ಹಿಂದೂ ಬಗ್ಗೆ ಸತೀಶ್‌ ಜಾರಕಿಹೊಳಿ ನೀಡಿದ್ದ ಹೇಳಿಕೆಯನ್ನು ವಾಪಸ್‌ ಪಡೆದಿದ್ದಾರೆ. ನೈಜ ಸುದ್ದಿ ಬಿಟ್ಟು ಬೇರೆ ಬೇರೆ ಆಯಾಮದಲ್ಲಿ ಚರ್ಚೆ ಆರಂಭ ಆಯ್ತು. ವೈಯಕ್ತಿಕವಾಗಿ, ಪಕ್ಷಕ್ಕೆ ಡ್ಯಾಮೆಜ್ ಆಯಿತು. ನನ್ನ ಪಕ್ಷದ ಡ್ಯಾಮೆಜ್ ಆಗುವುದನ್ನು ತಡೆಯಲು ನನ್ನ ಹೇಳಿಕೆ ವಾಪಸ್ ಪಡೆದಿರುವೆ ಎಂದು ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.