West Bengal News: ಈ ಕುರಿತು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರು ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತಿಲ್ಲ. ಆದರೆ ಕೆಲವು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Crime: ಸೌತ್ 24 ಪರಗಣಾ ಜಿಲ್ಲೆಯ ನಮ್ಖಾನಾ ಬ್ಲಾಕ್ನ ನಾರ್ತ್ ಚಂದನ್ಪಿಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗರ್ಭಿಣಿ ಹಸುವಿನ ಮಾಲೀಕರು ದೂರು ನೀಡಿದ ನಂತರ ಆರೋಪಿ ಪ್ರದ್ಯುತ್ ಭೂಯಾನನ್ನು ಬಂಧಿಸಲಾಗಿದೆ.
ಬಿಜೆಪಿಯವರೆಲ್ಲರೂ ಕಳ್ಳರು ಎಂದು ಆರೋಪಿಸಿದ ಮಮತಾ ಬ್ಯಾನರ್ಜೀ ತಾವು ರಾಜಕೀಯದಲ್ಲಿರದಿದ್ದರೆ ಅವರ ನಾಲಿಗೆಯನ್ನು ಸಿಳುತ್ತಿರುವುದಾಗಿ ಎಂದು ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
West Bengal SSC Scam:ಪಶ್ಚಿಮ ಬಂಗಾಳದ ದಕ್ಷಿಣ ಕೋಲ್ಕತ್ತಾದ ಟಾಲಿಗಂಜ್ ಪ್ರದೇಶದಲ್ಲಿರುವ ಅರ್ಪಿತಾಮುಖರ್ಜಿ ಅವರ ಡೈಮಂಡ್ ಸಿಟಿ ಸೌತ್ ಕಾಂಪ್ಲೆಕ್ಸ್ನಿಂದ ನಾಲ್ಕು ಐಶಾರಾಮಿ ಕಾರುಗಳು ನಾಪತ್ತೆಯಾಗಿವೆ.
ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಅರ್ಪಿತಾ ಮುಖರ್ಜಿಯವರ ಮನೆ ಮೇಲೆ ಇಡಿ ದಾಳಿ ನಡೆದಿತ್ತು. ಈ ವೇಳೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಈ ಮೊತ್ತವು ಎಸ್ಎಸ್ಸಿ ಹಗರಣಕ್ಕೆ ಸಂಬಂಧಿಸಿದೆ ಎಂದು ಇಡಿ ಶಂಕಿಸಿದೆ.
High Court on Driving License: ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸಿಕ್ಕಿಬಿದ್ದರೆ ಸಂಚಾರ ಪೊಲೀಸರು ನಿಮ್ಮ ಚಾಲನಾ ಪರವಾನಗಿಯನ್ನು ಅಮಾನತು ಅಥವಾ ರದ್ದುಗೊಳಿಸಬಹುದೇ? ಈ ವಿಚಾರದ ಬಗ್ಗೆ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಭಾರತದ ಉಪ ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಎನ್ಡಿಎ ಮೈತ್ರಿಕೂಟವು ಪಶ್ಚಿಮ ಬಂಗಾಳ ರಾಜ್ಯಪಾಲರಾಗಿರುವ ಜಗದೀಪ್ ಧಂಕರ್ ಅವರನ್ನು ಆಯ್ಕೆ ಮಾಡಿದೆ. ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದ್ದು, ಆಗಸ್ಟ್ 6 ರಂದು ಚುನಾವಣೆ ನಿಗದಿಯಾಗಿದೆ.
ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಶನಿವಾರದಂದು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಅವರನ್ನು ಹೆಸರನ್ನು ಘೋಷಿಸಿದೆ.
ವಂದೇ ಮಾತರಂ' ಬರೆದ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ವಂದೇ ಮಾತರಂ ಭವನಕ್ಕೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಭೇಟಿ ನೀಡಿದರು.
ಈಗ ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯ ಸರ್ಕಾರದ ಎಲ್ಲಾ ಸಾಮ್ಯದ ವಿಶ್ವವಿದ್ಯಾನಿಲಯಗಳಿಗೆ ಮುಖ್ಯಮಂತ್ರಿಗಳನ್ನು ಕುಲಪತಿಗಳನ್ನಾಗಿ ನೇಮಿಸಲು ಯೋಜಿಸುತ್ತಿದೆ.
ಅಸ್ವಾಭಾವಿಕ ಸಾವು ಎಂದು ಪರಿಗಣಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇನ್ನು ಪಲ್ಲವಿ ಕುಟುಂಬಸ್ಥರು " ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳಲ್ಲ. ಈ ಸಾವಿನ ಹಿಂದೆ ಹುನ್ನಾರ ಇದೆ. ಸೂಕ್ತ ತನಿಖೆ ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದಾರೆ.
Asani Cyclone Alert: ಬಂಗಾಳಕೊಲ್ಲಿಯಲ್ಲಿ ಮೂಡಿರುವ 'ಅಸಾನಿ' ಚಂಡಮಾರುತ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯ ಸಮೀಪ ವಾಯವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ. ಈ ಹಿನ್ನೆಲೆಯಲ್ಲಿ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಅದೇ ಸಮಯದಲ್ಲಿ, ಈ ಪ್ರದೇಶಗಳಲ್ಲಿ ಎನ್ಡಿಆರ್ಎಫ್ ನ 50 ತಂಡಗಳನ್ನು ನಿಯೋಜಿಸಲಾಗಿದೆ.
ಪಶ್ಚಿಮ ಬಂಗಾಳಕ್ಕೆ ಮೂರು ದಿನಗಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿರುವ ಬಿಸಿಸಿಐ ಅಧ್ಯಕ್ಷ ಮತ್ತು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ನಿವಾಸದಲ್ಲಿನ ಔತಣಕೂಟದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಬಂಗಾಳದ ಬಿರ್ಭೂಮ್ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಜನರು ಹಿಂಸಾತ್ಮಕ ಜನರನ್ನು ಕ್ಷಮಿಸಬಾರದು ಎಂದು ಹೇಳಿದ್ದಾರೆ.
ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗುರುವಾರ ಮಧ್ಯಾಹ್ನ 3 ಗಂಟೆಯೊಳಗೆ ಮಾಧ್ಯಮಿಕ್' (ದ್ವಿತೀಯ) ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕದ ಮೇಲೆ ವಿಧಿಸಲಾದ ನಿರ್ಬಂಧಗಳ ಬಗ್ಗೆ ಪರಿಶೀಲನಾ ಸಮಿತಿಯ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.