ಜೀ ಕನ್ನಡ ನ್ಯೂಸ್- ಈಗಿನ ಪ್ರಮುಖ ಸುದ್ದಿಗಳು

  • Zee Media Bureau
  • Jan 13, 2023, 05:10 PM IST

ಜೀ ಕನ್ನಡ ನ್ಯೂಸ್- ಮಾರ್ನಿಂಗ್ ಹೆಡ್ಲೈನ್ಸ್
*  ಗಂಡು ಮೆಟ್ಟಿದ ನಾಡಲ್ಲಿ ಕೇಸರಿ ಕಲರವ, ಮೋದಿ ಮೇನಿಯಾ
* ಧಾರವಾಡದಲ್ಲಿ ಯುವಜನೋತ್ಸವ ಕಾರ್ಯಕ್ರಮ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿರಿಂದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
* ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ ವಿಚಾರ- ಅವರು ನನ್ನ ಸ್ನೇಹಿತ, ಆದ್ರೆ ಗೆಲ್ಲುವ ಲಕ್ಷಣಗಳು ಕಾಣ್ತಿಲ್ಲ ಎಂದ ಸಿಎಂ ಇಬ್ರಾಹಿಂ
* ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರ - ಇಂದು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರೊಟೆಸ್ಟ್‌
* ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ

Trending News