Astrological Remedies for Financial Stability: ಹಣಕ್ಕೆ ಸಂಬಂಧಿಸಿದ ತುರ್ತು ಪರಿಸ್ಥಿತಿಗಳು ನಮ್ಮ ಜೀವಿತಾವಧಿಯಲ್ಲಿ ಪ್ರತಿಯೊಬ್ಬರನ್ನು ಸಂಕಷ್ಟಕ್ಕೆ ಸಿಲುಕಿಸುತ್ತವೆ. ಜ್ಯೋತಿಷ್ಯದಲ್ಲಿ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಲವಾರು ಮಾರ್ಗಗಳ ಬಗ್ಗೆ ಉಲ್ಲೇಖಿಸಲಾಗಿದೆ.
How To Get Rich?: ಅಡೆತಡೆಗಳನ್ನು ನಿವಾರಿಸುವ ಭಗವಾನ್ ಗಣೇಶನನ್ನು ಯಶಸ್ಸು ಮತ್ತು ಸಮೃದ್ಧಿಯನ್ನು ಅನುಗ್ರಹಿಸುವ ದೇವರು ಎಂದು ಪೂಜಿಸಲ್ಪಡುತ್ತಾನೆ. ಹಣಕಾಸಿನ ಅಡೆತಡೆಗಳನ್ನು ನಿವಾರಿಸಲು ಮತ್ತು ಸಮೃದ್ಧಿಯ ಬಾಗಿಲು ತೆರೆಯಲು ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿ.
ಮೀನ ರಾಶಿಯಲ್ಲಿ ವಿಪರೀತ ರಾಜಯೋಗ: ಶುಕ್ರ ಮತ್ತು ರಾಹುವಿನ ಸಂಯೋಗದಿಂದ ವಿಪರೀತ ರಾಜಯೋಗವು ರೂಪುಗೊಳ್ಳುತ್ತದೆ. ಈ ಕಾರಣದಿಂದಾಗಿ 3 ರಾಶಿಯ ಜನರು ಅಗಾಧವಾಗಿ ಪ್ರಯೋಜನ ಪಡೆಯಲಿದ್ದಾರೆ. ಅವರ ಸುಖ-ಸಂಪತ್ತು ಹೆಚ್ಚಾಗಬಹುದು. ಈ 3 ರಾಶಿಗಳ ಬಗ್ಗೆ ತಿಳಿದುಕೊಳ್ಳಿರಿ.
ಮೀನ ರಾಶಿಯಲ್ಲಿ ರಾಹು-ಬುಧ ಸಂಯೋಗ: ಮಾರ್ಚ್ 7ರಂದು ಗ್ರಹಗಳ ರಾಜಕುಮಾರ ಬುಧ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ರಾಹು ಈಗಾಗಲೇ ಮೀನ ರಾಶಿಯಲ್ಲಿದೆ. ಇದರಿಂದಾಗಿ ಈಗ ಬುಧ ಮತ್ತು ರಾಹು ಸಂಯೋಗವಾಗಿದೆ. ಈ ಒಕ್ಕೂಟವು ಎಲ್ಲಾ 12 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ.
Owl Statue at Home: ಮನೆಯ ವಾಯುವ್ಯ ದಿಕ್ಕಿನಲ್ಲಿ ಗೂಬೆ ಮೂರ್ತಿ ಇಡಬೇಕು. ವಾಯುವ್ಯ ದಿಕ್ಕಿನಲ್ಲಿ ಇಡುವುದರಿಂದ ಸಕಾರಾತ್ಮಕ ಶಕ್ತಿಯ ಪ್ರವೇಶವಾಗುತ್ತದೆ. ಸುತ್ತಮುತ್ತಲ ಪ್ರದೇಶ ನಕಾರಾತ್ಮಕ ಶಕ್ತಿಯಿಂದ ದೂರವಿರುತ್ತದೆ.
