ಸಿನಿಮಾಗಳಿಗೂ ಟ್ರೋಲ್ಗಳಿಗೂ ಬಿಡಲಾರದ ನಂಟು ಅನಿಸುತ್ತೆ. ಸಿನಿಮಾ ನಟರು ಏನೇ ಮಾಡಿದ್ರೂ ಟ್ರೋಲರ್ಸ್ ಒಂದಲ್ಲ ಒಂದು ರೀತಿಯಲ್ಲಿ ಅವರನ್ನು ಟ್ರೋಲ್ ಮಾಡದೇ ಬಿಡುವುದಿಲ್ಲ. ಸದ್ಯ ಇಳಯ ದಳಪತಿ ವಿಜಯ್ ಅಭಿನಯದ ʼವಾರಿಸುʼ ಸಿನಿಮಾದ ಪೋಸ್ಟರ್ ಒಂದು ಬಿಡುಗಡೆಯಾಗಿದ್ದು, ಪೋಸ್ಟರ್ ನೋಡಿದ ನೆಟ್ಟಿಗರು ಅರೆ.. ಇದು ಕೆಜಿಎಫ್ ರಾಕಿಭಾಯ್ ಸ್ಟೈಲ್ ಅಲ್ವಾ ಎನ್ನುತ್ತಿದ್ದಾರೆ.
ಮೊದಲ ಚಿತ್ರದಲ್ಲೇ ಯಾರೂ ಊಹಿಸದಂತೆ ಮೇಕಿಂಗ್ ಮಾಡಿ ಮಲ್ಟಿ ಸ್ಟಾರ್ಗಳ ಸಿನಿಮಾ ಮಾಡಿ, ಮೋಡಿ ಮಾಡಿದ್ದ ನರ್ತನ್ ರಾಕಿಂಗ್ ಸ್ಟಾರ್ಗಾಗಿ ನಾಲ್ಕು ವರ್ಷ ಮೀಸಲಿಟ್ಟು ಕತೆ ಹೆಣೆದಿದ್ರು.. ಅದ್ರೆ ಅದ್ಯಾಕೋ ಗೊತ್ತಿಲ್ಲ ರಾಕಿಭಾಯ್ಗೆ ನರ್ತನ್ ಕಥೆ ಒಕೆ ಆಗದೆ ಲಾಸ್ಟ್ ಮೂಮೆಂಟ್ನಲ್ಲಿ ಯಶ್ ಪ್ರಾಜೆಕ್ಟ್ ನರ್ತನ್ ಕೈನಿಂದ ಜಾರಿಹೋಗಿದೆ.
ರಾಕಿಂಗ್ ಸ್ಟಾರ್ ಯಶ್ ಅವರು ಸಿನಿಮಾ ಹೊರತಾಗಿ ಹಲವು ವಿಚಾರಗಳಿಗೆ ಕನ್ನಡಿಗರ ಮನದಲ್ಲಿ ಉಳಿಯುತ್ತಾರೆ. ಈ ಹಿಂದೆ ಕೆರೆಯೊಂದರ ಅಭಿವೃದ್ಧಿ ಮೂಲಕ ದೇಶಕ್ಕೇ ಮಾದರಿಯಾಗಿದ್ದರು ರಾಕಿಂಗ್ ಸ್ಟಾರ್. ಡೆಡ್ಲಿ ಕೊರೊನಾ ವಕ್ಕರಿಸಿದಾಗ ಸಂಕಷ್ಟದಲ್ಲಿದ್ದ ಚಿತ್ರರಂಗದ ಕಾರ್ಮಿಕರಿಗೆ ಸಹಾಯ ಮಾಡಿ ನೆರವಿಗೆ ನಿಂತಿದ್ರು. ಲಕ್ಷಾಂತರ ರೂಪಾಯಿ ಹಣವನ್ನ ನೇರವಾಗಿ ಅವರವರ ಅಕೌಂಟ್ಗೆ ಟ್ರಾನ್ಸ್ಫರ್ ಮಾಡಿದ್ದರು. ಇದೀಗ ಮತ್ತದೇ ರೀತಿ ಮಾನವೀಯತೆ ಮೆರೆದಿದ್ದಾರೆ ರಾಕಿಂಗ್ ಸ್ಟಾರ್ ಯಶ್.
