Daan Niyam: ದಾನ ಮಾಡುವುದಕ್ಕಿಂತ ಬೇರೆ ಪುಣ್ಯದ ಕೆಲಸವಿಲ್ಲ. ಆದರೆ, ನೀವು ಕೆಲವು ವಸ್ತುಗಳನ್ನು ದಾನ ಮಾಡುವುದರಿಂದ ಸಂಪತ್ತಿನ ದೇವತೆ ಲಕ್ಷ್ಮಿ ದೇವಿ ಮತ್ತು ನ್ಯಾಯದ ದೇವರು ಶನಿ ದೇವ ಇಬ್ಬರೂ ಕೋಪಗೊಳ್ಳಬಹುದು.
Vastu Tips: ವಾಸ್ತು ಶಾಸ್ತ್ರದಲ್ಲಿ ಕೇವಲ ಮನೆಯೊಳಗೆ ಯಾವ ವಸ್ತು ಎಲ್ಲಿರಬೇಕು ಎಂಬುದರ ಬಗ್ಗೆ ಮಾತ್ರವಲ್ಲದೆ, ಮನೆ ಮುಂದೆ ಯಾವ ಗಿಡಗಳಿದ್ದರೆ ಶುಭ, ಯಾವ ಗಿಡಗಳು ಇರಬಾರದು ಎಂಬುದನ್ನೂ ಸಹ ಉಲ್ಲೇಖಿಸಲಾಗಿದೆ.
Lucky Painting: ವಾಸ್ತು ಶಾಸ್ತ್ರದ ಪ್ರಕಾರ, ಮನಕ್ಕೆ ಮುದ ನೀಡುವ ಕೆಲವು ಚಿತ್ರಗಳು ಮನೆಯಲ್ಲಿದ್ದರೆ ಅವು ನಮ್ಮ ಮಲಗಿರುವ ಅದೃಷ್ಟವನ್ನೂ ಜಾಗೃತ ಗೊಳಿಸುತ್ತವೆ ಎಂದು ಹೇಳಲಾಗುತ್ತದೆ.
Tulsi Vastu Tips: ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡದ ಬಳಿ ಕೆಲವು ಗಿಡಗಳನ್ನು ಇಡಬಾರದು. ಇದರ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಂಡರೆ ನಿಮ್ಮ ಮನೆಯ ಶಕ್ತಿಯನ್ನು ಧನಾತ್ಮಕವಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ನಿಮ್ಮ ಜೀವನವು ಸಂತೋಷದಿಂದ ಕೂಡಿರುತ್ತದೆ.
Astro Tips: ಧರ್ಮ ಗ್ರಂಥಗಳಲ್ಲಿ ಶಿವ ಮಟ್ಟುನ್ ನಂದಿಯ ವಿಶೇಷತೆ ಬಗ್ಗೆ ಹಲವು ಕಥೆಗಳಿವೆ. ಯಾವುದೇ ಮನೆಯಲ್ಲಿ ಶಿವಲಿಂಗವನ್ನು ಸ್ಥಾಪಿಸುವಾಗ ಇದರೊಂದಿಗೆ ನಂದಿಯನ್ನು ಕೂಡ ಪ್ರತಿಷ್ಠಾಪಿಸಬೇಕು. ಇಲ್ಲದಿದ್ದರೆ ಅದನ್ನು ಅಪೂರ್ಣ ಎಂದು ಹೇಳಲಾಗುತ್ತದೆ. ಆದರೆ, ಮನೆಯಲ್ಲಿ ನಂದಿ ವಿಗ್ರಹವನ್ನು ಪ್ರತಿಷ್ಠಾಪಿಸುವಾಗ ಕೆಲವು ವಿಷಯಗಳ ಬಗ್ಗೆಯೂ ನಿಗಾ ವಹಿಸಬೇಕು.
