Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
Monsoon Update: ಈ ವರ್ಷ ಮಾನ್ಸೂನ್ ಋತುವಿನಲ್ಲಿ ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
Weather Update: ದೇಶಾದ್ಯಂತ ಕೆಲ ರಾಜ್ಯಗಳಲ್ಲಿ ಹೀಟ್ವೇವ್ ಮುಂದುವರೆದಿದ್ದರೂ ಗುರುವಾರದಿಂದ (ಏಪ್ರಿಲ್ 11) ದೇಶದ ಅನೇಕ ಭಾಗಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
20 ವರ್ಷಗಳಲ್ಲೇ ಕಳೆದ ವರ್ಷದ ರಾಯಚೂರು ಜಿಲ್ಲೆಯಲ್ಲಿ ಹೆಚ್ಚಿನ ತಾಪಮಾನ 40-43°c ವರೆಗೆ ಬಿಸಿಲಿನ ತಾಪಮಾನ ದಾಖಲಾಗಿತ್ತು..ಈ ಬಾರಿಯೂ ಇದೇ ವಾತಾವರಣ ಮುಂದುವರೆದಿದೆ..ಇದ್ರಿಂದ ಜಿಲ್ಲೆಯ ಜನ ತತ್ತರಿಸಿದ್ದಾರೆ.. ಬಿಸಿಲಿನ ಹೊಡೆತಕ್ಕೆ ಬೆಚ್ಚಿಬಿದ್ದಿರೊ ಜಿಲ್ಲೆಯ ಜನ ಮನೆ ಬಿಟ್ಟು ಹೊರಬರ್ತಿಲ್ಲ..
ರಾಯಚೂರಿನಲ್ಲಿ ದಾಖಲಾಯ್ತು ಅತೀ ಹೆಚ್ಚು ತಾಪಮಾನ
ರಾಯಚೂರಿನಲ್ಲಿ ರಣ ರಣ ಬಿಸಿಲು.. 41° ತಾಪಮಾನ..!
ಮುಂದಿನ ದಿನಗಳಲ್ಲಿ 41°ತಾಪಮಾನ ಗಡಿ ದಾಟುವ ಸಾಧ್ಯತೆ
ಬಿಸಿಲ ಬೇಗೆಯಲ್ಲಿ ಬೇಯುತ್ತಿರೊ ರಾಯಚೂರು ಜಿಲ್ಲೆ ಜನ
Weather Update in Karnataka: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಮಧ್ಯೆ ಮುಂದಿನ ವಾರದಲ್ಲಿ ಸುಮಾರು 2 ಡಿಗ್ರಿಯಷ್ಟು ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಬೆಂಗಳೂರು ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
All India Weather Report today: ಮಾರ್ಚ್ 9 ಮತ್ತು 10 ರಂದು ರಾಜಸ್ಥಾನ ಹೊರತುಪಡಿಸಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧಿಸುವ ಸಾಧ್ಯತೆಯಿದೆ. ಈ ಮಧ್ಯೆ ದೆಹಲಿಯಲ್ಲಿ ಕನಿಷ್ಠ ತಾಪಮಾನ 9.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
Summer Weather Report : 2024 ರಲ್ಲಿ ದಾಖಲೆಯ ತಾಪಮಾನವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಅಧ್ಯಯನದ ಸಂಶೋಧನೆಗಳು ತೋರಿಸುತ್ತವೆ. ಇದರಿಂದಾಗಿ ಕಾಡ್ಗಿಚ್ಚಿನ ಅಪಾಯ ಹೆಚ್ಚಾಗಲಿದೆ.
Weather Update in Karnataka: ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ವಾತಾವರಣ ಕಡಿಮೆಯಾಗುತ್ತಿದ್ದು, ಹಬೆ ಹೆಚ್ಚಾಗುತ್ತಿದೆ. ಒಣಹವೆ ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
Weather Report: ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮೊಡಕವಿದ ವಾತಾವರಣ ಇದ್ದು, ಆದರೆ ಇಂದು ಬೆಂಗಳೈರು ಸೇರಿದಂತೆ ಹಲವು ಭಾಗಗಳಲ್ಲಿ ಬಸಿಲಿನ ತಾಪಮಾನ ಹೆಚ್ಚಾಗಲಿದೆ ಮತ್ತು ಒಣಹವೆ ಮುಂದುವರೆಯಲಿದೆ ಎಮದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಮೋಡಕವಿದ ವಾತಾವರಣ ಇರಲಿದೆ ಹಾಗೂ ಕರಾವಳಿ ಭಾಗಗಳಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೇ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸಿಕೆ ಹೆಚ್ಚಾಗುತ್ತಿದ್ದು, ಆದರೆ ಇಂದು ಬೆಳಗ್ಗೆ ಬೆಂಗಳೂರು ನಗರ ಮತ್ತು ಹಲವೆಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಬೇರೆ ಬೇರೆ ಜಲ್ಲೆಯ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಕೆಲವೆಡೆ ಚಳಿಯ ವಾತಾವರಣ ಇದ್ದರೇ, ಇನ್ನೂ ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆ ಉಷ್ಣಾಂಶ ಹೆಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.
Weather Report: ಕರ್ನಾಟಕದಲ್ಲಿ ಇಂದು ಬೆಳಗ್ಗೆ ಸಲ್ಪ ಪ್ರಮಾಣ ಮೊಡಕವಿದ ವಾತಾವರಣವಿದ್ದು, ಬಳಿಕ ಮತ್ತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾಣ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದ ವಿವಿಧ ಕಡೆಯಲ್ಲಿ ಕಡು ಬೇಸಿಗೆಯ ಅನುಭವ ಜೋರಾಗಿಯೇ ಇದ್ದು, ಈ ಕಡು ಬಿಸಿಲು ಈ ತಿಂಗಳು ಅಂತ್ಯದವರೆಗೆ ಮಾತ್ರ ಇರಲಿದೆ ಎಮದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬೇರ ಬೇರೆ ಜಿಲ್ಲೆಯ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಚಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಕರ್ನಾಟದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದ್ದು, ಅದರಲ್ಲೂ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬೇಸಿಗೆಯ ಧಗೆ ದಿನದಿಂದ ದಿನಕ್ಕೆ ಸೆಕೆಯ ಪ್ರಮಾಣ ಹೆಚ್ಚಾಗುತ್ತಲೇ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.