Vastu Tips For Plants: ಶ್ರಾವಣ ಮಾಸದಲ್ಲಿ ಕೆಲವು ಗಿಡಗಳನ್ನು ಪೂಜಿಸುವುದು ಮತ್ತು ಮನೆಯಲ್ಲಿ ನೆಡುವುದು ತುಂಬಾ ಮಂಗಳಕರವಾಗಿದೆ. ಈ ಸಸ್ಯಗಳು ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತವೆ. ಶ್ರಾವಣ ಮಾಸದಲ್ಲಿ ಮನೆಯಲ್ಲಿ ಯಾವ ಗಿಡ ನೆಟ್ಟರೆ ಹಣವು ಅಯಸ್ಕಾಂತದಂತೆ ಆಕರ್ಷಿಸುತ್ತದೆ ಅನ್ನೋದರ ಬಗ್ಗೆ ತಿಳಿಯಿರಿ.
Wall Clock Vastu Tips: ಗೋಡೆಯ ಗಡಿಯಾರದಲ್ಲಿ ಧೂಳು ಸಂಗ್ರಹಗೊಳ್ಳದಂತೆ ನೋಡಿಕೊಳ್ಳಿರಿ. ಕಾಲಕಾಲಕ್ಕೆ ಅದನ್ನು ಸ್ವಚ್ಛಗೊಳಿಸುತ್ತಿರಬೇಕು. ಗಡಿಯಾರವನ್ನು ಮನೆಯ ಪೂರ್ವ, ಉತ್ತರ ಮತ್ತು ಪಶ್ಚಿಮದಲ್ಲಿ ಮಾತ್ರ ಇರಿಸಬೇಕು.
Vastu Plant For Bedroom: ಕೆಲವೊಮ್ಮೆ ವೈವಾಹಿಕ ಜೀವನದಲ್ಲಿ ಜಗಳಕ್ಕೆ ಕಾರಣವನ್ನು ಕಂಡುಹಿಡಿಯುವುದು ಸುಲಭವಲ್ಲ. ಕೆಲವೊಮ್ಮೆ ಅದರ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಪತಿ-ಪತ್ನಿಯರ ಮಧುರ ಜೀವನಕ್ಕೆ ಕಂಟಕವಾಗಿ ಕಾರ್ಯನಿರ್ವಹಿಸುವ ಕೆಲವು ಸಸ್ಯಗಳ ಬಗ್ಗೆ ವಾಸ್ತು ಶಾಸ್ತ್ರವು ಉಲ್ಲೇಖಿಸಿದೆ. ಈ ಸಸ್ಯಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿರಿ.
ಭಜರಂಗಬಲಿಗೆ ಪ್ರಿಯವಾದುದು ಎಂದರೆ ವೀಳ್ಯದೆಲೆಯ ಹಾರ. ಮಂಗಳವಾರ ಯಾವುದಾದರೂ ಹನುಮಂತನ ಗುಡಿಗೆ ಹೋಗಿ ವೀಳ್ಯದ ಹಾರವನ್ನು ಕಾಣಿಕೆಯಾಗಿ ನೀಡಿದರೆ ಉದ್ಯೋಗ, ಶನಿ ವಕ್ರದೃಷ್ಟಿ, ವಿದ್ಯಾಭ್ಯಾಸ ಮತ್ತು ಹಣಕಾಸಿನ ತೊಂದರೆಗಳು ಇತ್ಯಾದಿ ಸಂಕಷ್ಟಗಳಿಂದ ಪರಿಹಾರ ಸಿಗುತ್ತದೆ.
Money Plant Vastu: ಮನಿ ಪ್ಲಾಂಟ್ ಸಂಪತ್ತನ್ನು ಆಕರ್ಷಿಸುತ್ತದೆ ಎಂದು ನಂಬಲಾಗಿದೆ. ವಾಸ್ತು ಪ್ರಕಾರ, ಯಾವ ದಿಕ್ಕಿನಲ್ಲಿ ಮನಿ ಪ್ಲಾಂಟ್ ಇಡಬೇಕು ಎಂಬುದನ್ನು ತಿಳಿಯುವುದು ಬಹಳ ಮುಖ್ಯ.
