Loksabha Election : ಬಿಜೆಪಿ ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮುಂದಿನ ಐದು ವರ್ಷಗಳವರೆಗೆ ದೇಶದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ಮುಂದುವರಿಸುವುದಾಗಿ ಭರವಸೆ ನೀಡಿದೆ.
ಮೃತರನ್ನು ನೀಲಂ ಗೋಯಲ್ (55), ಅವರ ಪುತ್ರ ಅಶುತೋಷ್ ಗೋಯಲ್ (35), ಮಂಜು ಬಿಂದಾಲ್ (58), ಅವರ ಪುತ್ರ ಹಾರ್ದಿಕ್ ಬಿಂದಾಲ್ (37), ಅವರ ಪತ್ನಿ ಸ್ವಾತಿ ಬಿಂದಾಲ್ (32) ಮತ್ತು ಅವರ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳು ಎಂದು ಗುರುತಿಸಲಾಗಿದೆ.
Viral Video: ವರದಿಗಳ ಪ್ರಕಾರ ತಾಜ್ಮಹಲ್ ಆವರಣದಲ್ಲಿ ಇಬ್ಬರು ಯುವತಿಯರ ಜೊತೆಗೂಡಿ ಯುವಕರು ರೀಲ್ಸ್ ಮಾಡುತ್ತಿದ್ದರಂತೆ. ಇದನ್ನು ಪ್ರಶ್ನಿಸಿದ CISF ಯೋಧ ರೀಲ್ಸ್ ಮಾಡದಂತೆ ಎಚ್ಚರಿಕೆ ನೀಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಈ ವೇಳೆ ತಾಳ್ಮೆ ಕಳೆದುಕೊಂಡ ಯೋಧ ಯುವಕ ಮತ್ತು ಯುವತಿಯ ಮೇಲೆ ಹಲ್ಲೆ ನಡೆಸಿದ್ದಾನೆ.
Cremation Guarantee for Criminals: ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುವವರು, ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವವರು ಸೇರಿ ಯಾವುದೇ ಕ್ರಿಮಿನಲ್ಗಳ ಅಂತ್ಯಸಂಸ್ಕಾರ ಮಾಡದೆ ಬಿಡುವುದಿಲ್ಲವೆಂದು ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
UP Viral News: ಆಕೆಯ ಸಂಬಂಧದ ಬಗ್ಗೆ ತಿಳಿದ ನಂತರ ಈ ದಂಪತಿ ನಡುವೆ ವಾಗ್ವಾದ ಪ್ರಾರಂಭವಾಗಿತ್ತು. ಮನೆಯ ಹಣಕಾಸಿನ ಪರಿಸ್ಥಿತಿಯಿಂದಾಗಿ ತಾನು ಮತ್ತೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಗಿ ಮಹಿಳೆ ಹೇಳಿದ್ದಾಳೆ.
ಯೋಗಿ ಸರ್ಕಾರದ ಉಚಿತ ಸಿಲಿಂಡರ್ ಯೋಜನೆ: ಉತ್ತರಪ್ರದೇಶದ ಸರ್ಕಾರವು 2023-24ನೇ ಸಾಲಿಗೆ ʼಪ್ರಧಾನ ಮಂತ್ರಿ ಉಜ್ವಲ ಯೋಜನೆʼ ಅಡಿಯಲ್ಲಿ 2,312 ಕೋಟಿ ರೂ.ಗಳ ಬಜೆಟ್ ಅನ್ನು ನಿಗದಿಪಡಿಸಿದೆ. ಈ ಯೋಜನೆಯಡಿ ರಾಜ್ಯದ 1.75 ಕೋಟಿ ಬಡ ಮಹಿಳೆಯರಿಗೆ ಪ್ರತಿ ವರ್ಷ ೨ ಉಚಿತ ಗ್ಯಾಸ್ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ.
UP Kasganj Accident: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಮತ್ತು ಗಾಯಗೊಂಡವರಿಗೆ ₹50,000 ಪರಿಹಾರ ಘೋಷಿಸಿದ್ದಾರೆ.
Retail inflation: 2025ರ ಹಣಕಾಸು ವರ್ಷದಲ್ಲಿ ಹಣದುಬ್ಬರದ ಅಂದಾಜನ್ನು ಶೇ.4.5ಕ್ಕೆ ಇಳಿಸಲಾಗಿದ್ದು, ಮೊದಲ ತ್ರೈಮಾಸಿಕದಲ್ಲಿ ಶೇ.5, 2ನೇ ತ್ರೈಮಾಸಿಕದಲ್ಲಿ ಶೇ.4, 3ನೇ ತ್ರೈಮಾಸಿಕದಲ್ಲಿ ಶೇ.4.6 ಮತ್ತು 4ನೇ ತ್ರೈಮಾಸಿಕದಲ್ಲಿ ಶೇ.4.7 ಇರಲಿದೆ.
ಬರೊಬ್ಬರಿ 5 ಶತಮಾನಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿದ್ದು, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ನಿನ್ನೆ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಸುಮಾರು 496 ವರ್ಷಗಳಿಂದ ಭಾರತದ ಕೋಟ್ಯಂತರ ನಾಗರಿಕರು ಕಾಣುತ್ತಿದ್ದ ರಾಮಮಂದಿರದ ಕನಸು ನನಸಾಗಿದೆ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಲಾಗಿದೆ.
