ನ್ಯೂಜಿಲೆಂಡ್ ಪ್ರವಾಸದಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಶೈಲಿಯಲ್ಲಿನ ವ್ಯತ್ಯಾಸದ ಕುರಿತಾಗಿ ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಸುದೀರ್ಘವಾಗಿ ಮಾತನಾಡಿದ್ದಾರೆ.
ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸೌರವ್ ಗಂಗೂಲಿ ಬಗ್ಗೆ ಮಾಜಿ ಸಹ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ಕೆಲವು ಅದ್ಬುತ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ವಿಶೇಷವಾಗಿ ಸ್ವಾಭಾವಿಕವಾಗಿ ಬಂದಿರುವ ಗಂಗೂಲಿ ನಾಯಕತ್ವ ಗುಣದ ಬಗ್ಗೆ ಕೊಂಡಾಡಿದ್ದಾರೆ.
ಇಲ್ಲಿ ನಡೆಯುತ್ತಿರುವ ವಿಯಾನ್ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಪುಲ್ವಾಮಾ ದಾಳಿಯ ಬಗ್ಗೆ ಪ್ರಸ್ತಾಪಿಸುತ್ತಾ ಇಂತಹ ಸಂದರ್ಭದಲ್ಲಿ ದಾಳಿಯಲ್ಲಿ ಹುತಾತ್ಮರಾದ ಸೈನಿಕರು ಹಾಗೂ ಕುಟುಂಬದ ಸದಸ್ಯರ ಪರವಾಗಿ ನಿಲ್ಲಬೇಕಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.