Money Attraction Plant: ಅಲೋವೆರಾ ಸಸ್ಯವು ಹೆಚ್ಚಿನ ಮನೆಗಳಲ್ಲಿ ಕಂಡುಬರುತ್ತದೆ. ಸೌಂದರ್ಯದ ಜೊತೆಗೆ ಇದು ಅನೇಕ ವಿಧಗಳಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಮನೆಯಲ್ಲಿ ಈ ಗಿಡವನ್ನು ನೆಟ್ಟರೆ ಅದೃಷ್ಟ ನಿಮಗೆ ಒಲಿಯುತ್ತದೆ.
ಹಣಕ್ಕಾಗಿ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದ ಪ್ರಕಾರ ಹಣವನ್ನು ಸರಿಯಾದ ದಿಕ್ಕಿನಲ್ಲಿ ಇರಿಸಿದರೆ, ವ್ಯಕ್ತಿಯ ಸಂಪತ್ತು ಹೆಚ್ಚಾಗುವುದು ಮಾತ್ರವಲ್ಲದೆ ಆರ್ಥಿಕ ಸಮಸ್ಯೆಗಳು ಸಹ ದೂರವಾಗುತ್ತವೆ. ಯಾವ ರಾಶಿಯವರು ಯಾವ ದಿಕ್ಕಿನಲ್ಲಿ ಹಣವನ್ನು ಇಡಬೇಕು ಎಂದು ತಿಳಿಯಿರಿ.
Durga Ashtami 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅ.22ರಂದು ದೇಶದಾದ್ಯಂತ ಮಹಾ ಅಷ್ಟಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನದಂದು ನೀವು ಕೆಲವು ಕೆಲಸಗಳನ್ನು ಮಾಡಿದ್ರೆ ವ್ಯಕ್ತಿಯು ಸಂತೋಷ ಮತ್ತು ಅದೃಷ್ಟದ ಜೊತೆಗೆ ಸಂಪತ್ತನ್ನು ಪಡೆಯುತ್ತಾನೆಂಬ ನಂಬಿಕೆಯಿದೆ.
ಹಣದ ವಾಸ್ತು ಸಲಹೆಗಳು: ವಾಸ್ತು ಶಾಸ್ತ್ರದಲ್ಲಿ ಕೆಲವು ಪರಿಹಾರಗಳನ್ನು ಉಲ್ಲೇಖಿಸಲಾಗಿದೆ. ಯಾವುದೇ ಒಬ್ಬ ವ್ಯಕ್ತಿಯು ಮಲಗುವ ಮೊದಲು ಈ ಸಲಹೆಗಳನ್ನು ಅಳವಡಿಸಿಕೊಂಡರೆ, ಆತನ ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು. ಪ್ರತಿದಿನ ಅಳವಡಿಸಿಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿರಿ.
Thursday Fast Importance: ಗುರುವಾರ ದೇವಗುರು ಬೃಹಸ್ಪತಿಯ ಹೆಸರಿನಲ್ಲಿದೆ. ಈ ದಿನದಂದು ಉಪವಾಸ ಮಾಡುವುದರಿಂದ ಗುರುವಿನ ಆಶೀರ್ವಾದ ಸಿಗುತ್ತದೆ, ಇದು ಸಂಪತ್ತಿನ ಸ್ಥಿರತೆಯನ್ನು ಹೆಚ್ಚಿಸುವುದಲ್ಲದೆ ಕೀರ್ತಿಯನ್ನು ಹೆಚ್ಚಿಸುತ್ತದೆ.
Lunar Eclipse 2023 Date And Time: ವೈದಿಕ ಜ್ಯೋತಿಷ್ಯದ ಪ್ರಕಾರ ವರ್ಷದ ಮೊದಲ ಚಂದ್ರಗ್ರಹಣವು ವೈಶಾಖ ಪೂರ್ಣಿಮೆ ಅಥವಾ ಬುದ್ಧ ಪೂರ್ಣಿಮೆಯ ದಿನದಂದು ಸಂಭವಿಸಲಿದೆ. ಈ ಗ್ರಹಣವು ತುಲಾ ರಾಶಿಯಲ್ಲಿ ಸಂಭವಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಗ್ರಹಣವು ಕೆಲವು ರಾಶಿಗಳಿಗೆ ತುಂಬಾ ಮಂಗಳಕರ ಮತ್ತು ಫಲಪ್ರದವಾಗಿರುತ್ತದೆ.