ಅಯೋಧ್ಯೆ ಪೀಠದಲ್ಲಿ ವಿರಾಜಮಾನವಾದ ಶ್ರೀರಾಮ
ಇಂದಿನಿಂದ ಭಕ್ತರಿಗೆ ಶ್ರೀರಾಮನ ದರ್ಶನಕ್ಕೆ ಮುಕ್ತ
ಬೆಳ್ಳಂ ಬೆಳಗ್ಗೆ ಓಡೋಡಿ ಬಂದ ರಾಮ ಭಕ್ತರು
ಅಯೋಧ್ಯೆ ರಾಮಮಂದಿರದಲ್ಲಿ ಭಾರಿ ಜನಸ್ತೋಮ
1 ವರ್ಷಕ್ಕೆ 5 ಕೋಟಿ ಜನರು ದೇಗುಲಕ್ಕೆ ಭೇಟಿ ನಿರೀಕ್ಷೆ
ಅಯೋಧ್ಯೆ ಶ್ರೀರಾಮನಿಗಿಂದು ಪ್ರಾಣಪ್ರತಿಷ್ಠಾಪನೆ ಕೌಂಟ್ಡೌನ್
1100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮಂದಿರ ಉದ್ಘಾಟನೆ
ಮ12.30ರ ಮುಹೂರ್ತದಲ್ಲಿ ಬಾಲರಾಮ ಮೂರ್ತಿಗೆ ಪ್ರಾಣಪ್ರತಿಷ್ಠೆ
ರಾಮನ ವಿಗ್ರಹಕ್ಕೆ ವೇದಾಗಮ ಪಂಡಿತರಿಂದ ಪೂಜೆ ಕೈಂಕರ್ಯಗಳು
ಮಧ್ಯಾಹ್ನ 3.30ರ ವೇಳೆಗೆ ಎಲ್ಲ ಕಾರ್ಯಕ್ರಮಗಳು ಮುಕ್ತಾಯ
ಐದು ಶತಮಾನಗಳ ಕೋಟಿ ಕೋಟಿ ರಾಮ ಭಕ್ತರ ಅಪೂರ್ವ ಕ್ಷಣ
ಅಯೋಧ್ಯೆಯಲ್ಲಿಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ಶ್ರೀ ರಾಮನ ತವರಿನಲ್ಲಿ ಮತ್ತೆ ಮರುಕಳಿಸುತ್ತಿದೆ ʻರಾಮಯುಗʼ
ಮನೆ ಮನೆಯಲ್ಲೂ ಸಂಭ್ರಮ.. ದೇಶದೆಲ್ಲೆಡೆ ಹಬ್ಬದ ವಾತಾವರಣ
ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತರ
ಅಯೋಧೈಯಲ್ಲಿ ಭವ್ಯವಾದರಾಮಮಂದಿರ ಕಾಣುವ ಕೋಟ್ಯಂತರ ಭಕ್ತರ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲಕೊಡುವ ಸಮಯ ಸನ್ನಿಹಿತವಾಗಿದೆ. ಸುಪ್ರೀಂಕೋರ್ಟ್ ಅನು ಮತಿ ಮತ್ತು ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ವೈಭವೋಪೇತ ಸಮಾರಂಭದಲ್ಲಿ ಜರುಗಲಿದೆ.
ರಾಮ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ
ರಾಮನಗರಿಗೆ ಹರಿದು ಬಂತು ಗಣ್ಯಾತಿಗಣ್ಯರ ದಂಡು
ರಾಜಕೀಯ ಗಣ್ಯರು, ತಾರೆಯರು, ಸಾಧು ಸಂತರು,
ಸ್ವಾಮೀಜಿಗಳು ಸೇರಿ ಗಣ್ಯಾತಿ ಗಣ್ಯರು ಆಗಮನ
ಏಳು ಸುತ್ತಿನ ಕೋಟೆಯಾಗಿ ಬದಲಾದ ಅಯೋಧ್ಯಾ
Ayodhya Ram Mandir: ಹನುಮನೂರು ಕರ್ನಾಟಕದಿಂದ ಶ್ರೀರಾಮನೂರು ಅಯೋಧ್ಯೆಗೆ 12ಕ್ಕೂ ಹೆಚ್ಚು ರೈಲುಗಳೂ ಓಡಾಡಲಿವೆ. ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ರೈಲುಗಳನ್ನು ಆರಂಭಿಸಲು ನೈರುತ್ಯ ರೈಲ್ವೆ ಸಿದ್ಧತೆ ನಡೆಸಿದೆ.
January 22 Ayodhya: ಜನವರಿ 22 ರಂದು ಮಾತ್ರ ತಮ್ಮ ಶಸ್ತ್ರಚಿಕಿತ್ಸೆಯನ್ನು ಮಾಡುವಂತೆ ವೈದ್ಯರಿಗೆ ಮನವಿ ಮಾಡಿದ್ದಾರೆ. ಈ ದಿನದಂದು ತನ್ನ ಮುಂಬರುವ ಮಗುವನ್ನು ಸ್ವಾಗತಿಸಲು ಗರ್ಭಿಣೀ ಮಹಿಳೆಯರು ಬಯಸುತ್ತಿದ್ದಾರೆ.
Rajanikanth-Ayodhya: ಜನವರಿ 22 ರಂದು ಅಯೋಧ್ಯೆಯ ಅತ್ಯಂತ ಭವ್ಯವಾದ ರಾಮಮಂದಿರದ ಕುಂಬಾಭಿಷೇಕ ಸಮಾರಂಭ ನಡೆಯಲಿದೆ. ಅನೇಕ ಸೆಲೆಬ್ರಿಟಿಗಳಿಗೆ ಖುದ್ದು ಹಾಜರಾಗುವಂತೆ ಆಹ್ವಾನ ನೀಡಲಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.