IMD Alert: ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ (imd forcast on prolonged heat wave across india ). ಆದರೆ ಬಯಲು ಸೀಮೆಯ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖ ಇರುತ್ತದೆ. ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್ಗಢ ಮತ್ತು ಆಂಧ್ರಪ್ರದೇಶದಲ್ಲಿ ಶಾಖದ ಕೆಟ್ಟ ಪರಿಣಾಮಗಳು ಗೋಚರಿಸಲಿವೆ. (Technology News In Kannada)
Weather Report: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಚಳಿ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಮತ್ತೆ ಜನವರಿ ಅಂತ್ಯವಾಗಿ ಫೆಬ್ರವರಿಗೆ ಕಾಲಿಡುತ್ತಿದ್ದಂತೆ ಇನ್ನೂ ಕರ್ನಾಟಕದಲ್ಲಿ ಹೆಚ್ಚು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಉಷ್ಣಾಂಶೂ ಶುರುವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Karnataka Weather Updates : ಮುಂದಿನ ಏಳು ದಿನಗಳಲ್ಲಿ ಭಾರತದಲ್ಲಿ ವಿವಿಧ ಹಂತದ ಮಳೆಯನ್ನು ನಿರೀಕ್ಷಿಸಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಜನ ಜೀವನ ಅಸ್ತವ್ಯಸ್ತವಾಗಬಹುದು ಎಂದು ಹೇಳಲಾಗಿದೆ.
Rain Update: ಶನಿವಾರದಿಂದ ಉತ್ತರ ಭಾರತದ ಹಲವೆಡೆ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆ ಹೊಸ ದಾಖಲೆ ನಿರ್ಮಿಸಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಹವಾಮಾನ ಹೇಗಿದೆ ತಿಳಿದುಕೊಳ್ಳೋಣ ಬನ್ನಿ
Weather Update- ದೆಹಲಿಯಲ್ಲಿ ಗುರುವಾರ ಸುರಿದ ಭಾರಿ ಮಳೆಯ ಬಳಿಕ ಹಲವು ಭಾಗಗಳಲ್ಲಿ ನೀರು ಜಮಾವಣೆಯ ಸಮಸ್ಯೆ ಎದುರಾಗಿದೆ. ದಿನವಿಡೀ ದೆಹಲಿಯಲ್ಲಿನ ಜಲಪ್ರಳಯದ ದೂರುಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಂಚಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀರಿನಿಂದಾಗುವ ಸಮಸ್ಯೆಯ ಕುರಿತು ಗಮನ ಹರಿಸುವಂತೆ ಕೇಳಿದೆ.
IMD Rain Alert! ಜೂನ್ 28 ರವರೆಗೆ ರಾಜಸ್ಥಾನ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಮಧ್ಯಪ್ರದೇಶದ ಮೂರು ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಎಚ್ಚರಿಕೆ ನೀಡಿದೆ.
Weather Forecast: ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ತಾಪದಿಂದ ಜನರು ಕಂಗಾಲಾಗಿದ್ದಾರೆ. ಬಿಪರ್ಜೋಯ್ ಚಂಡಮಾರುತದೊಂದಿಗೆ ಹಲವು ಪ್ರದೇಶಗಳಲ್ಲಿ ಮಾನ್ಸೂನ್ ಶೀಘ್ರದಲ್ಲೇ ಅಪ್ಪಳಿಸಲಿದೆ. ಇದರಿಂದ ಪೂರ್ವ ಭಾರತಕ್ಕೆ ಸುಡುವ ಬಿಸಿಲಿನ ತಾಪದಿಂದ ಮುಕ್ತಿ ಸಿಗುವ ಭರವಸೆ ಇದೆ.
