Lok Sabha Election 2024: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಬರೆದು, ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಕೋರಿದ್ದಾರೆ. ನೀವು ಸಂಸದರಾಗಿ ನನ್ನ ತಂಡ ಸೇರುತ್ತಿರುವುದು ದೊಡ್ಡ ಆಸ್ತಿ ಎಂದು ತಿಳಿಸಿದ್ದಾರೆ.
Bellary Railway Police Operation: ಆರೋಪಿಯನ್ನು ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆ ಗುಂತಕಲ್ನ ತಿಲಕ್ ನಗರದ ವಾಸಿ 38 ವರ್ಷ ವಯಸ್ಸಿನ ರಘು ಶಂಕರ್ ಎಂದು ಗುರುತಿಸಲಾಗಿದ್ದು, ಆರೋಪಿಯು ಹಂಪಿ ಎಕ್ಸ್ಪ್ರೆಸ್ ರೈಲಿನಲ್ಲಿ ತಲಾ 01 ಕೆ.ಜಿ. ತೂಕದ 06 ಪಾಕೆಟ್ ಅಂದರೆ ಒಟ್ಟು 06 ಕೆ.ಜಿ. ಯಷ್ಟು ಗಾಂಜಾ ಸಾಗಿಸುತ್ತಿದ್ದುದನ್ನು ಬಳ್ಳಾರಿ ರೈಲ್ವೆ ಪೊಲೀಸರು ಪತ್ತೆಹಚ್ಚಿದ್ದಾರೆ. 06 ಕೆ.ಜಿ. ಗಾಂಜಾದ ಮೌಲ್ಯ 06 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿ, ನಿಯಮಾನುಸಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Covishield : ಕೋವಿಡ್ ಲಸಿಕೆಯು ಗಂಭೀರವಾದ ಅಡ್ಡ ಪರಿಣಾಮವನ್ನು ಬೀರುತ್ತದೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಕೋವಿಡ್ ಲಸಿಕೆಯ ಪರಿಶೀಲನೆ ಕೂಡಲೇ ನಡೆಸಬೇಕು ಎಂದು ಆರೋಗ್ಯ ಸಚಿವ ಹೇಳಿದ್ದಾರೆ.
How to burn belly fat: ಇತ್ತೀಚಿನ ಅಧ್ಯಯನಗಳು ಮೆಣಸಿನಕಾಯಿಯ ಸೇವನೆಯಿಂದ ಉತ್ಪತ್ತಿಯಾಗುವ ಶಾಖವು ಹೆಚ್ಚಿನ ಕ್ಯಾಲೊರಿಗಳನ್ನು ಬಳಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಮೂಲಭೂತವಾಗಿ ದೇಹದಲ್ಲಿ ಕೊಬ್ಬಿನ ಪದರಗಳನ್ನು ಆಕ್ಸಿಡೀಕರಿಸುತ್ತದೆ ಎಂದು ತೋರಿಸಿದೆ
CM Siddaramaiah: ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಚುನಾವಣಾ ಪ್ರಚಾರಾರ್ಥ ನಡೆದ ಪ್ರಜಾಧ್ವನಿ-2 ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.
Bollywood Actor Amir Khan: ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್ ಅವರನ್ನು 'ಮಿಸ್ಟರ್ ಪರ್ಫೆಕ್ಟ್' ಎಂದು ಕರೆಯುತ್ತಾರೆ.. ಹಾಗಾದ್ರೆ ಈ ರೀತಿಯ ಟ್ಯಾಗ್ನ್ನು ಇವರಿಗೆ ಕೊಟ್ಟಿದ್ದು ಯಾರು?
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Yujvendra Chahal Wife Dhanashree Verma: ಐಸಿಸಿ ಟಿ20 ವಿಶ್ವಕಪ್ 2024ರ ತಂಡದಲ್ಲಿ ಮತ್ತೊಮ್ಮೆ ಸ್ಥಾನ ಪಡೆಯುವಲ್ಲಿ ಯುಜ್ವೆಂದ್ರ ಚಾಹಲ್ ಯಃಶಸ್ವಿಯಾಗಿದ್ದಾರೆ. ಇದಾದ ಬಳಿಕ ಅವರ ಪತ್ನಿ ಧನಶ್ರೀ ವರ್ಮಾ ಖುಷಿಗೆ ಎಲ್ಲೆಯೇ ಇಲ್ಲದಂತಾಗಿದೆ.
D.K. Shivakumar: “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?
T20 World Cup SA Squad 2024: ಏಪ್ರಿಲ್ 30 ರಂದು, ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯು ಐಸಿಸಿ ಟಿ20 ವಿಶ್ವಕಪ್ 2024 ಗಾಗಿ ಏಡೆನ್ ಮಾರ್ಕ್ರಾಮ್ ನೇತೃತ್ವದ 15 ಜನರ ತಂಡವನ್ನು ಪ್ರಕಟಿಸಿದೆ.
Bengaluru Murder Case: ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಸಾಯಿತಿಯನ್ನು ಪದ್ಮಜಾ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವಾಗಿ ತಾಯಿ ಮತ್ತು ಮಗಳ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಸೋಮವಾರ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಹೇಳಲಾಗಿದೆ.
