Iron Content : ದೇಹದಲ್ಲಿ ಯಾವುದೇ ಪೋಷಕಾಂಶದ ಕೊರತೆಯು ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಅದಕ್ಕಾಗಿಯೇ ಎಲ್ಲಾ ಪೋಷಕಾಂಶಗಳನ್ನು ಹೇರಳವಾಗಿ ಸೇವಿಸಬೇಕು. ಈ ಪೋಷಕಾಂಶಗಳಲ್ಲಿ ಕಬ್ಬಿಣವು ಪ್ರಮುಖವಾಗಿದೆ. ಕಬ್ಬಿಣದ ಕೊರತೆಯು ತುಂಬಾ ಸಮಸ್ಯೆಯನ್ನು ತಂದೊಡ್ಡುತ್ತದೆ . ನಿಮಗೂ ಈ ಸ್ಥಿತಿ ಇದ್ದರೆ ತಕ್ಷಣ ನಿಮ್ಮ ಆಹಾರ ಕ್ರಮವನ್ನು ಬದಲಿಸಿಕೊಳ್ಳಿ
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
ಸೇಬು ತಿನ್ನುವುದರಿಂದ ದೇಹದ ಹಲವಾರು ತೊಂದರೆಗಳನ್ನು ದೂರ ಇಡಬಹುದು ಮತ್ತು ಇದರಿಂದ ಜೀವಸತ್ವಗಳು, ಖನಿಜಗಳನ್ನು ನೀಡುತ್ತದೆ. ಹಾಗಾಗಿ ಸೇಬು ತಿನ್ನುವುದರಿಂದ ವೈದ್ಯರಿಂದ ದೂರ ಇಡಬಹುದಾಗಿದೆ ಎಂದು ಹಿಂದಿನಿಂದಲೂ ಹೇಳಿಕೊಂಡು ಬಂದಿದ್ದಾರೆ. ಹಾಗಾದ್ರೆ ಅದರ ಪ್ರಯೋಜನಗಳೇನು ತಿಳಿಯಿರಿ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Hair Treatment: ದಿನನಿತ್ಯದ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವುದರಿಂದ ಕೂದಲುಗಳು ದುರ್ಬಲಗೊಳ್ಳುತ್ತವೆ ಮತ್ತು ಬಿಳಿಯಾಗಲು ಪ್ರಾರಂಭಿಸುತ್ತದೆ. ಹೀಗಿರುವಾಗ ನೀವು ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ನಿಮ್ಮ ಕೂದಲನ್ನು ಕಪ್ಪಾಗಿ, ಮತ್ತು ದಟ್ಟವಾಗಿ ಬೆಳೆಸಬಹುದು, ಅದು ಹೇಗೆ ಎಂದು ತಿಳಿಯೋಣ ಬನ್ನಿ,
Hair Treatment Home Remedy: ದಿನನಿತ್ಯದ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವುದರಿಂದ ಕೂದಲುಗಳು ದುರ್ಬಲಗೊಳ್ಳುತ್ತವೆ ಮತ್ತು ಬಿಳಿಯಾಗಲು ಪ್ರಾರಂಭಿಸುತ್ತದೆ. ಹೀಗಿರುವಾಗ ನೀವು ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ನಿಮ್ಮ ಕೂದಲನ್ನು ಕಪ್ಪಾಗಿ, ಮತ್ತು ದಟ್ಟವಾಗಿ ಬೆಳೆಸಬಹುದು, ಅದು ಹೇಗೆ ಎಂದು ತಿಳಿಯೋಣ ಬನ್ನಿ,