Weather Forcast: 2022 ರಲ್ಲಿ ದುರ್ಬಲ ಮುಂಗಾರಿನ ಹಿನ್ನೆಲೆ, ದೇಶದ ಕೃಷಿ ಕ್ಷೇತ್ರವು ಸಾಕಷ್ಟು ನಷ್ಟವನ್ನು ಅನುಭವಿಸಿದೆ. ಆದರೆ ಇದೀಗ ಈ ಬಾರಿಯ ಮುಂಗಾರಿನ ಬಗ್ಗೆ ಸ್ಕೈಮೆಟ್ ಮಹತ್ವವ ಮುನ್ಸೂಚನೆಯನ್ನು ನೀಡಿದೆ, ಈ ಬಾರಿಯೂ ಕೂಡ ಮುಂಗಾರು ಉತ್ತಮವಾಗಿಲ್ಲ ಎಂದು ಸ್ಕೈಮೇಟ್ ಅಂದಾಜು ವ್ಯಕ್ತಪಡಿಸಿದೆ..
Byparjoy Cyclone: ಅರಬ್ಬಿ ಸಮುದ್ರದಲ್ಲಿ ಹುಟ್ಟಿಕೊಂಡಿರುವ ಬೈಪರ್ಜೋಯ್ ಚಂಡಮಾರುತ ನಾಳೆ ವೇಳೆಗೆ ಗುಜರಾತ್ ಕರಾವಳಿಯನ್ನು ಪ್ರವೇಶಿಸಬಹುದು ಎಂದು ಊಹಿಸಲಾಗಿದೆ. ಇದರ ಪರಿಣಾಮವಾಗಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನಲೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಭಾರತೀಯ ರೈಲ್ವೆ ಪರಿಸ್ಥಿತಿಯನ್ನು ನಿಭಾಯಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.
All India Weather Update: ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ದಕ್ಷಿಣ ಭಾರತದಲ್ಲಿ ಮಾನ್ಸೂನ್ ನಿಧಾನವಾಗಿ ಕೇರಳದ ಕಡೆಗೆ ಚಲಿಸುತ್ತಿದೆ. ಮತ್ತೊಂದೆಡೆ, ಮತ್ತೊಂದು ಪಾಶ್ಚಿಮಾತ್ಯ ಅಡಚಣೆ ಶೀಘ್ರದಲ್ಲೇ ಪಶ್ಚಿಮ ಹಿಮಾಲಯವನ್ನು ಪ್ರವೇಶಿಸಲಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ವಾತಾವರಣ ಮತ್ತಷ್ಟು ಹಿತಕರವಾಗಬಹುದು.
Weather Update 22-05-2023: ಕಳೆದ ದಿನ ರಾಜ್ಯ ರಾಜಧಾನಿಯಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ರಸ್ತೆಗಳೆಲ್ಲಾ ಜಲಾವೃತಗೊಂಡಿದ್ದು, ಸಂಜೆ ವೇಳೆಗೆ ಮನೆಗೆ ತೆರಳುವ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಬೆಂಗಳೂರಿನಲ್ಲಿ ಕಾರೊಂದು ನೀರಿನಲ್ಲಿ ಮುಳುಗಿ, ಟೆಕ್ಕಿ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
Today Karnataka-India Weather Update 19-05-2023: ಪಶ್ಚಿಮದ ಅಡಚಣೆಯ ಪರಿಣಾಮದಿಂದಾಗಿ ಗುರುವಾರ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿ-ಎನ್ಸಿಆರ್ನ ಹಲವು ಪ್ರದೇಶಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಅಮೃತಸರ, ಭಟಿಂಡಾ, ಫಿರೋಜ್ಪುರ, ಲೂಧಿಯಾನ, ಪಟಿಯಾಲ, ಚಂಡೀಗಢ, ಮೊಹಾಲಿ, ಅಂಬಾಲಾ, ಕರ್ನಾಲ್, ಹಿಸಾರ್, ಭಿವಾನಿ, ಕುರುಕ್ಷೇತ್ರ ಮತ್ತು ರೋಹ್ಟಕ್ ನಲ್ಲಿ ಸಾಧಾರಣ ಮಳೆ ದಾಖಲಾಗಿದೆ. ಗಂಗಾನಗರ, ಜೈಪುರ್, ಚುರು, ಸಿಕರ್ ಮತ್ತು ಭಿಲ್ವಾರಾದಂತಹ ರಾಜಸ್ಥಾನದ ಹಲವು ನಗರಗಳಲ್ಲಿ ಲಘುವಾಗಿ ಮಧ್ಯಮ ಪೂರ್ವ ಮಾನ್ಸೂನ್ ಮಳೆ ದಾಖಲಾಗಿದೆ. ಈ ಕಾರಣದಿಂದಾಗಿ, ವಿವಿಧ ಪ್ರದೇಶಗಳಲ್ಲಿ ತಾಪಮಾನವು 4-5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.
