Varun Tej-Lavanya Tripathi Marriage card: ಮೆಗಾ ಪ್ರಿನ್ಸ್ ವರುಣ್ ತೇಜ್ ಕಳೆದ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದ ನಾಯಕಿ ಲಾವಣ್ಯ ತ್ರಿಪಾಠಿಯನ್ನು ಹಿರಿಯರ ಸಮ್ಮುಖದಲ್ಲಿ ವಿವಾಹವಾಗಲಿದ್ದಾರೆ. ಸದ್ಯ ಇವರಿಬ್ಬರ ಲಕ್ನಪತ್ರಿಕೆ ಕುರಿತಾದ ಮಾಹಿತಿಯೊಂದು ಹೊರಬಿದ್ದದೆ.
Israel-Hamas War Updates: ಅಕ್ಟೋಬರ್ 7 ರಂದು ಇಸ್ರೇಲ್ನೊಂದಿಗೆ ಯುದ್ಧ ಪ್ರಾರಂಭವಾದಾಗಿನಿಂದ ಪ್ಯಾಲೆಸ್ತೀನ್ ಪ್ರಾಂತ್ಯಗಳಲ್ಲಿ 8,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಆಡಳಿತದ ಗಾಜಾದ ಆರೋಗ್ಯ ಸಚಿವಾಲಯ (ಇಂದು) ಭಾನುವಾರ ತಿಳಿಸಿದೆ.
Virat Kohli Diet secret: ಏಕದಿನ ವಿಶ್ವಕಪ್ನಲ್ಲಿ ಅಬ್ಬರ ಮುಂದುವರೆಸಿದ ವಿರಾಟ್ ಕೊಹ್ಲಿಯ ಆರೋಗ್ಯದ ಗುಟ್ಟು ಇತ್ತೀಚೆಗೆ ಬಯಲಾಗಿದೆ. ವಿಕೆಟ್ಗಳ ನಡುವೆ ಓಟ ಮತ್ತು ಫೀಲ್ಡಿಂಗ್ ಮಾಡುವ ಅದ್ಭುತ ಎನರ್ಜಿಯ ಹಿಂದಿನ ಅಸಲಿ ಕಥೆ ಹೊರಬಿದ್ದಿದೆ.
Maharishi Valmiki Award: ಬಳ್ಳಾರಿಯ ಮಾಜಿ ಸಂಸದರು ಹಾಗೂ ಹೈ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾದ ಎನ್ ವೈ ಹನುಮಂತಪ್ಪ ಮತ್ತು ಬಳ್ಳಾರಿಯ ಬಯಲಾಟ ಮತ್ತು ರಂಗಭೂಮಿ ಕಲಾವಿದೆ ಸುಜಾತಮ್ಮ ಅವರಿಗೆ ರಾಜ್ಯ ಮಟ್ಟದ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ.
Weird Job: ಇಂದಿನ ಕಾಲದಲ್ಲಿ ಪ್ರತಿಯೊಬ್ಬ ವ್ಯಕ್ತಿ ಹಣ ಸಂಪಾದಿಸಲು ಸಾಕಷ್ಟು ಕಷ್ಟಪಡಬೇಕಾಗುತ್ತದೆ. ಆಗ ಮಾತ್ರ ನಾವು ನಮ್ಮನ್ನು ಉಳಿಸಿಕೊಳ್ಳಲು ಸಾಕಷ್ಟು ಹಣವನ್ನು ಗಳಿಸಲು ಸಾಧ್ಯವಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಒಂದು ಕೆಲಸವು ಭಾರಿ ಚರ್ಚೆಗೆ ಬಂದಿರುವುದು ನಿಮಗೆ ತಿಳಿದಿದೆಯೇ? ಈ ಕೆಲಸದಲ್ಲಿ ನೀವು ಏನನ್ನೂ ಮಾಡಬೇಕಾಗಿಲ್ಲ ಮತ್ತು ಆದರೆ ಪ್ರತಿಯಾಗಿ ನಿಮಗೆ ಸಾವಿರಾರು ರೂಪಾಯಿಗಳ ವೇತನ ಸಿಗುತ್ತದೆ. Viral News In Kannada
Bigboss Task: ಬಿಗ್ಬಾಸ್ ಮನೆಯಲ್ಲೀಗ ಎರಡು ತಂಡಗಳಾಗಿರುವುದು ಗೊತ್ತೇ ಇದೆ. ಬಿಗ್ಬಾಸ್, JioCinema ವತಿಯಿಂದ ರಣಶಕ್ತಿ ಮತ್ತು ಮಾಣಿಕ್ಯ ತಂಡಗಳಿಗೆ ಒಂದು ಸ್ಪೆಷಲ್ ಟಾಸ್ಕ್ ಕೊಟ್ಟಿತ್ತು. ಈ ಟಾಸ್ಕ್ ಹೆಸರು ‘ಹೂಂ ಅಂತಿಯಾ ಊಹೂಂ ಅಂತಿಯಾ?’.
Viral Video: ‘ಇರಲಾರದವರು ಇರುವೆ ಬಿಟ್ಟುಕೊಂಡರು’ ಎಂಬ ಗಾದೆಯಂತೆ ಈ ವ್ಯಕ್ತಿ ಸುಮ್ಮನೆ ಇದ್ದ ಗೂಳಿಗೆ ಕಾಟ ಕೊಟ್ಟಿದ್ದಾನೆ. ಪರಿಣಾಮ ಕೋಪಗೊಂಡ ಗೂಳಿ ಆತನನ್ನು ತನ್ನ ಕೊಂಬಿನಿಂದ ತಿವಿದು ಮೇಲಕ್ಕೆ ಎತ್ತಿ ಬೀಸಾಡದೆ.
