ರಾಜ್ಯದಲ್ಲಿ 3 ದಿನ ಶೋಕಾಚರಣೆ ಘೋಷಣೆ

  • Zee Media Bureau
  • Sep 8, 2022, 04:27 PM IST

ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆಗೆ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸರ್ಕಾರದಿಂದ ಯಾವುದೇ ಕಾರ್ಯಕ್ರಮಗಳನ್ನ ಮಾಡದಿರಲು ತೀರ್ಮಾನಿಸಲಾಗಿದೆ.
 

Trending News