Who will be the next Head Coach of India: ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟೀಂ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್’ನ ಫೈನಲ್’ನಲ್ಲಿ ಸೋಲಿನ ಬರೆ ತಂಡಕ್ಕೆ ಬಿದ್ದಿತ್ತು. ಇದೀಗ ದ್ರಾವಿಡ್ ಅವರ ಒಪ್ಪಂದದ ಅವಧಿಯೂ ಮುಗಿದಿದೆ.
R Ashwin Half-Century: ಈ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾದ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ 78 ಎಸೆತಗಳನ್ನು ಎದುರಿಸಿ 8 ಬೌಂಡರಿಗಳ ಸಹಾಯದಿಂದ 56 ರನ್ ಗಳಿಸಿದರು.
VVS Laxman Cricket News: ಬಿಸಿಸಿಐ ಈಗಾಗಲೇ ಟೀಮ್ ಇಂಡಿಯಾದ ಹೊಸ ಮುಖ್ಯ ಕೋಚ್ ಅನ್ನು ಆಯ್ಕೆ ಮಾಡಿದೆ. ರಾಹುಲ್ ದ್ರಾವಿಡ್ ನಿರ್ಗಮನಕ್ಕೂ ಮುನ್ನವೇ ಬಿಸಿಸಿಐ ಅನುಭವಿ ಆಟಗಾರರನ್ನು ಮುಖ್ಯ ಕೋಚ್ ಆಗಿ ನೇಮಿಸುವ ಮೂಲಕ ಭವಿಷ್ಯದ ತಯಾರಿ ಆರಂಭಿಸಿದೆ.
ಕಾರು ಅಪಘಾತಕ್ಕೊಳಗಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ರಕ್ಷಿಸಿದ ಜನರನ್ನು ʼಗುಡ್ ಸಮರಿಟನ್ʼ ಯೋಜನೆಯಡಿಯಲ್ಲಿ ಗೌರವಿಸಲಾಗುವುದು ಮತ್ತು ಬಹುಮಾನ ನೀಡಲಾಗುವುದು ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಅವರು ತಿಳಿಸಿದ್ದಾರೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ಈಗ ತಂಡಕ್ಕೆ ಹೊಸ ನಾಯಕನ ಅಗತ್ಯವಿದೆ ಈ ಸಂದರ್ಭದಲ್ಲಿ ನೂತನ ನಾಯಕನ ಹೆಸರು ಹಾರ್ದಿಕ್ ಪಾಂಡ್ಯ ಆಗಿದ್ದಲ್ಲಿ ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
India vs New Zealand:ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ನೇತೃತ್ವದ ಕೋಚಿಂಗ್ ಸಿಬ್ಬಂದಿಗೆ ವಿರಾಮ ನೀಡಲಾಗಿದೆ. ಗುರುವಾರ ನಡೆದ ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 10 ವಿಕೆಟ್ಗಳ ಸೋಲು ಅನುಭವಿಸಿದೆ.
ಮೂರು ಏಕದಿನ ಪಂದ್ಯಗಳನ್ನೊಳಗೊಂಡ ಜಿಂಬಾಬ್ವೆ ಪ್ರವಾಸಕ್ಕೆ ಭಾರತದ ಕೋಚಿಂಗ್ ಸಿಬ್ಬಂದಿಯನ್ನು ಬಹಿರಂಗಪಡಿಸಲಾಗಿದೆ.ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ಪ್ರಸ್ತುತ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಜಿಂಬಾಬ್ವೆ ಪ್ರವಾಸಕ್ಕೆ ಮುಖ್ಯ ಕೋಚ್ ಪಾತ್ರವನ್ನು ವಹಿಸಲಿದ್ದಾರೆ.
ಟೀಂ ಇಂಡಿಯಾಗೆ ಇತ್ತೀಚೆಗೆ ರಾಹುಲ್ ದ್ರಾವಿಡ್ ರೂಪದಲ್ಲಿ ಹೊಸ ಕೋಚ್ ಸಿಕ್ಕಿದ್ದಾರೆ. ಟಿ-20 ವಿಶ್ವಕಪ್ ಮುಗಿದ ಕೂಡಲೇ ರವಿಶಾಸ್ತ್ರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಇನ್ನೊಬ್ಬ ಅನುಭವಿ ಈ ಸ್ಥಾನವನ್ನು ಅಲಂಕರಿಸಲು ಬಯಸಿದ್ದರಂತೆ.