ಕನ್ನಡಿಗರ 'ಕೆಜಿಎಫ್ ಚಾಪ್ಟರ್-2' ಹವಾ ಹೇಗಿದೆ ಅಂದ್ರೆ ಉತ್ತರ ಭಾರತದ ಹತ್ತಾರು ಸ್ಕ್ರೀನ್ಗಳಲ್ಲಿ ಈಗಲೂ 'ಕೆಜಿಎಫ್-2' ಅದ್ಧೂರಿ ಪ್ರದರ್ಶನ ಕಾಣ್ತಿದೆ. ಅದರಲ್ಲೂ ಬಾಲಿವುಡ್ ಸ್ಟಾರ್ ನಟರೇ ಕನ್ನಡ ಸಿನಿಮಾ ಕುರಿತು ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಅದರಲ್ಲೂ 'ಕೆಜಿಎಫ್' ಹೀರೋ ರಾಕಿಂಗ್ ಸ್ಟಾರ್ ಯಶ್ ನಟನೆಗೆ ಸ್ವತಃ ಬಾಲಿವುಡ್ ನಟರೇ ಫಿದಾ ಆಗಿದ್ದಾರೆ. ಈಗ ಆ ಪಟ್ಟಿಗೆ ಮತ್ತೊಬ್ಬ ಸ್ಟಾರ್ ಸೇರ್ಪಡೆಯಾಗಿದ್ದು, ರಾಕಿಂಗ್ ಸ್ಟಾರ್ ಯಶ್ 'ಬಾಲಿವುಡ್ ಬಾದ್ ಷಾ' ಎಂಬ ಬಿರುದು ನೀಡಿದ್ದಾರೆ.
ಇದೀಗ ಈ ಸಿನಿಮಾ ಕನ್ನಡ ಕಿರುತೆರೆಗೆ ಸಿರಿತನವನ್ನು ಪರಿಚಯಿಸಿದ ಕನ್ನಡಿಗರ ನೆಚ್ಚಿನ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡದಲ್ಲಿ ಇದೇ ಆಗಸ್ಟ್ 20 ರಂದು ಶನಿವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ.
ಕೋವಿಡ್ನಿಂದ ಗುಣಮುಖರಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಎಂದಿನ ಕೆಲಸ ಕಾರ್ಯ ಚಟುವಟಿಕೆಗಳಿಗೆ ಚಾಲನೆ ನೀಡಿಡುತ್ತಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಮತ್ತು ಪೂರ್ಣಗೊಂಡ ಕಾಮಗಾರಿಗಳಿಗೆ ಚಾಲನೆ ನೀಡಲು ಮೈಸೂರು, ಮಂಡ್ಯ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಮಂಡ್ಯದಲ್ಲಿ ಸಿಎಂಗೆ ನಟ ಯಶ್ ಸಾಥ್ ನೀಡಿದ್ದಾರೆ.
ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ವಿದೇಶಕ್ಕೆ ಟ್ರಿಪ್ ಹೋಗಿದ್ದರು. ಇದೀಗ ಮರಳಿ ಬಂದಿದ್ದು, ವರಮಹಾಲಕ್ಷ್ಮೀ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಿದ್ದಾರೆ. ಹಬ್ಬದ ಸಡಗರದ ಫೋಟೋಗಳನ್ನು ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಕ್ಕಳು ಮತ್ತು ಪತಿಯೊಂದು ಹಬ್ಬವನ್ನು ಸಡಗರದಿಂದ ಆಚರಿಸಿಕೊಂಡಿದ್ದಾರೆ ರಾಧಿಕಾ ಪಂಡಿತ್.
ಕನ್ನಡ ಸಿನಿ ರಂಗದಲ್ಲಿ 'ಕೆಜಿಎಫ್-2' ಮಾಡಿದ ಸದ್ದು ಅಷ್ಟಿಷ್ಟಲ್ಲ, ಅದರಲ್ಲೂ ಬಾಲಿವುಡ್ ಮಂದಿಗೆ ಈ ಸಿನಿಮಾ ಸಿಕ್ಕಾಪಟ್ಟೆ ಇಷ್ಟವಾಗಿಬಿಟ್ಟಿದೆ. ಹೀಗಾಗಿ ಬಾಲಿವುಡ್ ಸ್ಟಾರ್ಗಳು ರಾಕಿ ಭಾಯ್, ರಾಕಿಂಗ್ ಸ್ಟಾರ್ ಯಶ್ ಅವರ ಜೊತೆಗೆ ಸಿನಿಮಾ ಮಾಡೋದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ. ಈ ಸಾಲಿಗೆ ನಟಿ ಊರ್ವಶಿ ರೌಟೇಲಾ ಕೂಡ ಸೇರ್ಪಡೆ ಆಗಿದ್ದಾರೆ. 'ಲೆಜೆಂಡ್' ಸಿನಿಮಾ ಪ್ರಮೋಷನ್ಗಾಗಿ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದ ಊರ್ವಶಿ ರೌಟೇಲಾ, ಜೀ ಕನ್ನಡ ನ್ಯೂಸ್ಗೆ ನೀಡಿದ ಎಕ್ಸ್ಕ್ಲ್ಯೂಸಿವ್ ಸಂದರ್ಶನದಲ್ಲಿ ಈ ಬಯಕೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಿನಿ ರಂಗದಲ್ಲಿ 'ಕೆಜಿಎಫ್-2' ಮಾಡಿದ ಸದ್ದು ಅಷ್ಟಿಷ್ಟಲ್ಲ, ಅದರಲ್ಲೂ ಬಾಲಿವುಡ್ ಮಂದಿಗೆ ಈ ಸಿನಿಮಾ ಸಿಕ್ಕಾಪಟ್ಟೆ ಇಷ್ಟವಾಗಿಬಿಟ್ಟಿದೆ. ಹೀಗಾಗಿ ಬಾಲಿವುಡ್ ಸ್ಟಾರ್ಗಳು ರಾಕಿ ಭಾಯ್, ರಾಕಿಂಗ್ ಸ್ಟಾರ್ ಯಶ್ ಅವರ ಜೊತೆಗೆ ಸಿನಿಮಾ ಮಾಡೋದಕ್ಕೆ ತುದಿಗಾಲಲ್ಲಿ ನಿಂತಿದ್ದಾರೆ.ಈ ಸಾಲಿಗೆ ಹಾಲ್ಗೆನೆಯ ಸುಂದರಿ ಊರ್ವಶಿ ರೌಟೇಲಾ ಕೂಡ ಸೇರ್ಪಡೆ ಆಗಿದ್ದಾರೆ.
