ಆಜಾದ್ ಮೈದಾನದಿಂದ ಆರಂಭವಾದ ಆತನ ತರಬೇತಿಯ ಹಾದಿ, ಇಂದು ಇಂಗ್ಲೆಂಡ್, ಆಸ್ಟ್ರೇಲಿಯಾದಂತಹ ದೇಶಗಳಲ್ಲಿ ಶತಕಗಳನ್ನು ಬಾರಿಸುವಂತೆ ಮಾಡಿದೆ. ಯಶಸ್ವಿಯ ತರಬೇತಿಯ ಕಥೆ ಯುವ ಕ್ರಿಕೆಟಿಗರಿಗೆ ಒಂದು ಸ್ಫೂರ್ತಿಯ ಮಾದರಿಯಾಗಿದೆ.
ODI World Cup 2027: ಆಯ್ಕೆಗಾರರ ಒತ್ತಡದಿಂದ ರೋಹಿತ್ ಶರ್ಮಾ ನಾಯಕತ್ವದಿಂದ ಕೆಳಗಿಳಿದರೆ, ಶ್ರೇಯಸ್ ಅಯ್ಯರ್ ನಾಯಕನಾಗುವುದು ಬಹುತೇಕ ಖಚಿತ. ಅದೇ ರೀತಿ 2027ರ ಏಕದಿನ ವಿಶ್ವಕಪ್ ಬಗ್ಗೆ ಮಾತನಾಡುವುದಾದರೆ, ಯುವ ಆಟಗಾರರಾದ ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್ ಮತ್ತು ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಪಡೆಯಬಹುದು.
CSK vs RR: ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಚಿಕ್ಕ ವಯಸ್ಸಿನಲ್ಲೇ ತಮ್ಮ ಬ್ಯಾಟಿಂಗ್ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಮಂಗಳವಾರ ಪಂದ್ಯ ಮುಗಿದ ಬಳಿಕ ಮೈದಾನದಲ್ಲಿ ಎಂ.ಎಸ್.ಧೋನಿಯವರ ಪಾದಗಳನ್ನು ಮುಟ್ಟುವ ಮೂಲಕ ವೈಭವ್ ಎಲ್ಲರ ಹೃದಯದಲ್ಲಿ ಸ್ಥಾನ ಗಳಿಸಿದ್ದಾರೆ.
RR vs RCB: ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಟಾರ್ಗೆಟ್ ಬೆನ್ನತ್ತಿದ ಆರ್ಸಿಬಿ 17.3 ಓವರ್ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು
RR vs RCB: ಟಾಸ್ ಗೆದ್ದ ಆರ್ಸಿಬಿ ನಾಯಕ ರಜತ್ ಪಾಟೀದಾರ್ ಫೀಲ್ಡಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು.
ಯಶಸ್ವಿ ಐಪಿಎಲ್ 2025 ರಲ್ಲಿ ಅವರ ಕಳಪೆ ಫಾರ್ಮ್ ಕಾರಣ ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಆಗುತ್ತಿದ್ದಾರೆ. ಇದಷ್ಟೇ ಅಲ್ಲದೆ, ಯಶಸ್ವಿ ಅವರ ಇತ್ತೀಚಿನ ಪೋಸ್ಟ್ ಒಂದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅದನ್ನು ನೋಡಿದ ನಂತರ ಕಾಮೆಂಟ್ಗಳ ಪ್ರವಾಹವೇ ಹರಿದುಬರುತ್ತಿದೆ.
Virat I am your Father: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದ್ದು ಒಂದೆಡೆಯಾದರೆ, ಆಸ್ಟ್ರೇಲಿಯನ್ ಪತ್ರಿಕೆಗಳು ವಿರಾಟ್ ಕೊಹ್ಲಿಯನ್ನು ಅತ್ಯಂತ ಹೀನಾಯವಾಗಿ ಟೀಕಿಸಿವೆ. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
Rohit Sharma statement on Yashasvi Jaiswal: ಪಂದ್ಯದ ಐದನೇ ದಿನದಂದು ಯಶಸ್ವಿ ಜೈಸ್ವಾಲ್ ಔಟ್ ಆಗಿರುವ ವಿಚಾರಕ್ಕೆ ಸಂಬಂಧಿಸಿ ಸಾಕಷ್ಟು ವಿವಾದಗಳು ಉಂಟಾಗಿದ್ದವು. ಇದೀಗ ನಾಯಕ ರೋಹಿತ್ ಶರ್ಮಾ ಆ ಬಗ್ಗೆ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ.
AUS vs IND 4th Test: ನಿತೀಶ್ ರೆಡ್ಡಿ ಅದ್ಭುತ ಶತಕದ ಗಳಿಸಿದ ನಂತರ ಮುತ್ಯಾಲ ರೆಡ್ಡಿಯವರು ದಂತಕಥೆ ಸುನಿಲ್ ಗವಾಸ್ಕರ್ ಅವರನ್ನು ಭೇಟಿಯಾದರು. ಆಗ ಗವಾಸ್ಕರ್ ʼನಿಮ್ಮಿಂದಾಗಿ ಭಾರತಕ್ಕೆ ಕ್ರಿಕೆಟ್ನಲ್ಲಿ ರತ್ನ ಸಿಕ್ಕಿದೆʼ ಅಂತಾ ಹೇಳಿದರು.