ಹೋಳಿ ಹಬ್ಬದಲ್ಲಿ ದಾನ: ಹೋಳಿ ಹಬ್ಬವನ್ನು ಫಾಲ್ಗುಣ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ದಾನಕ್ಕೆ ವಿಶೇಷ ಮಹತ್ವವಿದೆ. ಈ ದಿನ ದಾನ ಮಾಡುವುದರಿಂದ ಮನೆಯಲ್ಲಿ ಲಕ್ಷ್ಮಿದೇವಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ.
Shani Uday 2023: ಶನಿಯು ತನ್ನ ಮೂಲ ತ್ರಿಕೋನ ಚಿಹ್ನೆಯಾದ ಕುಂಭದಲ್ಲಿ ಉದಯಿಸುವುದರಿಂದ ಕೆಲವು ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಶನಿ ಉದಯವು ಈ ಜನರಿಗೆ ಆರ್ಥಿಕ ನಷ್ಟವನ್ನುಂಟುಮಾಡಬಹುದು.
ತಾಯಿ ಲಕ್ಷ್ಮಿದೇವಿ ಯಾರಿಗಾದರೂ ದಯೆ ತೋರಿದರೆ ಅವರ ಭವಿಷ್ಯ ಬದಲಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಇಂದು ನಾವು ನಿಮಗೆ ಲಕ್ಷ್ಮಿದೇವಿಯನ್ನು ಮೆಚ್ಚಿಸಲು 4 ವಿಶೇಷ ಜ್ಯೋತಿಷ್ಯ ಪರಿಹಾರಗಳನ್ನು ತಿಳಿಸಿಕೊಡಲಿದ್ದೇವೆ. ಇವುಗಳನ್ನು ಪಾಲಿಸುವ ಮೂಲಕ ನೀವು ಸಹ ಲಕ್ಷ್ಮಿದೇವಿಯ ಆಶೀರ್ವಾದ ಪಡೆದುಕೊಳ್ಳಬಹುದು.
Hasta Samudrika Shastra: ಹಸ್ತದ ಕೆಲವು ಸಾಲುಗಳು ತುಂಬಾ ಮಂಗಳಕರವಾಗಿವೆ. ತಮ್ಮ ಕೈಯಲ್ಲಿ ಅದರಷ್ಟದ ರೇಖೆಗಳನ್ನು ಹೊಂದಿರುವ ಜನರು ಜೀವನದಲ್ಲಿ ಒಂದು ಹಂತದಲ್ಲಿ ಖಂಡಿತವಾಗಿಯೂ ಶ್ರೀಮಂತರಾಗುತ್ತಾರೆ. ಇವರು ಸಾಕಷ್ಟು ಸಂಪತ್ತನ್ನು ಗಳಿಸುತ್ತಾರೆ.
Mangal Margi 2023: ಜ್ಯೋತಿಷ್ಯದಲ್ಲಿ ಗ್ರಹಗಳ ಚಲನೆ ಮತ್ತು ಅವುಗಳ ಸಂಚಾರ ಬಹಳ ಮುಖ್ಯ. ಯಾವುದೇ ಗ್ರಹದ ಬದಲಾವಣೆ ಮತ್ತು ಚಲನೆಯು ಎಲ್ಲಾ 12 ರಾಶಿಗಳ ಮೇಲೂ ಪರಿಣಾಮ ಬೀರುತ್ತದೆ. ಮಂಗಳ ಗ್ರಹದ ಹಾದಿಯಲ್ಲಿರುವ ಹೊಸ ವರ್ಷದಲ್ಲಿ ಕೆಲವು ಬದಲಾವಣೆಗಳು ಕಂಡುಬರುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.