Vastu Tips For Growth in Career: ಶನಿವಾರ ʼಓಂ ಶನೈಶ್ಚರಾಯ ನಮಃ' ಎನ್ನುವ ಮಂತ್ರ ಜಪ ಮಾಡುತ್ತಾ ಶನಿದೇವರ ಪೂಜೆ ಮಾಡಿದರೆ ಉತ್ತಮ. ಶನಿ ದೇವರಿಗೆ ಸಂಬಂಧಿಸಿದ ಈ ಮಂತ್ರವನ್ನು 108 ಬಾರಿ ಜಪಿಸಬೇಕು & ಭಕ್ತಿಯಿಂದ ಶನಿದೇವರ ಪೂಜೆ ಮಾಡಬೇಕು. ಇದರಿಂದ ಶನಿದೇವರ ವಕ್ರದೃಷ್ಟಿಯಿದ್ದರೂ ಕೊಂಚ ಮಟ್ಟಿಗೆ ತಗ್ಗಬಹುದು.
Astro Tips: ಜ್ಯೋತಿಷ್ಯ ಶ್ತಾಸ್ರದ ಪ್ರಕಾರ, ಪ್ರತಿ ವಸ್ತುವಿಗೂ ಶಕ್ತಿ ಇರುತ್ತದೆ. ನಾವು ಬೇರೆಯವರು ಬಳಸಿದ ಕೆಲವು ವಸ್ತುಗಳನ್ನು ಬಳಸುವುದರಿಂದ ದುರಾದೃಷ್ಟ ಹೆಗಲೇರುತ್ತದೆ ಎನ್ನಲಾಗುತ್ತದೆ.
Kitchen Vastu: ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆ ಮನೆಯಲ್ಲಿ ವಾಸ್ತು ದೋಷವಿದ್ದರೆ ಅದು ಮನೆಯ ಹಣಕಾಸಿನ ಸ್ಥಿತಿ, ವೃತ್ತಿ ಬದುಕಿನ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತದೆ. ಇದರಿಂದ ಜೀವನದಲ್ಲಿ ನಾನಾ ರೀತಿಯ ಸಂಕಷ್ಟಗಳು ಎದುರಾಗಬಹುದು. ಇದನ್ನು ತಪ್ಪಿಸಲು ಅಡುಗೆ ಮನೆಯಲ್ಲಿ ಕೆಲವು ವಿಚಾರಗಳ ಬಗ್ಗೆ ವಿಶೇಷ ಗಮನ ವಹಿಸಬೇಕು.
Broom Vastu Tips: ಒಂದು ವೇಳೆ ಮನೆಗೆ ಹೊಸ ಪೊರಕೆಯನ್ನು ಖರೀದಿ ಮಾಡಬೇಕು ಎನ್ನುವಂತಹ ಪ್ಲ್ಯಾನ್ ಇದ್ದರೆ ಶುಕ್ರವಾರ ಹಾಗೂ ಮಂಗಳವಾರದ ದಿನದಂದು ಖರೀದಿಸಬೇಕು. ಇದರಿಂದ ತಾಯಿ ಲಕ್ಷ್ಮಿದೇವಿಯ ಕೃಪೆ ನಿಮ್ಮ ಜೀವನದಲ್ಲಿ ಇರುತ್ತದೆ. ಇನ್ನೂ ಅಕ್ಷಯ ತೃತೀಯದ ದಿನದಂದು ಕೂಡ ನೀವು ಪೊರಕೆಯನ್ನು ಖರೀದಿ ಮಾಡುವುದು ಸಾಕಷ್ಟು ಶುಭ ಎಂಬುದಾಗಿ ಪರಿಗಣಿಸಲಾಗುತ್ತದೆ.