KGF-2 ಬಿಗ್ ಸಕ್ಸಸ್ ನಂತರ ರಾಕಿಂಗ್ ಸ್ಟಾರ್ ದಂಪತಿ ರಿಲ್ಯಾಕ್ಸ್ ಮೂಡ್ನಲ್ಲಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಸದ್ದಿಲ್ಲದೆ ಇಟಲಿಗೆ ಹಾರಿದ್ದಾರೆ. ಇಟಲಿ ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ರಾಧಿಕಾ ಶೇರ್ ಮಾಡಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರ ಬಾಕ್ಸ್ ಆಫೀಸ್ ನಲ್ಲಿಯೇ ಹೊಸ ದಾಖಲೆ ನಿರ್ಮಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಒಂದು ಹೊಸ ಆಯಾಮವನ್ನು ನೀಡಿದ ಸಿನಿಮಾ ಎಂದು ಹೇಳಬಹುದು. ಆ ಚಿತ್ರದ ಮೂಲಕ ಅಂತಹ ದೊಡ್ಡ ಯಶಸ್ಸನ್ನು ಪಡೆದ ನಟ ರಾಕಿಂಗ್ ಸ್ಟಾರ್ ಯಶ್ ಈಗ ತಮ್ಮ ಕುಟುಂಬದ ಜೊತೆ ರಿಲ್ಯಾಕ್ಸ್ ಆಗಿ ಸಮಯವನ್ನು ಕಳೆಯುತ್ತಿದ್ದಾರೆ.ಇನ್ನೊಂದೆಡೆಗೆ ಯಶ್ ಅವರ ಮುಂದಿನ ಸಿನಿಮಾಯಾವುದಾಗಿರಬಹುದು ಎನ್ನುವ ಕುತೂಹಲವಂತೂ ಎಲ್ಲ ಅಭಿಮಾನಿಗಳಲ್ಲೂ ಮನೆ ಮಾಡಿದೆ.
#Yash19: ಕೆಜಿಎಫ್ ಚಾಪ್ಟರ್ 2 ಬಳಿಕ ಯಶ್ ಮುಂದ್ಯಾವ ಸಿನಿಮಾ ಮಾಡ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳನ್ನು ಕಾಡುತ್ತಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ #Yash19 ಎಂಬ ಹ್ಯಾಶ್ ಟ್ಯಾಗ್ ಸಖತ್ ಟ್ರೆಂಡ್ ಆಗುತ್ತಿದೆ.
ಕೆಜಿಎಫ್ ಸಿನಿಮಾದ ತಾತನ ಬಗ್ಗೆ ವೆರಿ ಇಂಟ್ರೆಸ್ಟಿಂಗ್ ಮ್ಯಾಟರ್ ನಿಮಗಾಗಿ ಕೃಷ್ಣಾಜಿ ರಾವ್ ಕೆಜಿಎಫ್ ಸಿನಿಮಾಗೆ ಸೆಲೆಕ್ಟ್ ಆಗಿದ್ದೇ ರೋಚಕ..! ಕೆಜಿಎಫ್ ಸಿನಿಮಾ ಬಳಿಕ ಸಿಗುತ್ತಿದೆ ಸಾಲು ಸಾಲು ಅವಕಾಶ
KGF ಸಿನಿಮಾದ ತಾತನ ಬಗ್ಗೆ ವೆರಿ ಇಂಟ್ರೆಸ್ಟಿಂಗ್ ಮ್ಯಾಟರ್ ನಿಮಗಾಗಿ ಕೃಷ್ಣಾಜಿ ರಾವ್ KGF ಸಿನಿಮಾಗೆ ಸೆಲೆಕ್ಟ್ ಆಗಿದ್ದೇ ರೋಚಕ..! KGF ಸಿನಿಮಾ ಬಳಿಕ ಸಿಗುತ್ತಿದೆ ಸಾಲು ಸಾಲು ಅವಕಾಶ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.