ಜೀ ಕನ್ನಡ ನ್ಯೂಸ್- ಮಾರ್ನಿಂಗ್ ಮುಖ್ಯಾಂಶಗಳು

  • Zee Media Bureau
  • Jan 2, 2023, 03:33 PM IST

ಜೀ ಕನ್ನಡ ನ್ಯೂಸ್- ಮಾರ್ನಿಂಗ್ ಮುಖ್ಯಾಂಶಗಳು 
>> ಮುಂಬರುವ ರಾಜ್ಯ, ಲೋಕಸಭಾ ಚುನಾವಣೆ ಹಿನ್ನೆಲೆ - ಸಂಕ್ರಾತಿ ಮುನ್ನ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
>> ವಿಜಯಪುರದ ಸಿದ್ದೇಶ್ವರ ಶ್ರೀಗಳು ಆರೋಗ್ಯ ಸ್ಥಿರ - ಸಚಿವರು, ಶಾಸಕರುಗಳು ಆಶ್ರಮಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಣೆ
>> ಹುಬ್ಬಳ್ಳಿಯಲ್ಲಿ ಇಂದಿನ ಕಾಂಗ್ರೆಸ್‌ ಪ್ರತಿಭಟನೆಗೆ ಬಿಜೆಪಿ ಟಕ್ಕರ್‌  - ಕಾಂಗ್ರೆಸ್‌ ಹೋರಾಟಕ್ಕೂ ಮುನ್ನ ವಿಜಯೋತ್ಸವ
>> 2D ಮೀಸಲಾತಿ ಬಗ್ಗೆ ಕಾಂಗ್ರೆಸ್‌ ನಾಯಕರ ಲೇವಡಿ - ಇದು ಮೂಗಿಗೆ ತುಪ್ಪಾ ಸವರೋ ಕೆಲ್ಸ ಎಂದ ಡಿಕೆಶಿ
>> ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಮತ್ತೊಂದು ದುರಂತ - ಸೀರೆ ಪಡೆಯಲು ನೂಕುನುಗ್ಗಲು ಉಂಟಾಗಿ 3 ಮಹಿಳೆಯರು ದುರ್ಮರಣ

Trending News