ಭಾರತದ ಮಾಜಿ ಬ್ಯಾಟ್ಸ್ಮನ್ ಮನೋಜ್ ತಿವಾರಿ ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ತೃಣಮೂಲ ಕಾಂಗ್ರೆಸ್ ಸೇರಿದ್ದರು. ಶಿಬಪುರ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮನೋಜ್ ತಿವಾರಿ, ಬಿಜೆಪಿಯ ರತಿನ್ ಚಕ್ರವರ್ತಿ ವಿರುದ್ಧ 32 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಗಳಿಸಿದ್ದಾರೆ.
ಏಕರೂಪದ ಲಸಿಕೆ ನೀತಿ ಇರಬೇಕು ಮತ್ತು ಇತ್ತೀಚಿನ ಹಂತದ ನೂತನ ಭೇದಾತ್ಮಕ ಬೆಲೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.ಲಸಿಕೆಗಳು ಲಭ್ಯವಾಗುವಂತೆ ಮತ್ತು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಂಗಾಳ ಹೇಳಿದೆ.
West Bengal Assembly Election Result 2021: ಸ್ಪರ್ಧಿಗಳ ಸಾವಿನಿಂದಾಗಿ ಎರಡು ಕ್ಷೇತ್ರಗಳಲ್ಲಿ ಮತದಾನವನ್ನು ಮುಂದೂಡಲಾಯಿತು. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಗೆಲ್ಲಲು, ಒಂದು ಪಕ್ಷ ಅಥವಾ ಒಕ್ಕೂಟವು 148 ಸ್ಥಾನಗಳನ್ನು ಗೆಲ್ಲಬೇಕು.
ಪಂಚರಾಜ್ಯ ಚುನಾವಣಾ ಫಲಿತಾಂಶಕ್ಕಾಗಿ ಸಕಲ ರೀತಿಯಲ್ಲಿಯೂ ಸಜ್ಜಾಗಿರುವ ಚುನಾವಣಾ ಆಯೋಗವು ಮತಎಣಿಕೆ ಕೇಂದ್ರಗಳಲ್ಲಿ ಭಾರೀ ಬಿಗಿ ಭದ್ರತೆ ಕೈಗೊಂಡಿದೆ. ಅದಲ್ಲದೆ ಕೋವಿಡ್ -19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕರೋನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೂಡ ಕ್ರಮ ಕೈಗೊಂಡಿದೆ.
ಮೇ 2 ರಂದು ಅಸ್ಸಾಂ, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಬರಲಿವೆ. ಚುನಾವಣಾ ಆಯೋಗವು ಭಾನುವಾರ ಬೆಳಿಗ್ಗೆ 8 ರಿಂದ ಮತಎಣಿಕೆ ಆರಂಭಿಸಲಿದೆ.
ಇಲ್ಲಿಯವರೆಗೆ ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ ಮೊದಲ 4 ಹಂತಗಳಲ್ಲಿ 135 ಸ್ಥಾನಗಳಿಗೆ ಮತದಾನ ನಡೆದಿತ್ತು, ಉಳಿರುವ 159 ಸ್ಥಾನಗಳಿಗೆ ಮಂದಿನ 4 ಹಂತಗಳಲ್ಲಿ ಮತದಾನ ನಡೆಯಲಿದೆ. ಇಂದು 5ನೇ ಹಂತದಲ್ಲಿ 45 ಕ್ಷೇತ್ರಗಳ 342 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇಂದು ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಹೌರಾದ 44 ಸ್ಥಾನಗಳಲ್ಲಿ 9, ದಕ್ಷಿಣ 24 ಪರಗಣಗಳಲ್ಲಿ 11, ಅಲಿಪುರ್ದುರ್ನಲ್ಲಿ 5, ಕೂಚ್ ಬೆಹಾರ್ನಲ್ಲಿ 9 ಮತ್ತು ಹೂಗ್ಲಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನಂದಿಗ್ರಾಮ್ ರಾಜ್ಯಪಾಲ ಜಗದೀಪ್ ಧಂಕರ್ ಅವರನ್ನು ಡಯಲ್ ಮಾಡಿ ಬಿಜೆಪಿ ಕಾರ್ಯಕರ್ತರ ಘರ್ಷಣೆ ಹಿನ್ನಲೆಯಲ್ಲಿ ಅವರು ಫೋನ್ನಲ್ಲಿ, ಅವರು ರಾಜ್ಯಪಾಲರಿಗೆ "ಯಾವುದೇ ಕ್ಷಣದಲ್ಲಿ ಏನಾದರೂ ಆಗಬಹುದು. ಹೊರಗಿನ ಜನರೊಂದಿಗೆ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಸ್ಥಗಿತವಾಗಿದೆ" ಎಂದು ಹೇಳಿದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮ್ನಲ್ಲಿ 2 ಮನೆಗಳನ್ನು ಬಾಡಿಗೆಗೆ ತೆಗೆದುಕೊಂಡಿದ್ದಾರೆ. ಚುನಾವಣೆ ಮಧ್ಯೆ ಸಿಎಂ ಬ್ಯಾನರ್ಜಿಯ ಈ ನಡೆ ಎಲ್ಲರನ್ನು ಅಚ್ಚರಿಗೊಳಿಸಿದೆ.
