ಪೌರತ್ವ ಮಸೂದೆಯನ್ನು ದೇಶದ ಸಂಸತ್ತು ಅಂಗೀಕರಿಸಿದೆ. ಅವರ ರಾಷ್ಟ್ರಪತಿಗಳ ಸಹಿಯೊಂದಿಗೆ, ಅದು ಈಗ ದೇಶದ ಕಾನೂನಾಗಿ ಮಾರ್ಪಟ್ಟಿದೆ. ಸಂಸತ್ತಿನಲ್ಲಿನ ಸೋಲನ್ನು ಮರೆಮಾಚುವ ಸಲುವಾಗಿ ಕೆಲವು ರಾಜಕೀಯ ಪಕ್ಷಗಳು ತಮ್ಮ ಕ್ಷೀಣಿಸುತ್ತಿರುವ ಮತ ಬ್ಯಾಂಕ್ ಮತ್ತು ಸರ್ಕಾರದೊಂದಿಗೆ ಜನರನ್ನು ಗೊಂದಲಗೊಳಿಸುವ ಮೂಲಕ ದೇಶದಲ್ಲಿ ಹಿಂಸಾತ್ಮಕ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮೂಲಗಳ ಪ್ರಕಾರ ಕಿಡಿಗೇಡಿಯಿಂದ ಬೇಸತ್ತು ಹೋದ ಶಾಲಾ ಬಾಲಕಿಯರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ದೂರು ದಾಖಲಿಸಿಕೊಂಡ ಆಂಟಿ-ರೋಮಿಯೋ ತಂಡದ ಮಹಿಳಾ ಪೇದೆ ಚಂಚಲ್ ಚೌರಾಸಿಯಾ ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ 8 ಜನರಲ್ಲಿ 5 ಜನರು ಒಂದೇ ಕುಟುಂಬಕ್ಕೆ ಸೇರಿದವರು. ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೊಸ ತುರ್ತು ಸಂಖ್ಯೆ(new emergency number) '112' ಅನ್ನು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕೃತವಾಗಿ ಬಿಡುಗಡೆ ಮಾಡಲಿದ್ದಾರೆ. 112 ತಾಂತ್ರಿಕವಾಗಿ ಹೆಚ್ಚು ಸುಧಾರಿತವಾಗಿದೆ ಮತ್ತು ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಯುಪಿ ಪೊಲೀಸರು ಭರವಸೆ ನೀಡಿದ್ದಾರೆ.
ಅಪಘಾತದ ಮಾಹಿತಿಯ ನಂತರ ಸ್ಥಳೀಯ ಶಾಸಕ ರಾಜೀವ್ ಕುಮಾರ್ ಸಿಂಗ್ ಕೂಡ ಗಾಯಗೊಂಡವರ ಸ್ಥಿತಿ ತಿಳಿಯಲು ಜಿಲ್ಲಾ ಆಸ್ಪತ್ರೆಗೆ ತಲುಪಿದ್ದಾರೆ. ಮೃತರ ಕುಟುಂಬಕ್ಕೆ ಮುಖ್ಯಮಂತ್ರಿ ಪರವಾಗಿ ಎರಡು ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಮತ್ತು ಗಾಯಾಳುಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಗೆ ಗಾಯಗೊಂಡ ಮಹಿಳೆಯ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಜವಾಬ್ದಾರಿಯನ್ನು ಪ್ರಿಯಾಂಕ ಗಾಂಧಿ ವಹಿಸಿದ್ದು, ಕ್ಷಣ ಕ್ಷಣಕ್ಕೂ ಆಕೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.
ಗಣರಾಜ್ಯೋತ್ಸವ ದಿನದಂದು ಉತ್ತರಪ್ರದೇಶದ ಕಾಸ್ಗಂಜ್ ನಲ್ಲಿ 22 ವರ್ಷದ ಯುವಕನೊಬ್ಬನ ಹತ್ಯೆಯ ನಂತರ ಹಿಂಸಾಚಾರ ಭುಗಿಲೆದ್ದ ಕಾರಣ, ನಗರದಲ್ಲಿ ಶಾಂತಿಗೆ ಭಂಗ ತಂದ 31 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.