Karnataka Weather Update 15-05-2023: ಮೇ 13 ರಿಂದ ಮೇ 16 ರವರೆಗೆ ಈಶಾನ್ಯ ಭಾರತದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಸೂಚಿಸಿದೆ. ಇನ್ನು ಮೇ 14-16 ನಡುವೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ, ಮೇ 13-16ರ ನಡುವೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
Karnataka Rain 12-05-2023: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
Today Weather Update 11-05-2023: ಹವಾಮಾನ ತಜ್ಞರ ಪ್ರಕಾರ, ಈ ಚಂಡಮಾರುತವು ವಾಯುವ್ಯ ಕಡೆಗೆ ಚಲಿಸಿ, ಬಳಿಕ ಮೇ 11 ಅಂದರೆ ಇಂದು ಬೆಳಿಗ್ಗೆ ತೀವ್ರ ಚಂಡಮಾರುತವಾಗಿ ಬದಲಾಗುತ್ತದೆ. ಮರುದಿನ ಮೇ 12 ರ ಬೆಳಗಿನ ವೇಳೆಗೆ ಇದು ಅತ್ಯಂತ ತೀವ್ರವಾದ ಚಂಡಮಾರುತವಾಗಿ ಪರಿಣಮಿಸಲಿದೆ.
Karnataka Weather Today: ಕರ್ನಾಟಕದಲ್ಲಿ ಒಂದೆಡೆ ಚುನಾವಣೆ ಬಿಸಿ ಇದ್ದರೆ, ಮತ್ತೊಂದೆಡೆ ಮಳೆರಾಯ ಕೊಂಚ ತಂಪೆರೆಯುತ್ತಿದ್ದಾನೆ. ಇನ್ನೂ ಕೂಡ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ್ಯಾವ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಇರಲಿದೆ ಎಂದು ನೋಡೋಣ.
Karnataka Weather: ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
Karnataka Rain Update: ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ, ಇನ್ನುಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Weather Forecast 4 February 2023: ಹವಾಮಾನ ಇಲಾಖೆ ಪ್ರಕಾರ, ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಹಿಮಪಾತ ಸಂಭವಿಸಬಹುದು ಎಂದು 3 ಸಾವಿರ ಮೀಟರ್ ಎತ್ತರದ ಪ್ರದೇಶಗಳಲ್ಲಿ ಎಚ್ಚರಿಕೆ ನೀಡಲಾಗಿದೆ. ಭಾರೀ ಹಿಮಪಾತದಿಂದಾಗಿ ಹಿಮಕುಸಿತ ಸಂಭವಿಸಬಹುದು ಎಂದು ಆತಂಕ ವ್ಯಕ್ತಪಡಿಸಲಾಗಿದೆ.
IND vs NZ, 1st T20 : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಾಳೆ ರಾತ್ರಿ 7:00 ರಿಂದ ರಾಂಚಿಯಲ್ಲಿ ನಡೆಯಲಿದೆ. ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ 3-0 ಕ್ಲೀನ್ ಸ್ವೀಪ್ ಮಾಡಿದ ನಂತರ, ಟಿ 20 ಸರಣಿಯಲ್ಲೂ ಕಿವೀಸ್ ತಂಡವನ್ನು ಕ್ಲೀನ್ ಸ್ವೀಪ್ ಮಾಡಲು ಭಾರತ ತಂಡವು ಪ್ರಯತ್ನಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.