Tamarind Leaves Hair Treatment: ದಿನನಿತ್ಯದ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವುದರಿಂದ ಕೂದಲುಗಳು ದುರ್ಬಲಗೊಳ್ಳುತ್ತವೆ ಮತ್ತು ಬಿಳಿಯಾಗಲು ಪ್ರಾರಂಭಿಸುತ್ತದೆ. ಹೀಗಿರುವಾಗ ನೀವು ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ನಿಮ್ಮ ಕೂದಲನ್ನು ಕಪ್ಪಾಗಿ, ಮತ್ತು ದಟ್ಟವಾಗಿ ಬೆಳೆಸಬಹುದು, ಅದು ಹೇಗೆ ಎಂದು ತಿಳಿಯೋಣ ಬನ್ನಿ,
How to Apply Ghee on Face : ಹವಾಮಾನವು ತಂಪಾಗಿರಲಿ ಅಥವಾ ಯಾವುದೇ ರೀತಿಯ ಆಹಾರವಾಗಿರಲಿ, ನಿಮ್ಮ ತಟ್ಟೆಯಲ್ಲಿ ಕೇವಲ ಒಂದು ಚಮಚ ಶುದ್ಧ ದೇಸಿ ತುಪ್ಪ ರೊಟ್ಟಿಯ ಬಣ್ಣವನ್ನು ಬದಲಾಯಿಸುತ್ತದೆ. ಅಲ್ಲದೆ, ಅದು ರುಚಿಯನ್ನು ಹೆಚ್ಚಿಸುತ್ತದೆ. ಇದು, ಆಹಾರಕ್ಕೆ ಅಷ್ಟೇ ಅಲ್ಲ, ಇದು ನಿಮ್ಮ ಚರ್ಮ ಮತ್ತು ಕೂದಲ ರಕ್ಷಣೆಗೆ ತುಂಬಾ ಸಹಾಯಕ್ಕೆ ಕಾರಣವಾಗಿದೆ.
Foot And Leg Care: ನಮ್ಮ ಪಾದಗಳು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಏಕೆಂದರೆ ಅವು ನಮ್ಮ ಶರೀರದ ಇಡೀ ಭಾರವನ್ನೇ ಹೊರುತ್ತವೆ. ಹೀಗಾಗಿ ಅವುಗಳನ್ನು ಸರಿಯಾಗಿ ನೋಡಿಕೊಳ್ಳುವುದು ತುಂಬಾ ಮುಖ್ಯ.
ಚಳಿಗಾಲ ಬಂತೆಂದರೆ ಜನ ಪದೇ ಪದೇ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಹೀಗಾಗಿ, ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ಬಹಳ ಮುಖ್ಯ. ಇದಕ್ಕಾಗಿ, ನಿಮ್ಮ ಆಹಾರದಲ್ಲಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಆಹಾರ, ಚಹಾ, ಕಾಫಿ ಹೀಗೆ ಮುಂತಾದ ಪಾನೀಯಗಳನ್ನು ಸೇವಿಸಬೇಕಾಗುತ್ತದೆ.
Gudmar Leaves For Diabetes: ಸಾಮಾನ್ಯವಾಗಿ ದೇಹದಲ್ಲಿ ಹೆಚ್ಚಾಗಿರುವ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ನಾವು ಹಲವು ಪದಾರ್ಥಗಳನ್ನು ಸೇವಿಸುತ್ತೇವೆ. ಉದಾಹರಣೆಗೆ - ಹಾಗಲಕಾಯಿ, ಎಲೋವೆರಾ, ಮೆಂತ್ಯೆ ಇತ್ಯಾದಿ. ಆದರೆ, ಒಂದು ಆಯುರ್ವೇದ ಗಿಡಮೂಲಿಕೆಯ ಎಲೆಗಳ ಸೇವನೆಯಿಂದಲೂ ಕೂಡ ನಿಮಗೆ ಸಾಕಷ್ಟು ಲಾಭ ಸಿಗುತ್ತದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಹಾಗಾದರೆ ಬನ್ನಿ ಆ ಎಲೆ ಯಾವುದು, ಅದನ್ನು ನಿತ್ಯ ಹೇಗೆ ಸೇವಿಸಬೇಕು ಮತ್ತು ಅದರಿಂದಾಗುವ ಲಾಭಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
