ಮೀಸಲಾತಿಗಾಗಿ ಡಿಸೆಂಬರ್ 12ಕ್ಕೆ ವಿಧಾನಸೌಧ ಮುತ್ತಿಗೆಗೆ ನಿರ್ಧಾರ ಮಾಡಲಾಗಿತ್ತು. ಆದ್ರೆ ಈ ನಿರ್ಧಾರ ಕೈಬಿಡಲಾಗಿದೆ. ಅಧಿವೇಶನದೊಳಗೆ ಮೀಸಲಾತಿ ನೀಡದೇ ಇದ್ರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