ಯುವಜನೋತ್ಸವದಲ್ಲಿ ಪ್ರಧಾನಿ ಮೋದಿ ಯುವಕರನ್ನ ಹಾಡಿಹೊಗಳಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಯುವಕರೇ ಕಾರಣ. ದೇಶದ ರಕ್ಷಣೆಯಲ್ಲಿ ಯುವಕರ ಪಾಲು ಹೆಚ್ಚು ಎಂದಿದ್ದಾರೆ. ಏಳಿ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂಬ ವಿವೇಕಾನಂದರ ಮಾತನನ್ನು ಕನ್ನಡದಲ್ಲೇ ಉಲ್ಲೇಖಿಸಿದ್ದಾರೆ.
ಯುವಜನೋತ್ಸವದಲ್ಲಿ ಪ್ರಧಾನಿ ಮೋದಿ ಯುವಕರನ್ನ ಹಾಡಿಹೊಗಳಿದ್ದಾರೆ. ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಯುವಕರೇ ಕಾರಣ. ದೇಶದ ರಕ್ಷಣೆಯಲ್ಲಿ ಯುವಕರ ಪಾಲು ಹೆಚ್ಚು ಎಂದಿದ್ದಾರೆ. ಏಳಿ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂಬ ವಿವೇಕಾನಂದರ ಮಾತನನ್ನು ಕನ್ನಡದಲ್ಲೇ ಉಲ್ಲೇಖಿಸಿದ್ದಾರೆ.
ಯುವಜನೋತ್ಸವದ ಹಿನ್ನೆಲೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಎಲ್ಲೆಡೆಯೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪ್ರಧಾನಿ ಮೋದಿಗೆ ಅಭಿಮಾನಿಯೊಬ್ಬ ವಿಶೇಷ ಸ್ವಾಗತ ಕೋರಲು ಮುಂದಾಗಿದ್ದಾನೆ. ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ರಂಗೋಲಿಯಲ್ಲಿ ನರೇಂದ್ರ ಮೋದಿಯವರ ಚಿತ್ರ ಬಿಡಿಸುವ ಮೂಲಕ ಕಲಾವಿದ ದಿನೇಶ್ ಚಿಲ್ಲಾಳ ತನ್ನ ಕೈಚಳಕವನ್ನು ಪ್ರದರ್ಶನ ಮಾಡಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.