ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದು 50-50 ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಝೀ ನ್ಯೂಸ್ ಗೆ ಮೂಲಗಳು ತಿಳಿಸಿವೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ವಾರಣಾಸಿಯಿಂದ ಕಣಕ್ಕೆ ಇಳಿಸುವ ಮೂಲಕ ದಲಿತರ ಮತಗಳನ್ನು ವಿಭಜನೆ ಮಾಡಲು ಮುಂದಾಗಿದ್ದಾರೆ ಎಂದು ಬಿಎಸ್ಪಿ ಮಾಯಾವತಿ ಆರೋಪಿಸಿದ್ದಾರೆ.
ಕಳೆದ ಐದು ವರ್ಷಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ತಮ್ಮ ಕ್ಷೇತ್ರದ ವಾರಣಾಸಿಯಲ್ಲಿ ಒಂದೇ ಹಳ್ಳಿಗೆ ಭೇಟಿ ನೀಡಲು ಸಮಯ ಸಿಕ್ಕಿಲ್ಲ ಎನ್ನುವುದು ಆಶ್ಚರ್ಯವಾಗುತ್ತದೆ ಎಂದು ಪ್ರಿಯಂಕಾ ಗಾಂಧಿ ಹೇಳಿದರು.
'ಕಾಶಿ ಆತಿಥ್ಯ'ದಡಿಯಲ್ಲಿ, ದೇಶಿಯ ಜನರಿಂದ ಪ್ರವಾಸಿಗರಿಗೆ ವಸತಿ ಸೌಕರ್ಯ ನೀಡಬೇಕೆಂದು ಕೇಳಲಾಗಿದೆ. ಇದರಿಂದಾಗಿ ಅವರು ಐತಿಹಾಸಿಕ ನಗರವಾದ ಬನಾರಸ್ ನಗರದಲ್ಲಿ ಇರುವ ಅವಕಾಶವನ್ನು ಪಡೆಯಬಹುದು.
ನರೇಂದ್ರ ದಾಮೋದರ ದಾಸ್ ಮೋದಿಯೆಂಬ ಅಶ್ವಮೇಧದ ಕುದುರೆಯನ್ನು ಕಟ್ಟಿಹಾಕಲು ಈಗ ಪ್ರತಿಪಕ್ಷಗಳು ಒಂದು ದೊಡ್ಡ ಧಾಳವನ್ನು ಉರುಳಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಆ ಧಾಳ ಹೇಗಿದೆ ಎಂದರೆ ಬಿಜೆಪಿಯಲ್ಲಿ ಇದ್ದು ಮೋದಿ ಸರ್ಕಾರಕ್ಕೆ ಸವಾಲಿನ ಮೇಲೆ ಸವಾಲು ಹಾಕುತ್ತಿದ್ದ ಶತ್ರುಘ್ನ ಸಿನ್ಹಾ ಈಗ ಪ್ರತಿಪಕ್ಷಗಳ ನೆಚ್ಚಿನ ಬಿಜೆಪಿ ವ್ಯಕ್ತಿ!
ಪ್ರತಿ ವರ್ಷ ನೂರಾರು ಭಕ್ತರು ಶಾಂತಿ ನೆಮ್ಮದಿಗಾಗಿ ಹಲವಾರು ಪವಿತ್ರ ಸ್ಥಳಗಳ ಹುಡುಕಾಟದಲ್ಲಿ ತೊಡಗುತ್ತಾರೆ.ಆ ಮೂಲಕ ಶಾಂತಿಯುತ ಪರಿಸರ ಮತ್ತು ಪವಿತ್ರ ಧಾರ್ಮಿಕ ಸ್ಥಳಗಳಿಗೆ ಭೇಟಿ ನಿಡುವ ಮೂಲಕ ಜನರು ತಮ್ಮ ಆಧ್ಯಾತ್ಮಿಕ ನೆಮ್ಮದಿಯನ್ನು ಕಂಡುಕೊಳ್ಳುತ್ತಾರೆ.
ಹಾಗಾದರೆ ಈಗ ನಾವು ನೀವು ಜೀವನದಲ್ಲಿ ನೋಡಲೇಬೇಕಾದ ಕೆಲವು ಮಹತ್ವದ ಧಾರ್ಮಿಕ ಸ್ಥಳಗಳ ಮಾಹಿತಿಯನ್ನು ನೀಡುತ್ತೇವೆ.ಈಗಲೇ ರೇಲ್ವೆ ಅಥವಾ ಫ್ಲೈಟ್ ಟಿಕೆಟ್ ನ್ನು ಈ ಸ್ಥಳಗಳನ್ನು ಭೇಟಿ ಮಾಡಲು ಕಾಯ್ದಿರಿಸಿ.
ಸ್ವರ್ಣ ಮಂದಿರ-
By accepting cookies, you agree to the storing of cookies on your device to enhance site navigation, analyze site usage, and assist in our marketing efforts.