Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ಚಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ. ಕರ್ನಾಟದಲ್ಲಿ ಫೆಬ್ರವರಿ ಅಂತ್ಯದ ವೇಳೆಗೆ ತಾಪಾಮಾನ ಹೆಚ್ಚಳವಾಗುತ್ತೆ ಎಂಬ ಮುನ್ಸೂಚನೆ ಸಿಕ್ಕಿದೆ.
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದ್ದು, ಅದರಲ್ಲೂ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬೇಸಿಗೆಯ ಧಗೆ ದಿನದಿಂದ ದಿನಕ್ಕೆ ಸೆಕೆಯ ಪ್ರಮಾಣ ಹೆಚ್ಚಾಗುತ್ತಲೇ ಇದೆ.
Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಮುಂದದುವರೆಯಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಚಳಿಗಾಲ ಕಳೆದು ಬೇಸಿಗೆ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿ ತಾಪಮಾನಾ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗಲಿದ್ದು, ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಲ್ಲಿ ಏಕಾಎಕಿ ಹವಮಾನ ಬದಲಾವಣೆ ಕಾಣುತ್ತಿದೆ. ಚಳಿಗಾಲ ಕಳೆಯುವ ಮುಂಚೆಯೇ ಬಿಸಿಲು ಹೆಚ್ಚಾಗುತ್ತಿದ್ದು, ಉಷ್ಣಾಂಶ ಸಹ ಏರಿಕೆಯಾಗಿ ಒಣಹವೆ ಮುಂದುವರೆಯಲಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ಇರಲಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲೂ ಸಹ ತಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳು ಶುರುವಾಗುತ್ತಿದಂತೆ ಚಳಿಯ ಪ್ರಮಾಣ ಕಡಿಮೆಯಾಗಿ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಮಾತ್ರ ಮುಂಜಾನೆ ಚಳಿಯ ವಾತಾವರಣ ಇರಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ರಾಜ್ಯದಲ್ಲಿ ಕೆಲವು ಭಾಗಗಳಲ್ಲಿ ಚಳಿ ಇನ್ನೂ ಹಾಗೆಯೇ ಮುಂದುವರೆಯುತ್ತಿದ್ದು, ಮತ್ತೆ ಜನವರಿ ಅಂತ್ಯವಾಗಿ ಫೆಬ್ರವರಿಗೆ ಕಾಲಿಡುತ್ತಿದ್ದಂತೆ ಇನ್ನೂ ಕರ್ನಾಟಕದಲ್ಲಿ ಹೆಚ್ಚು ಜಿಲ್ಲೆಗಳಲ್ಲಿ ಬಿಸಿಲಿನ ಜೊತೆಗೆ ಉಷ್ಣಾಂಶೂ ಶುರುವಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Weather Report: ಕರ್ನಾಟಕದಲ್ಲಿ ಜನವರಿ ಕೊನೆಯಲ್ಲಿ ಚಳಿಯ ಪ್ರಮಮಾಣ ಕಡಿಮೆಯಾಗಿ ಬಿಸಲು ಶುರುವಾಗಬೇಕಿತು. ಆದರೆ ರಾಜ್ಯದಲ್ಲಿ ಮತ್ತೆ ಚಳಿಯು ಹೆಚ್ಚಾಗಿದ್ದು, ಅದರ ಜೊತೆಗೆ ಉಷ್ಣಾಂಶವು ಹೆಚ್ಚಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
4 January 2023 Weather Update: ದೆಹಲಿಯಲ್ಲಿ ಹೆಚ್ಚುತ್ತಿರುವ ಚಳಿ ಮತ್ತು ಮಂಜಿನ ಹವಾಮಾನದಿಂದಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ದೆಹಲಿಯಲ್ಲಿ ಇಂದಿನ ಗರಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್ ಆಗಿದೆ.
Weather Update 2023: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ರಾಜ್ಯಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
Weather Forecast in Karnataka and India: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಿಗ್ಗೆಯಿಂದ ಮಂಜು ಕವಿದ ವಾತಾವರಣವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 16 ಡಿಗ್ರಿ ಸೆಲ್ಸಿಯಸ್ ಇರಲಿದೆ.
Karnataka Rain Update: ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.
Karnataka Rain Update: ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆರಾಯ ಮತ್ತೆ ಅಬ್ಬರ ಮುಂದುವರೆಸಿದ್ದಾನೆ, ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಜನರಿಗೆ ಹಿಂಗಾರು ಮಳೆ ಕೊಂಚ ನೆಮ್ಮದಿ ತಂದಿದೆ.
Karnataka Rain: ಮುಂದಿನ 3 ದಿನಗಳ ಕಾಲ (ಅಕ್ಟೋಬರ್ 29-31) ತಮಿಳುನಾಡು ಮತ್ತು ಕೇರಳದಾದ್ಯಂತ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.