ಭಾರತೀಯ ಕ್ರಿಕೆಟ್ನ ಮತ್ತೊಬ್ಬ ಲೆಜೆಂಡ್ ಆಟಗಾರ ಗಂಗೂಲಿ, ಪತ್ರಕರ್ತ ಬೋರಿಯಾ ಮಜುಂದಾರ್ ಅವರ ಶೋನಲ್ಲಿ ಈ ವಿಷಯ ಬಾಯಿ ಬಿಟ್ಟಿದ್ದಾರೆ, ವಿವಿಎಸ್ ಲಕ್ಷ್ಮಣ್ ಅವರು ಟೀಮ್ ಇಂಡಿಯಾದ ಕೋಚ್ ಹುದ್ದೆ ಅಲಂಕರಿಸುವ ಇಂಗಿತು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತದ ಮಾಜಿ ಬ್ಯಾಟ್ಸಮನ್ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ (ಎನ್ಸಿಎ) ಮುಂದಿನ ಮುಖ್ಯಸ್ಥರಾಗಲಿದ್ದಾರೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಗಳು ಭಾನುವಾರ (ನವೆಂಬರ್ 14) ಖಚಿತಪಡಿಸಿದ್ದಾರೆ.
ಶ್ರೀಲಂಕಾ ವಿರುದ್ಧ ಮುಂಬರುವ ಏಕದಿನ ಸರಣಿಯು ಭಾರತದ ಮಾಜಿ ನಾಯಕ ಮತ್ತು ಹಂಗಾಮಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭವಿಷ್ಯದ ಚಾಂಪಿಯನ್ಗಳನ್ನು ರಚಿಸಲು ಇದೊಂದು ಅವಕಾಶ ಎಂದು ಭಾರತದ ಮಾಜಿ ಬ್ಯಾಟ್ಸ್ಮನ್ ವಿ.ವಿ.ಎಸ್. ಲಕ್ಷಣ ಅಭಿಪ್ರಾಯಪಟ್ಟಿದ್ದಾರೆ.
ಭಾರತದ ಮಾಜಿ ಆಟಗಾರ ವಿ.ವಿ.ಎಸ್.ಲಕ್ಷ್ಮಣ್ (VVS Laxman) ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಪ್ರಭಾವ ಬೀರಿದ ತಮ್ಮ ತಂಡದ ಸಹ ಆಟಗಾರರಿಗೆ ಗೌರವ ಸಲ್ಲಿಸುವ ಪ್ರಯತ್ನವನ್ನು ಕೈಗೊಂಡಿದ್ದಾರೆ.
ಭಾರತೀಯ ಬೌಲಿಂಗ್ ವಿಷಯಕ್ಕೆ ಬಂದಾಗ, ಎದುರಾಳಿ ಬ್ಯಾಟ್ಸ್ಮನ್ಗಳು ಸಾಮಾನ್ಯವಾಗಿ ವೇಗಿಗಳ ಬದಲು ಸ್ಪಿನ್ನರ್ಗಳಿಗೆ ಹೆದರುತ್ತಿದ್ದರು.ಕಳೆದ 20-30 ವರ್ಷಗಳಲ್ಲಿ ಸ್ಪಿನ್ ಬೌಲಿಂಗ್ ಯಾವಾಗಲೂ ಭಾರತದ ಶಕ್ತಿಯಾಗಿದೆ. ಆದಾಗ್ಯೂ, ಕಳೆದ 2-3 ವರ್ಷಗಳಲ್ಲಿ, ವೇಗದ ಬೌಲಿಂಗ್ ವಿಭಾಗವು ಸಾಕಷ್ಟು ಬದಲಾವಣೆಗೊಂಡಿದೆ.
ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ಅನಿಲ್ ಕುಂಬ್ಳೆ ಅವರಿಗೆ ಗೌರವ ಸಲ್ಲಿಸಿದ ನಂತರ, ವಿ.ವಿ.ಎಸ್. ಲಕ್ಷ್ಮಣ್ ( VVS Laxman) ತಮ್ಮ ಸಮಕಾಲಿನ ಮತ್ತೊಬ್ಬ ಆಟಗಾರನಾದ ರಾಹುಲ್ ದ್ರಾವಿಡ್ (Rahul dravid )ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.
ವಿಶ್ವಕಪ್ನಲ್ಲಿ ಆಡುವುದು ಯಾವುದೇ ಕ್ರಿಕೆಟಿಗನಿಗೆ ಪರಾಕಾಷ್ಠೆಯಾಗಿದೆ, ಏಕದಿನ ಕ್ರಿಕೆಟ್ ನಲ್ಲಿ ವಿಶ್ವಕಪ್ ಟೂರ್ನಿ ಅತ್ಯಂತ ಮಹತ್ವದ್ದಾಗಿದೆ. ಆದರೆ ನಾವು ಈಗ ಹೇಳಹೊರಟಿರುವ ಸಂಗತಿ ಏನೆಂದರೆ ವಿಶ್ವಕ್ರಿಕೆಟ್ ನಲ್ಲಿ ಅತ್ಯುತ್ತಮ ಆಟಗಾರರಾಗಿಯೂ ಕೂಡ ಕೆಲವು ಆಟಗಾರರು ಈ ಟೂರ್ನಿಯಲ್ಲಿ ಆಡಿಲ್ಲವೆಂದರೆ ನಂಬುತ್ತಿರಾ? ಹೌದು ನೀವು ಈಗ ನಂಬಲೇಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.