ಕಳೆದ ವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿರುವ ಬಗ್ಗೆ ತೃಣಮೂಲ ವಿರುದ್ಧ ಬಿಜೆಪಿ ತೀವ್ರ ಹೋರಾಟದ ಮಧ್ಯೆ, ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಇಂದು ಪಶ್ಚಿಮ ಬಂಗಾಳದ ನಂದಿಗ್ರಾಮ್ಗೆ ಭೇಟಿ ನೀಡುತ್ತಿದ್ದು, ಅಲ್ಲಿ ಅವರು ಮಹಾಪಂಚಾಯತ್ ಸಭೆ ನಡೆಸಲಿದ್ದಾರೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಸಂಘದ ಮುಖ್ಯಸ್ಥೆ ಆಯಿಷೆ ಘೋಷ್ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ (ಎಂ) ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ ಜೆಎನ್ಯು ವಿದ್ಯಾರ್ಥಿ ಸಂಘದ ಮೊದಲ ಹಾಲಿ ಅಧ್ಯಕ್ಷೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.
West Bengal Assembly Election 2021: ನಂದಿಗ್ರಾಮ್ನ ಬಿರುಲಿಯಾ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ನಡೆದ ಘಟನೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ. ನಂತರ ಈ ಘಟನೆ ಒಂದು ಪಿತೂರಿ ಎಂದು ಆರೋಪಿಸಲಾಗಿದೆ.
ತೃಣಮೂಲ ಕಾಂಗ್ರೆಸ್ ಮಾಜಿ ರಾಜ್ಯಸಭಾ ಸದಸ್ಯ ನಟ ಮಿಥುನ್ ಚಕ್ರವರ್ತಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಾಳೆ ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.
ವಿದ್ಯುನ್ಮಾನವಾಗಿ ಹರಡುವ ಅಂಚೆ ಬ್ಯಾಲೆಟ್ ವ್ಯವಸ್ಥೆ (ETPBS) ಮೂಲಕ ಭಾರತದಿಂದ ಹೊರಗಡೆ ವಾಸಿಸುವ ಜನರು ಮತ ಚಲಾಯಿಸಲು ಸಾಧ್ಯವಿದೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಅವರು ಉತ್ತರಿಸಿದರು.
ಮತದಾನಕ್ಕೆ ಕೆಲವೇ ವಾರಗಳಿರುವಾಗ ಚುನಾವಣೆಯನ್ನು ಸುರಕ್ಷಿತವಾಗಿಸಲು ಬಂಗಾಳ ಸರ್ಕಾರವು 'ಎಲ್ಲ ಜನರಿಗೆ ಉಚಿತವಾಗಿ ಕರೋನವೈರಸ್ ಲಸಿಕೆಗಳನ್ನು ನೀಡಲು ಬಯಸಿದೆ ಮತ್ತು ಅಗತ್ಯ ಸಂಖ್ಯೆಯ ಪ್ರಮಾಣವನ್ನು ಉನ್ನತ ಆದ್ಯತೆಯ ಆಧಾರದ ಮೇಲೆ ಖರೀದಿಸಲು ಕೇಂದ್ರದ ಬೆಂಬಲವನ್ನು ಕೋರಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.