Vastu Shastra For Kitchen: ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಪ್ರತಿ ಜಾಗಕ್ಕೂ ಅದರದ್ದೇ ಆದ ವಿಶೇಷತೆ ಇದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯ ಅಡುಗೆ ಮನೆಯಲ್ಲಿ ಸಿಂಕ್ಗೆ ಸಂಬಂಧಿಸಿದಂತೆ ಕೆಲವು ವಿಚಾರಗಳ ಬಗ್ಗೆ ನಿಗಾವಹಿಸದಿದ್ದರೆ ಅದು ವಾಸ್ತು ದೋಷಕ್ಕೆ ಕಾರಣವಾಗಬಹುದು.
ವಾಸ್ತು ಶಾಸ್ತ್ರದ ಪ್ರಕಾರ, ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಈ ಐದು ಪ್ರಮುಖ ವಿಷಯಗಳನ್ನು ಕಾಳಜಿ ವಹಿಸದಿದ್ದರೆ, ಒಬ್ಬ ವ್ಯಕ್ತಿಯು ಪ್ರತಿದಿನ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇದಕ್ಕಾಗಿ ಯಾವ ಐದು ವಿಶೇಷ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ ಬನ್ನಿ!
Vastu Tips for Plants: ಮನೆಯ ಮುಂದೆ ಮರ-ಗಿಡಗಳನ್ನು ನೆಡುವುದರಿಂದ ಶುದ್ಧ ಗಾಳಿಯ ಜೊತೆಗೆ ಸಕಾರಾತ್ಮಕತೆಯೂ ದೊರೆಯುತ್ತದೆ. ಆದರೆ, ವಾಸ್ತು ಪ್ರಕಾರ, ಕೆಲವು ಗಿಡ-ಮರಗಳನ್ನು ಮನೆ ಮುಂದೆ ನೆಡುವುದನ್ನು ತುಂಬಾ ಶುಭ ಎಂದು ಪರಿಗಣಿಸಲಾಗಿದೆ.
ಉಗುರುಗಳು ಬೆಳೆದಾಗ ಅವುಗಳನ್ನು ಕತ್ತರಿಸಲು ಅಥವಾ ರೂಪಿಸಲು ಬಳಸುವ ನೇಲ್ ಕಟ್ಟರ್, ಆದರೆ ದೈನಂದಿನ ಮನೆಯ ಕೆಲಸಕ್ಕೆ ಟೂಲ್ ಬಾಕ್ಸ್ ಅಗತ್ಯವಿದೆ. ಈ ವಸ್ತುಗಳನ್ನು ಬಳಸಲು ಸರಿಯಾದ ಮಾರ್ಗವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ನೇಲ್ ಕಟರ್ ಆಗಿರಲಿ, ಟೂಲ್ ಬಾಕ್ಸ್ ಆಗಿರಲಿ, ಚಾಕು-ಕತ್ತರಿ ಇರಲಿ, ಇವೆಲ್ಲವನ್ನೂ ಪೇಪರ್ ಅಥವಾ ಬಟ್ಟೆಯಲ್ಲಿ ಸುತ್ತಿ ಇಡಬೇಕು.
ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಮನೆಯಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಪಾಲಿಸದಿದ್ದಲ್ಲಿ ವಾಸ್ತು ದೋಷ ಉಂಟಾಗಿ ಹಲವಾರು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸುವ ಮತ್ತು ಜಗಳಗಳಿಗೆ ಪ್ರಮುಖ ಕಾರಣವಾಗುವ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳಲಿದ್ದೇವೆ. ನೀವು ತಕ್ಷಣ ಈ ವಸ್ತುಗಳನ್ನು ಮನೆಯಿಂದ ಹೊರಹಾಕಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.