ಭಾರತೀಯ ಗಣಿತ, ವಾಸ್ತು ಶಾಸ್ತ್ರ, ಪಶು ಆಯುರ್ವೇದ, ಭಾರತೀಯ ಮನೋವಿಜ್ಞಾನ ಮತ್ತು ಯೋಗ ಸೇರಿದಂತೆ ಭಾರತೀಯ ಜ್ಞಾನ ವ್ಯವಸ್ಥೆಯ ವಿವಿಧ ಕ್ಷೇತ್ರಗಳಲ್ಲಿ ಕೋರ್ಸ್ಗಳನ್ನು ಅಭಿವೃದ್ಧಿಪಡಿಸಲು ವಿಶೇಷ ಕೇಂದ್ರಗಳನ್ನು ಸ್ಥಾಪಿಸಲು ದೇಶಾದ್ಯಂತ 17 ಉನ್ನತ ಶಿಕ್ಷಣ ಸಂಸ್ಥೆಗಳಿಂದ ಕೇಂದ್ರ ಸರ್ಕಾರವು ಪ್ರಸ್ತಾವನೆಗಳನ್ನು ಆಯ್ಕೆ ಮಾಡಿದೆ.
Samutrika Shastra Tips: ಶರೀರದ ಮೇಲೆ ರೋಮಗಳಿರುವುದು ಒಂದು ಸಾಮಾನ್ಯ ಸಂಗತಿಯಾಗಿದೆ. ಕೆಲ ಜನರ ಶರೀರದ ಮೇಲೆ ಕಡಿಮೆ ರೋಮಗಳಿದ್ದರೆ, ಇನ್ನೂ ಕೆಲವರ ಮೈಮೇಲೆ ಅಧಿಕ ರೋಮಗಳಿರುತ್ತವೆ. ಜೋತಿಷ್ಯ ಶಾಸ್ತ್ರ ಹಾಗೂ ಸಾಮುದ್ರಿಕ ಶಾಸ್ತ್ರಗಳಲ್ಲಿ ಶರೀರದ ಮೇಲೆ ಇರುವ ರೋಮಗಳ ಸ್ಥಿತಿಯನ್ನು ಆಧರಿಸಿ ಹಲವು ಶುಭ ಹಾಗೂ ಅಶುಭ ಸಂಕೇತಗಳ ಕುರಿತು ವರ್ಣಿಸಲಾಗಿದೆ (Spiritual News In Kannada).
Astro tips : ಹೋಮ ಹವನ ಮಾಡುವುದರಿಂದ ವಾತಾವರಣವನ್ನು ಶುದ್ಧಗೊಳಿಸುತ್ತದೆ, ಕೆಟ್ಟ ಶಕ್ತಿಗಳನ್ನು ನಾಶಪಡಿಸುತ್ತದೆ ಮತ್ತು ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ತುಂಬುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಹವನ ಬೂದಿಯೂ ಸಹ ಅನೇಕ ಪ್ರಯೋಜನಗಳನ್ನು ಹೊಂದಿದೆ.
Vastu Tips: ಜೀವನದಲ್ಲಿ ಯಾವುದಕ್ಕೂ ಕೊರತೆ ಇರದಂತೆ ಬದುಕಬೇಕು ಎಂಬುದು ಎಲ್ಲರ ಬಯಕೆ ಆಗಿರುತ್ತದೆ. ವಾಸ್ತು ಶಾಸ್ತ್ರದಲ್ಲೂ ಇದಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಹೇಳಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಊಟ ಬಡಿಸುವಾಗ ಕೆಲವು ವಿಷಯಗಳ ಬಗ್ಗೆ ವಿಶೇಷ ಗಮನ ಹರಿಸುವುದರಿಂದ ಅಂತಹ ಮನೆಯಲ್ಲಿ ಎಂದಿಗೂ ಕೂಡ ಧನ-ಧಾನ್ಯಗಳಿಗೆ ಕೊರತೆಯೇ ಇರುವುದಿಲ್ಲ ಎಂದು ಹೇಳಲಾಗುತ್ತದೆ.
