ಇನ್ನು ತಿರುಪತಿ ತಿರುಮಲದಲ್ಲಿ ದೇವರ ದರ್ಶನಕ್ಕೆ ಗಂಟೆ ಗಟ್ಟಲೆ ಕಾಯುವ ಅಗತ್ಯವಿಲ್ಲ : ಬಾಲಾಜಿ ಸನ್ನಿಧಿಗೆ ಬಂತು ಆಧುನಿಕ ತಂತ್ರಜ್ಞಾನ

ತಂತ್ರಜ್ಞಾನವನ್ನು ಬಳಸಿಕೊಂಡು, ದೇವಸ್ಥಾನದಲ್ಲಿ ನಿರೀಕ್ಷಿತ ಜನಸಂದಣಿಯನ್ನು ಅಂದಾಜು ಮಾಡಲಾಗುತ್ತದೆ. ಇದು ದೇವರ ದರ್ಶನ ಪಡೆಯಲು ಸಾಲಿನಲ್ಲಿ ಕಾಯುತ್ತಿರುವ ಭಕ್ತರ ಸಂಖ್ಯೆಯನ್ನು ಮೇಲ್ವಿಚಾರಣೆ ಮಾಡಲು ಸಹಾಯ ಮಾಡುತ್ತದೆ.

ಇನ್ನು ತಿರುಪತಿ ತಿರುಮಲದಲ್ಲಿ ದೇವರ ದರ್ಶನಕ್ಕೆ ಗಂಟೆ ಗಟ್ಟಲೆ ಕಾಯುವ ಅಗತ್ಯವಿಲ್ಲ : ಬಾಲಾಜಿ ಸನ್ನಿಧಿಗೆ ಬಂತು ಆಧುನಿಕ ತಂತ್ರಜ್ಞಾನ
Source: Bureau

About the Author

Ranjitha R K

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ.

Read More