Tamrind Leaves Hair Treatment: ದಿನನಿತ್ಯದ ರಾಸಾಯನಿಕಯುಕ್ತ ವಸ್ತುಗಳನ್ನು ಬಳಸುವುದರಿಂದ ಕೂದಲುಗಳು ದುರ್ಬಲಗೊಳ್ಳುತ್ತವೆ ಮತ್ತು ಬಿಳಿಯಾಗಲು ಪ್ರಾರಂಭಿಸುತ್ತದೆ. ಹೀಗಿರುವಾಗ ನೀವು ಕೆಲವು ಮನೆಮದ್ದುಗಳನ್ನು ಬಳಸುವುದರಿಂದ ನಿಮ್ಮ ಕೂದಲನ್ನು ಕಪ್ಪಾಗಿ, ಮತ್ತು ದಟ್ಟವಾಗಿ ಬೆಳೆಸಬಹುದು, ಅದು ಹೇಗೆ ಎಂದು ತಿಳಿಯೋಣ ಬನ್ನಿ,
ಯುರೋಪ್ ಖಂಡದಲ್ಲಿ ಅದೆಷ್ಟೋ ಸ್ಥಳಗಳು ಪ್ರವಾಸಿ ತಾಣವಾಗಿ ಮಾರ್ಪಾಡಾಗಿದೆ. ಸಮುದ್ರ ತೀರಗಳಿಂದ ಹಿಡಿದು ಪ್ರಕೃತಿ ಸೊಬಗಿಗೂ ಯುರೋಪ್ ಹೆಸರುವಾಸಿ. ಇತ್ತೀಚಿನ ದಿನಗಳಲ್ಲಿ ಜನರು ಸಮುದ್ರ ತೀರದಲ್ಲಿ ಕಾಕ್ಟೇಲ್ಗಳನ್ನು ಕುಡಿಯಲು, ಪರ್ವತಗಳನ್ನು ಏರಲು, ಆನಂದಿಸಲು ಇಷ್ಟಪಡುತ್ತಾರೆ. ಕೆಲಸದಿಂದ ಸ್ವಲ್ಪ ಬಿಡುವು ಸಿಕ್ಕರೂ ಪ್ರಪಂಚ ಸುತ್ತಲು ಹೋಗುತ್ತಾರೆ. ಆದರೆ ಇನ್ನೂ ಕೆಲವರು ರಜೆಯನ್ನು ತೆಗೆದುಕೊಳ್ಳಲು ಇಷ್ಟಪಡುವುದಿಲ್ಲವಂತೆ. ಇತ್ತೀಚಿನ ಸಂಶೋಧನೆಯೊಂದು ಹೇಳುವ ಪ್ರಕಾರ ಐರ್ಲೆಂಡ್ನ ಐದು ಜನರಲ್ಲಿ ಒಬ್ಬರು ಅವರು ಪಡೆಯುವ ವಾರ್ಷಿಕ ರಜೆಯನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ.
ಬಾಳೆಹಣ್ಣು ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ತುಂಬಾ ಇಷ್ಟ. ಹೆಚ್ಚಿನ ಜನರು ವರ್ಷವಿಡೀ ಬಾಳೆಹಣ್ಣುಗಳನ್ನು ತಿನ್ನುತ್ತಾರೆ. ಇದರ ದುಷ್ಪರಿಣಾಮಗಳ ಬಗ್ಗೆ ನಿಮಗೆ ಗೊತ್ತಾ? ಈ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಸೌತೆಕಾಯಿ ತಿನ್ನುವುದರ ಪ್ರಯೋಜನಗಳು: ಅನೇಕ ಜನರು ಸೌತೆಕಾಯಿಯನ್ನು ಸಲಾಡ್ ರೂಪದಲ್ಲಿ ಸೇವಿಸುತ್ತಾರೆ, ಕೆಲವರು ಇದರ ರಸವನ್ನು ಕುಡಿಯುತ್ತಾರೆ. ಸೌತೆಕಾಯಿಯು ನಮ್ಮ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.