Karnataka Weather: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಆಗಾಗ ಚಳಿ-ಶೀತಗಾಳಿ ಜಾಸ್ತಿಯಾಗುವ ಸುದ್ದಿ ಕೇಳಿರುತ್ತೀರಿ. ಆದರೀಗ ಅಂಥ ಪರಿಸ್ಥಿತಿ ಕರ್ನಾಟಕಕ್ಕೂ ಬರುತ್ತಿದೆ.
cold wave in karnataka: ಕರ್ನಾಟಕ ಹವಾಮಾನ ಬದಲಾವಣೆಗೆ ಸಾಕ್ಷಿಯಾಗುತ್ತಿದೆ. ರಾಜ್ಯದಾದ್ಯಂತ ಮಳೆ ಕಡಿಮೆಯಾಗಿದೆ ಮತ್ತು ಶೀತ ಗಾಳಿ ತೀವ್ರಗೊಳ್ಳುತ್ತಿದೆ. ತಾಪಮಾನದಲ್ಲಿ ಗಮನಾರ್ಹ ಇಳಿಕೆ ನಿರೀಕ್ಷಿಸಲಾಗಿದೆ.
Rain Forecast: ಬೆಂಗಳೂರಿನಲ್ಲಿ ಗುರುವಾರ ಕೂಡ ಸ್ವಲ್ಪ ಮಳೆಯಾಗಿದ್ದು ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಕೆಲ ಪ್ರದೇಶಗಳು ಜಲಾವೃತಗೊಂಡಿದ್ದವು. ಇಂದು ಅಂದರೆ ಶುಕ್ರವಾರ ಮತ್ತೊಂದು ಸುತ್ತಿನ ಮಳೆಯಾದರೆ ಮತ್ತಷ್ಟು ಸಮಸ್ಯೆಯಾಗಬಹುದು ಎಂದು ಹೇಳಲಾಗುತ್ತಿದೆ.
Weather Update: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಒಂದು ಕಡೆ ಜನರು ಚಳಿಯ ಕಾರಣ ಗಢ ಗಢ ನಡುಗುತ್ತಿದ್ದರೆ, ಮತ್ತೊಂದೆಡೆ ಮಳೆ ಜನರನ್ನು ಮನೆಯಿಂದ ಒರಗೆ ಬರದಂತೆ ಮಾಡಿ ಬಿಟ್ಟಿದೆ. ಒಂದು ವಾರದಿಂದ ಫೆಂಗಲ್ ಚಂಡಮಾರುತ ಕಾರಣ ಸುರಿದ ಮಳೆಯಿಂದಾಗಿ ಜನ ಬೇಸತ್ತುಬಿಟ್ಟಿದ್ದಾರೆ. ಇದೀಗ ಅದರ ಬೆನ್ನಲ್ಲೆ ಮತ್ತೊಂದು ಚೆಂಡಮಾರುತದ ಮನ್ಸೂಚನೆ ಸಿಕ್ಕಿದ್ದು, ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Rain Alert: ಇಲಾಖೆಯ ಅಂದಾಜಿನ ಪ್ರಕಾರ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಬಹುತೇಕ ಕಡೆಗಳಲ್ಲಿ ಆವಾಂತರಗಳೆ ಸೃಷ್ಟಿಯಾಗಿವೆ. ಇದೀಗ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನಗಳವರೆಗೆ ಅಲರ್ಟ್ ಘೋಷಿಸಲಾಗಿದೆ.
Barbados : ಐಸಿಸಿ ಟಿ20 ವಿಶ್ವಕಪ್ ಫೈನಲ್ನಲ್ಲಿ ಗೆಲುವನ್ನು ಸಾಧಿಸಿದ ನಂತರ ಟೀಂ ಇಂಡಿಯಾ ಬೆರಿಲ್ ಚಂಡಮಾರುತದಿಂದಾಗಿ ಕಳೆದ ಎರಡು ದಿನಗಳಿಂದ ಬಾರ್ಬಡೋಸ್ನಲ್ಲಿ ಸಿಲುಕಿಕೊಂಡಿದ್ದಾರೆ.
IMD : ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಧಾರಣ ಮಳೆ ಮತ್ತು ಗುಡುಗುಸಹಿತಬಿರುಗಾಳಿಗಳು, ಕೆಲವು ಪ್ರದೇಶಗಳಲ್ಲಿ ಸಾಂದರ್ಭಿಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ° C ಮತ್ತು 22 ° C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ.
ಬೆಳ್ಳಂಬೆಳಗ್ಗೆಯೇ ಬೆಂಗಳೂರಿನ ಹಲವೆಡೆ ಮಳೆಯ ಆರ್ಭಟ
ಕಚೇರಿ ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರಿಗೆ ಮಳೆ ಅಡ್ಡಿ
ಎಂಜಿ ರೋಡ್, ಟ್ರಿನಿಟಿ, ಹಲಸೂರು ಸೇರಿ ವಿವಿಧೆಡೆ ಮಳೆ
ಬೆಂಗಳೂರಿನ ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ
Orange Alert In Bengaluru: ರಾಜ್ಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 18ರಂದು ಅಂದ್ರೆ ನಾಳೆ ಮಳೆಯಬ್ಬರ ಬೆಂಗಳೂರಲ್ಲಿ ಜೋರಾಗಿ ಇರಲಿದೆಯಂತೆ. ಹೀಗಾದರೆ ಆರ್ಸಿಬಿ ಪ್ಲೇ ಆಫ್ ಕನಸಿಗೆ ತಣ್ಣೀರು ಎರಚಿದಂತಾಗಲಿದೆ.
Bengaluru Rains: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಎಂಜಿ ರೋಡ್, ಟ್ರಿನಿಟಿ ಸರ್ಕಲ್, ಹಲಸೂರು ಸೇರಿದಂತೆ ಬೆಂಗಳೂರಿನ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಮಳೆಯಿಂದಾಗಿ
ಕಚೇರಿ, ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.