South Actress Jennifer Kotwal: ಬಹುಭಾಷಾ ತಾರೆ ನಟಿ ಜೆನ್ನಿಫರ್ ಕೊತ್ವಾಲ್ ಕನ್ನಡ ಜೋಗಿ ಚಿತ್ರದ ಮೂಲಕ ಕನ್ನಡಕ್ಕೆ ಸಿನಿರಂಗಕ್ಕೆ ಹೆಜ್ಜೆಹಾಕಿ ಕನ್ನಡಿಗರ ಮನಗೆದ್ದವರು ಹಲವಾರು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದಾರೆ. ಹಾಗಿದ್ರೇ ಈ ನಟಿ ಎಲ್ಲಿದ್ದಾರೆ? ಹೇಗಿದ್ದಾರೆ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
South Actress Jennifer Kotwal: ಬಹುಭಾಷಾ ತಾರೆ ನಟಿ ಜೆನ್ನಿಫರ್ ಕೊತ್ವಾಲ್ ಕನ್ನಡ ಜೋಗಿ ಚಿತ್ರದ ಮೂಲಕ ಕನ್ನಡಕ್ಕೆ ಸಿನಿರಂಗಕ್ಕೆ ಹೆಜ್ಜೆಹಾಕಿ ಕನ್ನಡಿಗರ ಮನಗೆದ್ದವರು ಹಲವಾರು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದಾರೆ. ಹಾಗಿದ್ರೇ ಈ ನಟಿ ಎಲ್ಲಿದ್ದಾರೆ? ಹೇಗಿದ್ದಾರೆ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Rainwater Harvesting: ಏಪ್ರಿಲ್ 30 ಬೆಂಗಳೂರು ನಗರವು ತೀವ್ರ ರೀತಿಯಲ್ಲಿ ನೀರಿನ ಕೊರತೆಯನ್ನು ಎದುರಿಸುತ್ತಿದೆ. ಇದಕ್ಕೆ ಪರಿಹಾರ ಎಂಬಂತೆ ಬೆಂಗಳೂರಿನ ಮತ್ತೊಂದು ಅಪಾರ್ಟ್ಮೆಂಟ್ ಒಂದು ನೀರಿನ ಸಂರಕ್ಷಣೆಯತ್ತ ಹೊಸ ಹೆಜ್ಜೆ ಇಟ್ಟಿದೆ.
Hassan Pen Drive Case: ಚುನಾವಣೆ ಸಮಯದಲ್ಲಿ ನಮ್ಮ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದ ಎಚ್ಡಿಕೆ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದರು.
Raja Ravivarma: ರಾಜಾ ರವಿವರ್ಮ ಹೆರಿಟೇಜ್ ಫೌಂಡೇಶನ್, ಮೆಜ್ಜನೈನ್ ಲೆವೆಲ್, 38 ಮೈನಿ ಸದನ್, 7ನೇ ಅಡ್ಡರಸ್ತೆ, ಲ್ಯಾವೆಲ್ಲೆ ರಸ್ತೆ, ಬೆಂಗಳೂರು 560001 ನಲ್ಲಿ ಮೇ 30 ರವರೆಗೆ ಪ್ರದರ್ಶನ ನಡೆಯಲಿದೆ.
Team India Squad for T20 World Cup 2024: ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದರೆ, ಹಾರ್ದಿಕ್ ಪಾಂಡ್ಯ ಉಪನಾಯಕತ್ವ ಪಡೆದಿದ್ದಾರೆ. ಜೂನ್’ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್’ಗೆ 15 ಸದಸ್ಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
Rosemarry Face Packs Types: ಬೇಸಿಗೆಯಲ್ಲಿ ಮೊಡವೆ ಮುಕ್ತ ಹಾಗೂ ಕಾಂತಿಯುತ ಚರ್ಮ ಪಡೆಯುವುದಕ್ಕಾಗಿ ಮನೆಯಲ್ಲಿಯೇ ಸುಲಭವಾಗಿ ತಯಾರಿಸಿ ಫೇಸ್ ಪ್ಯಾಕ್. ಇದನ್ನು ಮುಖದ ಮೇಲೆ ಅನ್ವಯಿಸಿದಾಗ ಕಪ್ಪು ಕಲೆಗಳನ್ನು ಹಗುರಗೊಳಿಸಲು ಮತ್ತು ಮೊಡವೆ ಗುರುತುಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪರಿಣಾಮಕಾರಿ ರೋಸ್ಮರಿ ಫೇಸ್ ಪ್ಯಾಕ್ಗಳಿ ಇಲ್ಲಿವೆ.
Mother-in-law and son-in-law got married: 45 ವರ್ಷದ ಸಿಕಂದರ್ ಯಾದವ್ ಎರಡು ಮಕ್ಕಳ ತಂದೆ. ಇತ್ತೀಚೆಗಷ್ಟೇ ಆತನ ಪತ್ನಿ ಸಾವನ್ನಪ್ಪಿದ್ದಳು. ಪತ್ನಿ ಸಾಯುತ್ತಿದ್ದಂತೆಯೇ ಆತ ಅತ್ತೆಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.