಾದ ಹೇಳಿಕೆಯನ್ನು ನ್ಯಾಟೋ ಮಿತ್ರರಾಷ್ಟ್ರಗಳು ತಿರಸ್ಕರಿಸಿವೆ.
UNSC: ಅಫ್ಘಾನಿಸ್ತಾನದಲ್ಲಿ (Afghanistan) ತಾಲಿಬಾನ್ (Taliban) ಆಳ್ವಿಕೆಯ ನಂತರ, ಭಾರತದ ನೇತೃತ್ವದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು (United Nations Security Counsil) ಆಫ್ಘಾನ್ ಭೂಮಿಯನ್ನು ಬೇರೆ ಯಾವುದೇ ದೇಶದ ವಿರುದ್ಧ ಬಳಸಬಾರದೆಂಬ ನಿರ್ಣಯವನ್ನು ಅಂಗೀಕರಿಸಿದೆ.
UN Security Council Meeting: ಈ ಕುರಿತು ಹೇಳಿಕೆ ನೀಡಿರುವ ವಿಶ್ವಸಂಸ್ಥೆಯಲ್ಲಿ ಭಾರತದ ಮಾಜಿ ಖಾಯಂ ಪ್ರತಿನಿಧಿಯಾಗಿದ್ದ ಸೈಯ್ಯದ್ ಅಕ್ಬರುದ್ದೀನ್, ಆಗಸ್ಟ್ 9 ರಂದು ಜರುಗುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆ ಇದೆ ಎಂದಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯರಲ್ಲಿ ಒಂದಾಗಿರುವ ಚೀನಾ, ಅಂತರರಾಷ್ಟ್ರೀಯ ಭಯೋತ್ಪಾದಕರನ್ನು ಪಟ್ಟಿ ಮಾಡುವ ಯುಎನ್ಎಸ್ಸಿ 1267 (ಐಎಸ್ಐಎಲ್ (ದೇಶ್) ಮತ್ತು ಅಲ್-ಖೈದಾ) ನಿರ್ಬಂಧಗಳ ಸಮಿತಿಯ ಮುಖ್ಯಸ್ಥರಾಗಿ ಭಾರತ ನೇಮಕವಾಗುವುದಕ್ಕೆ ಅಡ್ಡಗಾಲಾಗಿದೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯರಾಗಿ ದೇಶವು ತನ್ನ ಎರಡು ವರ್ಷಗಳ ಅಧಿಕಾರಾವಧಿಯನ್ನು ಪ್ರಾರಂಭಿಸುತ್ತಿರುವುದರಿಂದ ಸೋಮವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪಾಲಿನಲ್ಲಿ ಭಾರತದ ಧ್ವಜವನ್ನು ಸ್ಥಾಪಿಸಲಾಗುವುದು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್ಎಸ್ಸಿ) ಖಾಯಂ ಸದಸ್ಯರಾಗಿ ಭಾರತವನ್ನು ಸೇರ್ಪಡೆಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಬಲವಾದ ಸಂದೇಶವನ್ನು ರವಾನಿಸಿದ್ದಾರೆ, ಭಾರತವನ್ನು ಜಾಗತಿಕ ನಿರ್ಧಾರ ತೆಗೆದುಕೊಳ್ಳುವ ರಚನೆಗಳಿಂದ ಎಷ್ಟು ಕಾಲ ದೂರವಿಡುವುದು ಎಂದು ಪ್ರಶ್ನಿಸಿದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಯೋತ್ಪಾದಕ ಪಟ್ಟಿಯಲ್ಲಿ ಹಿಂದೂ ಹೆಸರನ್ನು ಪಟ್ಟಿ ಮಾಡಲು ಪಾಕಿಸ್ತಾನ ಉತ್ಸುಕವಾಗಿದೆ. 2 ಭಾರತೀಯ ಪ್ರಜೆಗಳಾದ ಗೋಬಿಂದ ಪಟ್ನಾಯಕ್ ಮತ್ತು ಅಂಗರ ಅಪ್ಪಾಜಿಯನ್ನು ಯುಎನ್ ಭಯೋತ್ಪಾದಕ ಎಂದು ಪಟ್ಟಿ ಮಾಡಲು ಇಸ್ಲಾಮಾಬಾದ್ ಉತ್ಸುಕವಾಗಿತ್ತು, ಆದರೆ,ದೇಶವು ಯಾವುದೇ ಪುರಾವೆಗಳನ್ನು ನೀಡಲು ವಿಫಲವಾದ ಕಾರಣ ಈ ವಾರದ ಆರಂಭದಲ್ಲಿ ಬಿಡ್ ಅನ್ನು ತಿರಸ್ಕರಿಸಲಾಯಿತು.
ಭಾರತದ ವಿರುದ್ಧ ಪಾಕಿಸ್ತಾನದ ಮತ್ತೊಂದು ಅಸಹ್ಯ ಪಿತೂರಿ ವಿಫಲವಾಗಿದೆ. ವಿಶ್ವಸಂಸ್ಥೆಯಲ್ಲಿ ಯುನೈಟೆಡ್ ಕಿಂಗ್ಡಮ್, ಅಮೆರಿಕ, ಫ್ರಾನ್ಸ್, ಜರ್ಮನಿ ಮತ್ತು ಬೆಲ್ಜಿಯಂ ಪಾಕಿಸ್ತಾನದ ಹಕ್ಕುಗಳನ್ನು ತಿರಸ್ಕರಿಸಿದವು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ವ್ಯಾಪಕ ಬದಲಾವಣೆ ಬಯಸಿರುವ ಜಿ-4 ರಾಷ್ಟ್ರಗಳು ಒಗ್ಗಟ್ಟನ್ನು ಪ್ರದರ್ಶಿಸಿವೆ. ಜೊತೆಗೆ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯ ರಾಷ್ಟ್ರವಾಗಿರುವ ಚೀನಾವನ್ನು ತೀವ್ರವಾಗಿ ಗುರಿಯಾಗಿಸಲಾಗಿದೆ.
ಯುನೈಟೆಡ್ ಸ್ಟೇಟ್ಸ್, ಯುಕೆ ಮತ್ತು ಜರ್ಮನಿ ದೇಶಗಳು ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್ನಲ್ಲಿ ಚೀನಾವನ್ನು ಅಲ್ಲಿನ ವಾಯುವ್ಯ ಪ್ರಾಂತ್ಯದ ಕ್ಸಿನ್ಜಿಯಾಂಗ್ನಲ್ಲಿ ಉಯಿಘರ್ ಅಲ್ಪಸಂಖ್ಯಾತರ ವಿಚಾರವಾಗಿ ತರಾಟೆಗೆ ತಗೆದುಕೊಂಡಿವೆ.
ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾರತ ನೆರೆ ರಾಷ್ಟ್ರ ಪಾಕಿಸ್ತಾನದ ಹೆಸರನ್ನು ಉಲ್ಲೇಖಿಸದೆ ಅದನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ ಮತ್ತು ಭಯೋತ್ಪಾದನೆ ವಿರುದ್ಧ ಅಭಿಯಾನ ನಡೆಸುವಂತೆ ವಿಶ್ವದ ಇತರೆ ದೇಶಗಳಿಗೆ ಮನವಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.