ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು ಜಿಡಿಪಿ ಹೆಚ್ಚಾಗುತ್ತದೆ. ಹೂಡಿಕೆದಾರರು ಬರುತ್ತಾರೆ. ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ - ಸಿಎಂ ಸಿದ್ದರಾಮಯ್ಯ
Entertainment News: ನೆಟ್ಫ್ಲಿಕ್ಸ್ ಹಾಗೂ ಅಮೆಜಾನ್ ಪ್ರೈಮ್ ನಂತನ ಓಟಿಟಿ ವೇದಿಕೆಗಳು ಭಾರತದಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿವೆ, ಇವೆರಡೂ ಓಟಿಟಿ ಮಾರುಕಟ್ಟೆಯಲ್ಲಿ ಗರಿಷ್ಠ ಪಾಲನ್ನು ಹೊಂದಿವೆ.
ಸೆಲ್ಫಿಗಾಗಿ ಬಂದು ಭಾರತೀಯ ಕ್ರಿಕೆಟಿಗ ಪೃಥ್ವಿ ಶಾ ಅವರ ಕಾರಿನ ಮೇಲೆ ದಾಳಿ ಮಾಡಿರುವ ಆರೋಪ ಹೊತ್ತು ಜೈಲು ಸೇರಿರುವ ಸೋಷಿಯಲ್ ಮೀಡಿಯಾ ಸ್ಟಾರ್, ನಟಿ, ಸಪ್ನಾ ಗಿಲ್ ಅವರು ಪೃಥ್ವಿ ಶಾ ಹಾಗೂ ಅವರು ಸ್ನೇಹಿತರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಿ ದೂರು ದಾಖಲಿಸಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Amit Shah: ಕಳೆದ 70 ವರ್ಷಗಳಲ್ಲಿ ಕಾಶ್ಮೀರಕ್ಕೆ 12 ಸಾವಿರ ಕೋಟಿ ರೂ. ಹೂಡಿಕೆ ಮಾಡಲಾಗಿತ್ತು. ಆದರೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಕೇವಲ 3 ವರ್ಷಗಳಲ್ಲಿ 12 ಸಾವಿರ ಕೋಟಿ ರೂ. ಹಣವನ್ನು ಅಭಿವೃದ್ಧಿಗಾಗಿ ವಿನಿಯೋಗಿಸಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಅಗ್ನಿಪಥ್ ಯೋಜನೆ ವಿರೋಧಿಸಿ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾಚಾರ ರಾಜ್ಯದಲ್ಲಿಯೂ ನಡೆಯುವ ಸಾಧ್ಯತೆಯಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ನೈರುತ್ಯ ರೈಲ್ವೇ ಇಲಾಖೆ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಆರ್ಪಿಎಫ್ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ. ಮತ್ತೊಂದೆಡೆ ಭದ್ರತಾ ವಿಭಾಗದ ರೈಲ್ವೇ ಅಧಿಕಾರಿಗಳು ಆಯಾ ವಿಭಾಗದ ರೈಲ್ವೇ ಪೊಲೀಸರಿಗೆ ಆಲರ್ಟ್ ಆಗಿರುವಂತೆ ಸೂಚನೆ ನೀಡಿದ್ದಾರೆ.
ಕೃಷಿ ಕಾನೂನು ವಿರೋಧಿಸಿ ರೈತರು ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾರೂಪಕ್ಕೆ ತಿರುಗಿದ ಬೆನ್ನಲ್ಲೇ ರ್ಯಾಲಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿರುವುದಾಗಿ ರೈತರ ಪರ ಸಂಘಟನೆಗಳು ಘೋಷಣೆ ಮಾಡಿವೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಮಾರ್ಚ್ ನಡೆಸಲು ಮುಂದಾಗಿದ್ದಾರೆ. ನೋಡುತ್ತಲೇ ಈ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದಿತ್ತು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ವಿಶ್ವವಿದ್ಯಾಲಯದ ಆವರಣದಲ್ಲಿ ವಾಹನಗಳ ಮೇಲೆ ಹಲ್ಲೆ ನಡೆಸಿ, ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.
ಸೀಲಂಪುರ್ ಹಾಗೂ ಜಾಫಾರಾಬಾದ್ ನಡೆದ ಹಿಂಸಾಚಾರದ ವಿಡಿಯೋವೊಂದು ಇದೀಗ ಬೆಳಕಿಗೆ ಬಂದಿದೆ. ಇದರಲ್ಲಿ ಕಿಡಿಗೇಡಿಗಳು ನಿಶಸ್ತ್ರ ಪೇದೆಯೋರ್ವರನ್ನು ತುಳಿದು ಅವರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಜನಸಮೂಹದಲ್ಲಿ ಪೇದೆ ನಿಸ್ಸಹಾಯಕರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.