Yashasvi Jaiswal century: ಸ್ಟಾರ್ಕ್ ಸ್ಟಂಪ್ ಹೊರಗೆ ಫುಲ್ ಲೆಂಗ್ತ್ ಎಸೆತವನ್ನು ಬೌಲ್ಡ್ ಮಾಡಿದರು. ಆದರೆ ಯಶಸ್ವಿ ಜೈಸ್ವಾಲ್ ಆ ಎಸೆತವನ್ನು ವಿಸ್ತಾರವಾಗಿ ಹೊಡೆದರು. ಬಾಲ್ ಬೌಂಡರಿ ಗೆರೆ ತಲುಪಿತ್ತು. ಈ ಸಂದರ್ಭದಲ್ಲಿ ಸ್ಟಾಕ್, ಯಶಸ್ವಿಯನ್ನು ನೋಡಿ ಅಣಕಿಸುವಂತೆ ಮಾಡಿದ್ದರು.
Yashasvi Jaiswal Brother Tejaswi Jaiswal: 2012 ರಲ್ಲಿ, ಉತ್ತರ ಪ್ರದೇಶದ ಭದೋಹಿಯಲ್ಲಿ ಹಾರ್ಡ್ವೇರ್ ಅಂಗಡಿಯ ಮಾಲೀಕರ ಇಬ್ಬರು ಪುತ್ರರು ಕ್ರಿಕೆಟಿಗರಾಗಲು ಮುಂಬೈಗೆ ತೆರಳಿದ್ದರು. ಅಲ್ಲಿ ಆಜಾದ್ ಮೈದಾನದಲ್ಲಿ ಗ್ರೌಂಡ್ಸ್ ಮ್ಯಾನ್ ಟೆಂಟ್ನಲ್ಲಿ ಕೆಲಸ ಕೂಡ ಮಾಡುತ್ತಿದ್ದರು.
Yashasvi Jaiswal Broke Sunil Gavaskar Record: ಜೈಸ್ವಾಲ್ ಭಾರತದ ನೆಲದಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟ್ಸ್ಮನ್ ಆಗಿದ್ದಾರೆ. ಈ ಮೂಲಕ ಗವಾಸ್ಕರ್ ಅವರ ಹೆಸರಲ್ಲಿದ್ದ 45 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
Sarfaraz Khan Century: ನ್ಯೂಜಿಲೆಂಡ್ ವಿರುದ್ಧದ 2ನೇ ಇನ್ನಿಂಗ್ಸ್ನಲ್ಲಿ ಸರ್ಫರಾಜ್ ಖಾನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಶತಕ ಬಾರಿಸುವ ಮೂಲಕ ಭಾರತದ ಮಾಜಿ ಬ್ಯಾಟ್ಸ್ಮನ್ ಶಿಖರ್ ಧವನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
IND vs NZ, 1st Test: ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಪಂತ್ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡುವಲ್ಲಿ ಯಶಸ್ಸಿಯಾಗಿದ್ದರು. ಕ್ರೀಸ್ನಲ್ಲಿದ್ದ ಕಾಲ ಸ್ಫೋಟಕ ಆಟವಾಡಿದ ಅವರು 105 ಎಸೆತಗಳಲ್ಲಿ 9 ಬೌಂಡರಿ, 5 ಸಿಕ್ಸರ್ ಇದ್ದ 99 ರನ್ ಗಳಿಸಿದರು.
Team India Star Batsman: ಗ್ವಾಲಿಯರ್ನಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ T20 ಅಂತಾರಾಷ್ಟ್ರೀಯ ಪಂದ್ಯದಲ್ಲಿ, ಯಶಸ್ವಿ ಜೈಸ್ವಾಲ್ಗಿಂತ ಹೆಚ್ಚು ಅಪಾಯಕಾರಿ ಬ್ಯಾಟ್ಸ್ಮನ್ ಆರಂಭಿಕರಾಗಲಿದ್ದಾರೆ
India vs Bangladesh, 2nd Test Match: ಕಾನ್ಪುರದಲ್ಲಿ ರವೀಂದ್ರ ಜಡೇಜಾ ಕೇವಲ ಒಂದು ವಿಕೆಟ್ ಪಡೆದರು. ಆದರೆ ಇದರೊಂದಿಗೆ ಅವರು ಟೆಸ್ಟ್ನಲ್ಲಿ ತಮ್ಮ 300ನೇ ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆಯೊಂದನ್ನು ನಿರ್ಮಿಸಿದರು.
IND vs BAN: ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್ 6ರಿಂದ ಪ್ರಾರಂಭವಾಗುವ T20 ಸರಣಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಟೀಂ ಇಂಡಿಯಾ ನಾಯಕತ್ವ ಸೂರ್ಯಕುಮಾರ್ ಯಾದವ್ ಕೈಯಲ್ಲಿದೆ.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅವರ ಈ ನಿರ್ಧಾರದ ಬಗ್ಗೆ ಇದೀಗ ಹಲವಾರು ಪ್ರಶ್ನೆಗಳು ಎದ್ದಿವೆ.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಈ ಮೂವರು ಆಟಗಾರರು ಬೆಂಚ್ ಕಾದಿದ್ದರು. 2ನೇ ಪಂದ್ಯದಲ್ಲೂ ಇವರು ಕಣಕ್ಕಿಳಿಯುವ ಸಾಧ್ಯತೆಯಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.