Cauvery Dispute: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಐಸ್ ತಟ್ಟೆ ತಲೆಹೊತ್ತು ವಿನೂತನ ಪ್ರತಿಭಟನೆ ನಡೆಸಲಾಯಿತು.
Gauri Shankar: 'ಜೋಕಾಲಿ', 'ರಾಜಹಂಸ' ಎನ್ನುವ ಸಿನಿಮಾಗಳು ಕನ್ನಡ ಚಿತ್ರಪ್ರಿಯರಿಗೆ ನೆನಪಿರಬಹುದು. ಸಿನಿಮಾ ಮರೆತಿದ್ದರೂ 'ಚುಚ್ಚಿ ಚುಚ್ಚಿ ಕೊಂದೆಯಲ್ಲೇ..' ಎನ್ನುವ ಹಾಡು ಮರೆಯಲು ಸಾಧ್ಯವಿಲ್ಲ. ಯಾಕಂದ್ರೆ ಇದೇ ಹಾಡಿನಲ್ಲಿ ಗೌರಿ ಶಂಕರ್ ನಾಯಕನಾಗಿ ಮಿಂಚಿದ್ದರು.
Durga Mata in Kantara Theme: ಕಾಂತಾರ ಸಿನಿಮಾ ಪ್ರಭಾರ ಜೋರಾಗಿಯೇ ಆಗಿದೆ. ಕಾಂತಾರ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಕಳೆದರು, ಇನ್ನು ಆ ಸಿನಿಮಾ ಹವಾ ಕಡಿಮೆಯಾಗಿಲ್ಲ. ಕಾಂತಾರದ ಚಿತ್ರದ ಪಂಜುರ್ಲಿ ದೈವದ ಪ್ರೇರಣೆಯಿಂದ ದೇವರ ಪೂಜೆಯು ನಡೆಯುತ್ತಿದೆ. ಸದ್ಯ ಇದರ ಪ್ರೇರಣೆಯಿಂದ ದುರ್ಗಾ ಪೂಜೆಯು ನಡೆಯುತ್ತಿದೆ.
Trending Video: ಈಗ ಚಲಿಸುತ್ತಿರುವ ದೆಹಲಿ ಮೆಟ್ರೋದಿಂದ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ಇಂತಹ ಕೆಲಸವನ್ನು ಹೇಗೆ ಮಾಡುತ್ತಾರೆ ಎಂದು ನೆಟ್ಟಿಗರು ಪ್ರಶ್ನಿಸಲಾರಂಭಿಸಿದ್ದಾರೆ. ಈ ಜೋಡಿಯ ಅಸಹ್ಯಕರ ವರ್ತನೆ ನೋಡಿ ಇಂಟರ್ನೆಟ್ ಮಂದಿಯ ತಾಪತ್ರಯ ಜಾಸ್ತಿಯಾಗಿದೆ. (Viral News In Kannada)
Producer PV Gangadharan: ಕಳೆದ ಒಂದು ವಾರದಿಂದ ಕೋಝಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜನಪ್ರಿಯ ನಿರ್ಮಾಪಕ ಪಿವಿ ಗಂಗಾಧರನ್ ವಯೋಸಹಜವಾಗಿ ನಿಧನರಾಗಿದ್ದಾರೆ.
Escalator prohibited country: ಎಸ್ಕಲೇಟರ್ ಹೊಂದಿರುವುದರಿಂದ ನಮ್ಮ ಪ್ರಯಾಣ ಸುಲಭವಾಗುತ್ತದೆ. ಪ್ರತಿಯೊಬ್ಬರೂ ಎಸ್ಕಲೇಟರ್ಗಳನ್ನು ಬಳಸುತ್ತಾರೆ ಏಕೆಂದರೆ ಅವರು ಆರಾಮವಾಗಿ ಮೇಲಕ್ಕೆ ಹೋಗಬಹುದು. ಆದರೆ ಈ ದೇಶದಲ್ಲಿ ಎಸ್ಕಲೇಟರ್ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ. ಅದಕ್ಕೆ ಕಾರಣ ಏನು ಗೊತ್ತಾ?
DK Shivakumar: “ನಾಗರೀಕರ ಧ್ವನಿಯೇ ನಮ್ಮ ಸರ್ಕಾರದ ಧ್ವನಿ. ಹೀಗಾಗಿ ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಬೆಂಗಳೂರಿನ ಜನರ ಅಭಿಪ್ರಾಯ ಸಂಗ್ರಹಿಸಿ, ಅವರ ನಿರೀಕ್ಷೆಗೆ ತಕ್ಕಂತೆ ನಾವು ಬೆಂಗಳೂರು ಅಭಿವೃದ್ಧಿಯ ನೀಲನಕ್ಷೆ ಸಿದ್ಧಪಡಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Nagbhushan: ಅಪಘಾತದ ಬಳಿಕ ನಟ ನಾಗಭೂಷಣ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ಸುದ್ಧಿಗೋಷ್ಠಿ ಆಯೋಜಿಸಿದ್ದು ಘಟನೆ ಬಗ್ಗೆ ವಿವರಿಸಿದರು. ನಾಗಭೂಷಣ್ ಜೊತೆ ಅವರ ಪರ ವಕೀಲರಾದ ದಿಲೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.