ರೈಲ್ವೆ ನಿಲ್ದಾಣದಲ್ಲಿ ರೈಲು ಹೊರಡಲು ಪ್ರಾರಂಭಿಸಿದಾಗ ರೈಲು ಹತ್ತಲು ಹೋದ ಪ್ರಯಾಣಿಕ ಸ್ವಲ್ಪ ಮಿಸ್ ಆಗಿದ್ರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಸಾಕ್ಷಾತ್ ಭಗವಂತನಂತೆ ಬಂದ ಪೊಲೀಸಪ್ಪ ರೈಲು ಪ್ರಯಾಣಿಕನನ್ನು ರಕ್ಷಿಸಿದ್ದಾರೆ.