Tulsi Vastu Tips: ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನಮಾನ ಪಡೆದಿರುವ ತುಳಸಿ ಸಸ್ಯದಲ್ಲಿ ಸಂಪತ್ತಿನ ದೇವತೆ ತಾಯಿ ಲಕ್ಷ್ಮಿ ನೆಲೆಸಿದ್ದಾಳೆ ಎಂಬ ನಂಬಿಕೆ ಇದೆ. ತುಳಸಿ ಸಸ್ಯಕ್ಕೆ ಸಂಬಂಧಿಸಿದ ಕೆಲವು ಪರಿಹಾರಗಳು ಜೀವನದಲ್ಲಿ ಧನಾತ್ಮಕ ಶಕ್ತಿಯನ್ನು ತರುತ್ತದೆ ಎಂದು ನಂಬಲಾಗಿದೆ.
Shankha Pushpi Vastu Tips: ಕೆಲವು ಸಸ್ಯಗಳನ್ನು ವಾಸ್ತು ಶಾಸ್ತ್ರದಲ್ಲಿ ತುಂಬಾ ಅದೃಷ್ಟ ತರುವ ಮತ್ತು ಮಂಗಳಕರವೆಂದು ವಿವರಿಸಲಾಗಿದೆ. ಮನೆಯಲ್ಲಿ ಈ ಗಿಡಗಳನ್ನು ತಂದು ನೆಡುವುದರಿಂದ ತಾಯಿ ಲಕ್ಷ್ಮಿಯ ಆಶೀರ್ವಾದದಿಂದ ಹಣದ ಸುರಿಮಳೆ ಆರಂಭವಾಗುತ್ತದೆ ಮತ್ತು ಆರ್ಥಿಕ ಮುಗ್ಗಟ್ಟು ನಿವಾರಣೆಯಾಗುತ್ತದೆ ಎನ್ನಲಾಗುತ್ತದೆ (Spiritual News In Kannada).
Vastu Tips for House: ಮನೆ ಕಟ್ಟುವಾಗ ಅದು ಎಲ್ಲಾ ರೀತಿಯಿಂದಲೂ ನಮಗೆ ಶುಭವಾಗಿರಬೇಕೆಂದು ಬಯಸುತ್ತೇವೆ. ಹೀಗಾಗಿ ಮನೆ ಕಟ್ಟಬೇಕಾದರೆ ಕೆಲವು ಪ್ರಮುಖ ಅಂಶಗಳನ್ನು ಗಮನಿಸಬೇಕು. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
Vastu Tips For Dustbin: ವಸ್ತುಗಳನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಉತ್ತಮ ಫಲಿತಾಂಶಗಳು ಸಿಗುತ್ತವಂತೆ. ಒಂದು ವೇಳೆ ಇಡಬೇಕಾದ ಸ್ಥಳದಲ್ಲಿ ಇಡದೆ ಬೇರೆ ಸ್ಥಳದಲ್ಲಿ ವಸ್ತುಗಳನ್ನು ಇಟ್ಟರೆ ನಕಾರಾತ್ಮಕ ಫಲಿತಾಂಶಗಳು ಸಿಗುತ್ತವೆ.
ಮನಿ ಪ್ಲಾಂಟ್ ವಾಸ್ತು: ಮನಿ ಪ್ಲಾಂಟ್ ಅನ್ನು ಹಣವನ್ನು ಆಕರ್ಷಿಸುವ ಸಸ್ಯ ಎಂದು ಪರಿಗಣಿಸಲಾಗುತ್ತದೆ. ಮನಿ ಪ್ಲಾಂಟ್ ಇರುವ ಮನೆಯಲ್ಲಿ ಸಮೃದ್ಧಿಯ ಮಳೆಯಾಗುತ್ತದೆ. ಆದರೆ ಮನಿ ಪ್ಲಾಂಟ್ ಬಗ್ಗೆ ಕೆಲವು ತಪ್ಪು ಕಲ್ಪನೆಗಳಿವೆ, ಅವುಗಳ ಸರಿಯಾದ ಉತ್ತರಗಳನ್ನು ತಿಳಿದುಕೊಳ್ಳಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.